Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇವು ‘ಗ್ರಾಮ ಲೆಕ್ಕಾಧಿಕಾರಿ’ಯ ಕರ್ತವ್ಯಗಳು

02/11/2025 8:29 PM

BIG Alert: ಇದು ‘ಸೈಬರ್ ವಂಚನೆ’ಗೆ ಒಳಗಾದಾಗ ‘ಗೋಲ್ಡನ್ ಅವರ್’: ಜಸ್ಟ್ ಹೀಗೆ ಮಾಡಿದ್ರೆ ನಿಮ್ಮ ‘ಹಣ ವಾಪಸ್’

02/11/2025 8:06 PM

ಬಿಜೆಪಿ ನಾಯಕರೇ ‘ಲಾಲ್‌ಬಾಗ್‌’ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

02/11/2025 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG Alert: ಇದು ‘ಸೈಬರ್ ವಂಚನೆ’ಗೆ ಒಳಗಾದಾಗ ‘ಗೋಲ್ಡನ್ ಅವರ್’: ಜಸ್ಟ್ ಹೀಗೆ ಮಾಡಿದ್ರೆ ನಿಮ್ಮ ‘ಹಣ ವಾಪಸ್’
KARNATAKA

BIG Alert: ಇದು ‘ಸೈಬರ್ ವಂಚನೆ’ಗೆ ಒಳಗಾದಾಗ ‘ಗೋಲ್ಡನ್ ಅವರ್’: ಜಸ್ಟ್ ಹೀಗೆ ಮಾಡಿದ್ರೆ ನಿಮ್ಮ ‘ಹಣ ವಾಪಸ್’

By kannadanewsnow0902/11/2025 8:06 PM

ಬೆಂಗಳೂರು: ಸೈಬರ್ ವಂಚನೆಗೆ ( Syber Crime ) ಒಳಗಾದವರ ನೆರವಿಗಾಗಿ ರಾಷ್ಟ್ರೀಯ ಸೈಬರ್ ಸಹಾಯವಾಣಿ ಆರಂಭಿಸಲಾಗಿದೆ. ನೀವು ಸೈಬರ್ ವಂಚನೆಗೆ ಒಳಗಾದ ಸಂದರ್ಭದಲ್ಲಿ ಗೋಲ್ಡನ್ ಅವರ್ ( Golden Hour ) ಎಂಬುದಾಗಿ ವಂಚನೆಗೆ ಒಳಗಾದ ಕೂಡಲೇ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ರೆ ನಿಮ್ಮ ಹಣ ಮರಳಿ ಬರಲಿದೆ. ಅದು ಹೇಗೆ ಅಂತ ಮುಂದೆ ಓದಿ.

ದೇಶದಲ್ಲಿ ಸೈಬರ್ ವಂಚನೆಗೆ ಒಳಗಾದವರ ನೆರವಿಗೆಂದು ರಾಷ್ಟ್ರೀಯ ಸೈಬರ್ ಸಹಾಯವಾಣಿ ಸ್ಥಾಪಿಸಲಾಗಿದೆ. ಇದನ್ನು ಸ್ಥಾಪಿಸಿ ನಾಲ್ಕು ವರ್ಷ ಕಳೆದಿದ್ದರೂ ಗೋಲ್ಡನ್ ಅವರ್ ನಲ್ಲಿ ಅಂದರೆ ಕೃತ್ಯ ನಡೆದ ಒಂದು ತಾಸಿನ ಒಳಗಾಗಿ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯಿಂದ ಕದ್ದ ಹಣವನ್ನು ಮರಳಿ ಪಡೆಯಬಹುದಾಗಿದೆ. ಇದು ತಿಳಿಯದಂತ ಅನೇಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವುದೇ ವಿರಳವಾಗಿದೆ.

ಎನ್ ಸಿ ಆರ್ ಪಿ ಸಹಾಯವಾಣಿ ಸಂಖ್ಯೆಗೆ ಸೈಬರ್ ವಂಚನೆಗೆ ಒಳಗಾದವರು ಈವರೆಗೆ ನೆರವು ಕೋರಿರೋದು ಮಾತ್ರ ಶೇ.14.36ರಷ್ಟು ಜನರು ಮಾತ್ರವೇ ಆಗಿದ್ದಾರೆ. 2021ರಲ್ಲಿ ಪ್ರತ್ಯೇಕ ಸೈಬರ್ ಕ್ರೈಂ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಲಾಗಿತ್ತು. ಈ ಸಂಖ್ಯೆ ಸ್ಥಾಪಿಸಿದ ಆರಂಭಿಕ ವರ್ಷದಲ್ಲಿ ಶೇ.7.08 ಮಂದಿ ಕರೆ ಮಾಡಿ ವಂಚನೆ ಬಗ್ಗೆ ದೂರು ನೀಡಿದ್ದಾರೆ.

2023ರಲ್ಲಿ ಸೈಬರ್ ಕ್ರೈಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದವರ ಸಂಖ್ಯೆ ಶೇ.11.7ಕ್ಕೆ ಏರಿಕೆಯಾಗಿದ್ದರೇ, 2024ರಲ್ಲಿ ಶೇ.9.43ರಷ್ಟು ಮಂದಿ ಮಾತ್ರವೇ ಆಗಿದ್ದಾರೆ. ಹಾಗಂತ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಏನು ಕಡಿಮೆಯಾಗಿಲ್ಲ.

ಏನಿದು ಗೋಲ್ಡನ್ ಅವರ್ ಸಹಾಯವಾಣಿ ಸಂಖ್ಯೆ?

ಸೈಬರ್ ವಂಚನೆಗೆ ಒಳಗಾದವರ ನೆರವಿಗೆಂದು ಸ್ಥಾಪಿಸಿರುವುದೇ ರಾಷ್ಟ್ರೀಯ ಸೈಬರ್ ಸಹಾಯವಾಣಿ ಸಂಖ್ಯೆ 1930 ಆಗಿದೆ. ಕೃತ್ಯ ನಡೆದ ಒಂದು ತಾಸಿನ ಒಳಗಾಗಿ ಸೈಬರ್ ವಂಚನೆಗೆ ಒಳಗಾದವರು ಕರೆ ಮಾಡಿ, ಮಾಹಿತಿ ನೀಡಿದರೇ, ವಂಚಕರ ಬ್ಯಾಂಕ್ ಖಾತೆಯನ್ನೇ ಪ್ರೀಜ್ ಮಾಡಿ, ಹಣವನ್ನು ಸಂತ್ರಸ್ತರಿಗೆ ಮರಳಿಸುವಂತ ಪ್ರಯತ್ನವನ್ನು ಮಾಡಲಾಗುತ್ತದೆ.

ಇನ್ನೂ ನೀವು ಸೈಬರ್ ವಂಚನೆಗೆ ಒಳಗಾದ ಕೆಲವೇ ನಿಮಿಷಗಳಲ್ಲಿ ಈ ಸಂಖ್ಯೆಗೆ ಮಾಹಿತಿ ನೀಡದರೇ ವರ್ಗಾವಣೆಯಾದ ಹಣವನ್ನು ಬ್ಯಾಂಕ್ ಖಾತೆಯಲ್ಲೇ ತಡೆ ಹಿಡಿಯಲು ಸಾಧ್ಯವಾಗಲಿದೆ.

ಡಿಜಿಟಲ್ ಅರೆಸ್ಟ್, ಹೂಡಿಕೆ, ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ ಅಥವಾ ಅಪರಿಚಿತರಿಗೆ ಒಟಿಪಿ ನೀಡಿ ವಂಚನೆಗೆ ಒಳಗಾದವರು ತಕ್ಷಣವೇ 1930ಗೆ ಕರೆ ಮಾಡಿ, ಮಾಹಿತಿ ನೀಡಿದ್ರೇ ಸೈಬರ್ ವಂಚಕರು ಕದ್ದ ಹಣವನ್ನು ಮರಳಿ ಪಡೆಯಲು ಸಾಧ್ಯವಿದೆ ಎಂಬುದು ಪೊಲೀಸರ ಮಾಹಿತಿ.

ಬಿಜೆಪಿ ನಾಯಕರೇ ‘ಲಾಲ್‌ಬಾಗ್‌’ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ನ.19 ರಂದು `ಅಕ್ಕ ಪಡೆ’ಗೆ ಚಾಲನೆ.!

Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇವು ‘ಗ್ರಾಮ ಲೆಕ್ಕಾಧಿಕಾರಿ’ಯ ಕರ್ತವ್ಯಗಳು

02/11/2025 8:29 PM3 Mins Read

ಬಿಜೆಪಿ ನಾಯಕರೇ ‘ಲಾಲ್‌ಬಾಗ್‌’ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

02/11/2025 7:44 PM2 Mins Read

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

02/11/2025 7:05 PM2 Mins Read
Recent News

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇವು ‘ಗ್ರಾಮ ಲೆಕ್ಕಾಧಿಕಾರಿ’ಯ ಕರ್ತವ್ಯಗಳು

02/11/2025 8:29 PM

BIG Alert: ಇದು ‘ಸೈಬರ್ ವಂಚನೆ’ಗೆ ಒಳಗಾದಾಗ ‘ಗೋಲ್ಡನ್ ಅವರ್’: ಜಸ್ಟ್ ಹೀಗೆ ಮಾಡಿದ್ರೆ ನಿಮ್ಮ ‘ಹಣ ವಾಪಸ್’

02/11/2025 8:06 PM

ಬಿಜೆಪಿ ನಾಯಕರೇ ‘ಲಾಲ್‌ಬಾಗ್‌’ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

02/11/2025 7:44 PM

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

02/11/2025 7:05 PM
State News
KARNATAKA

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇವು ‘ಗ್ರಾಮ ಲೆಕ್ಕಾಧಿಕಾರಿ’ಯ ಕರ್ತವ್ಯಗಳು

By kannadanewsnow0902/11/2025 8:29 PM KARNATAKA 3 Mins Read

ಬೆಂಗಳೂರು: ರಾಜ್ಯದ ಪ್ರತಿಯೊಂದು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರನ್ನು ಸರ್ಕಾರ ನೇಮಕ ಮಾಡಿದೆ. ಅವರಿಗೆ ಸರ್ಕಾರ ಹಾಗೂ ಗ್ರಾಮೀಣ ಜನತೆಯ ನಡುವೆ…

BIG Alert: ಇದು ‘ಸೈಬರ್ ವಂಚನೆ’ಗೆ ಒಳಗಾದಾಗ ‘ಗೋಲ್ಡನ್ ಅವರ್’: ಜಸ್ಟ್ ಹೀಗೆ ಮಾಡಿದ್ರೆ ನಿಮ್ಮ ‘ಹಣ ವಾಪಸ್’

02/11/2025 8:06 PM

ಬಿಜೆಪಿ ನಾಯಕರೇ ‘ಲಾಲ್‌ಬಾಗ್‌’ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

02/11/2025 7:44 PM

ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

02/11/2025 7:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.