Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್ : ಯುವತಿಗೆ ಮೆಸೇಜ್, ದೂರು ದಾಖಲು

07/01/2026 1:11 PM

Shocking: ಲೈವ್ ಕ್ಯಾಮೆರಾದ ಮುಂದೆ ಸಾವಿನ ಆಟ: ಹಣದಾಸೆಗೆ ವಿಸ್ಕಿ-ಕೊಕೇನ್ ಸೇವಿಸಿ ಪ್ರಾಣ ಬಿಟ್ಟ ಯುವಕ!

07/01/2026 1:03 PM

ವೈಯಕ್ತಿಕ ಸಾಲ ನೀಡುವ ಮೊದಲು ಬ್ಯಾಂಕುಗಳು ನಿಮ್ಮ ಆದಾಯವನ್ನು ಹೇಗೆ ಪರಿಶೀಲಿಸುತ್ತವೆ ಗೊತ್ತಾ?

07/01/2026 1:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಹನುಮಾನ್ ಚಾಲೀಸ್ ಮಹತ್ವ: ಪಠಿಸಿ ನೋಡಿ, ಶಕ್ತಿ ನಿಮಗೆ ಗೊತ್ತಾಗುತ್ತೆ
KARNATAKA

ಇದು ಹನುಮಾನ್ ಚಾಲೀಸ್ ಮಹತ್ವ: ಪಠಿಸಿ ನೋಡಿ, ಶಕ್ತಿ ನಿಮಗೆ ಗೊತ್ತಾಗುತ್ತೆ

By kannadanewsnow0904/01/2026 4:16 PM

ಹನುಮಾನ್ ಚಾಲೀಸವು ಮಹಾಸ್ವಾಮೀ ಗೋಸ್ವಾಮಿ ತುಳಸಿದಾಸರ ಒಂದು ಮಹಾನ್ ಕಾವ್ಯಾತ್ಮಕ ಸಂಯೋಜನೆ ತುಳಸಿದಾಸರನ್ನು ವಾಲ್ಮೀಕಿ ಮಹರ್ಷಿಯ ಅವತಾರವೆಂದು ಹೇಳಲಾಗುತ್ತದೆ ಹರಿದ್ವಾರದಲ್ಲಿ ಕುಂಭಮೇಳ ನಡೆಯುವ ಸಂಧರ್ಭದಲ್ಲಿ ತುಳಸಿದಾಸರು ಸಮಾಧಿ ಸ್ಥಿತಿಯಲ್ಲಿ ಹನುಮಾನ್ ಚಾಲೀಸವನ್ನು ರಚಿಸಿದರೆಂದು ಹೇಳಲಾಗುತ್ತದೆ ಚಾಲೀಸ ಎಂದರೆ 40, ಹನುಮಾನ್ ಚಾಲೀಸದಲ್ಲಿ 40 ಪದ್ಯಗಳ ಮೂಲಕ ಹನುಮಂತನನ್ನು ವರ್ಣಿಸಲಾಗಿದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ತುಳಸಿದಾಸರು ಹೇಳುವಂತೆ ಹನುಮಾನ್ ಚಾಲೀಸವನ್ನು ಪಠಿಸುವವರೆಲ್ಲರಿಗೂ ಹನುಮಂತನ ಅನಂತ ಅನುಗ್ರಹ ಪ್ರಾಪ್ತಿಯಾಗುತ್ತದೆ, ಹನುಮಾನ್ ಚಾಲೀಸವನ್ನು ಪಠಿಸಲು ವಿಶೇಷವಾದ ಕಾರಣಗಳಿವೆ ಹನುಮಾನ್ ಚಾಲೀಸದ 40 ಪದ್ಯಗಳನ್ನು 40 ದಿನಗಳು ನಿರಂತರವಾಗಿ ಪಠಿಸಿದರೆ ನಮ್ಮ ಒಂದು ಪ್ರಾರ್ಥನೆಗೆ ಉತ್ತರ ಸಿಗುತ್ತದೆ ಮತ್ತು ಅಪಾರ ಪುಣ್ಯ ಸಿಗುತ್ತದೆ ದಿವ್ಯವಾದ ಹನುಮಾನ್ ಚಾಲೀಸವು ಬಹಳ ಶಕ್ತಿಶಾಲಿಯಾಗಿದೆ.

ಜ್ಯೋತಿಶ್ಶಾಸ್ತ್ರದ ಪ್ರಾಮುಖ್ಯತೆ : ಜ್ಯೋತಿಷ್ಯದ ಪ್ರಕಾರ ಕಂಡ ಅಂಶವೆಂದರೆ, ಶನಿಗ್ರಹದ ಗೊಚಾರದ, ಸಣ್ಣ ಮತ್ತು ದೊಡ್ಡ ಅವಧಿಗಳ ಕೆಟ್ಟ ಪರಿಣಾಮಗಳನ್ನು ನಿಯಂತ್ರಿಸುವಲ್ಲಿ ತೀವ್ರ ಪರಿಣಾಮಕಾರಿಯಾಗಿದೆ ಶನಿಗ್ರಹದ ಋಣಾತ್ಮಕ ಪ್ರಭಾವದಿಂದ ಬಳಲುತ್ತಿರುವವರು ಹನುಮಾನ್ ಚಾಲೀಸವನ್ನು ಪ್ರತೀ ಶನಿವಾರ 8 ಬಾರಿ ಪಠಿಸುವುದರಿಂದ ಉತ್ತಮ ಪರಿಹಾರ ಮತ್ತು ಲಾಭವಾಗುತ್ತದೆ ಮಂಗಳನ ದೋಷ ಅಥವಾ ಕುಜ ದೋಷವಿರುವವರು ಹನುಮಾನ್ ಚಾಲೀಸವನ್ನು ಪಠಿಸುವುದರಿಂದ ಅನುಕೂಲಕರ ಫಲಿತಾಂಶಗಳನ್ನು ಪಡೆಯಬಹುದು ಮಂಗಳನ ಧನಾತ್ಮಕ ಗುಣಗಳಾದ ಶಕ್ತಿ, ಧೈರ್ಯ, ಸಾಹಸ ಮತ್ತು ಅದಮ್ಯ ಚೇತನಗಳನ್ನು ಹನುಮಾನ್ ಚಾಲೀಸವನ್ನು ಪಠಿಸುವುದರಿಂದ ಪಡೆಯಬಹುದು.

ಶನಿ ಮತ್ತು ಮಂಗಳಗ್ರಹದ ಕ್ಲೇಶವಿದ್ದಾಗ ಹನುಮಾನ್ ಚಾಲೀಸವನ್ನು ಪಠಿಸುವುದರಿಂದ ಧನಾತ್ಮಕ ಪರಿಣಾಮ ಉಂಟಾಗುತ್ತದೆ, ನಿರ್ದಿಷ್ಟ ಶ್ಲೋಕಗಳ ಪಠಣದಿಂದ ನಿರ್ದಿಷ್ಟ ಫಲಿತಾಂಶಗಳು ದೊರೆಯುತ್ತವೆ ಇದನ್ನು ಬೆಳಿಗ್ಗೆ ಅಥವಾ ಸಂಜೆ ಪಠಿಸಬಹುದು ಈ ಸುಂದರವಾದ ಶ್ಲೋಕಗಳನ್ನು ಪಠಿಸಲು ಗರಿಷ್ಠ 10 ನಿಮಿಷಗಳು ಬೇಕಾಗಬಹುದು, ಪ್ರತಿ ಪದ್ಯ ಅಥವಾ ಚೌಪಾಯಿಯು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿವೆ ಎಂದು ಹೇಳಲಾಗುತ್ತದೆ, ಎಲ್ಲಾ 40 ಪದ್ಯಗಳನ್ನು ಓದಲು ಆಗದವರು ತಮ್ಮ ಅಗತ್ಯಕ್ಕೆ ಸರಿಯಾದ ಕೆಲವು ಪದ್ಯಗಳನ್ನು ಮಾತ್ರ ಓದಬಹುದು ಅವುಗಳ ಮಹತ್ವ ಹೀಗಿದೆ.

ದುಷ್ಕರ್ಮಗಳನ್ನು ತೆಗೆಯಲು – ಮೊದಲ ಆರಂಭದ ಪದ್ಯ.

ಬುದ್ದಿವಂತಿಕೆ ಮತ್ತು ಶಕ್ತಿ – ಎರಡನೇ ಆರಂಭದ ಪದ್ಯ.

ದೈವಿಕ ಜ್ಞಾನವನ್ನು ಹೊಂದಲು – ಮೊದಲ ಪದ್ಯ.

ಕೆಟ್ಟವರ ಸಂಗ ಮತ್ತು ಕೆಟ್ಟ ಅಭ್ಯಾಸಗಳಿಂದ ಮುಕ್ತಿ – 3ನೇ ಪದ್ಯ.

ಭಕ್ತಿ ಭಾವ ತುಂಬಲು – 7 ಮತ್ತು 8ನೇ ಪದ್ಯ.

ವಿಷ ಮತ್ತು ಹಾವಿನ ಕಡಿತದಿಂದ ರಕ್ಷಣೆ – 11ನೇ ಪದ್ಯ.

ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳ ನಡುವೆ ಮನಸ್ತಾಪ ತೆಗೆದುಹಾಕಲು – 12ನೇ ಪದ್ಯ.

ಖ್ಯಾತಿ ಪಡೆಯಲು – 13, 15ನೇ ಪದ್ಯಗಳು.

ಕಳೆದುಹೋದ ಸ್ಥಿತಿಗತಿಯನ್ನು ಮರಳಿ ಪಡೆಯಲು,
ಉದ್ಯೋಗದಲ್ಲಿ ಬಡ್ತಿ – 16, 17ನೇ ಪದ್ಯಗಳು.

ಅಡೆತಡೆಗಳನ್ನು ತೆಗೆದುಹಾಕಲು, ಕಷ್ಟಕರ ಕಾರ್ಯವೆಸಗಲು – 20ನೇ ಪದ್ಯ.

ಗ್ರಹಗಳ ಪ್ರತಿಕೂಲ ಪರಿಣಾಮಗಳಿಂದ ರಕ್ಷಣೆ – 22ನೇ ಪದ್ಯ.

ಮಾಂತ್ರಿಕ ಮತ್ತು ದುಷ್ಟ ಶಕ್ತಿಗಳಿಂದ ರಕ್ಷಣೆ – 24ನೇ ಪದ್ಯ.

ಉತ್ತಮ ಆರೋಗ್ಯಕ್ಕಾಗಿ – 25ನೇ ಪದ್ಯ.

ಬಿಕ್ಕಟ್ಟಿನಿಂದ ವಿಮೋಚನೆಗಾಗಿ – 26ನೇ ಪದ್ಯ.

ಆಸೆಗಳ ಈಡೇರಿಕೆಗೆ – 27, 28ನೇ ಪದ್ಯಗಳು.

ಶತ್ರುಗಳ ಮೇಲೆ ವಿಜಯವನ್ನು ಪಡೆಯಲು – 30ನೇ ಪದ್ಯ.

ಅತೀಂದ್ರಿಯ ಶಕ್ತಿಗಳು ಮತ್ತು ಸಂಪತ್ತು – 31ನೇ ಪದ್ಯ.

ನೈತಿಕತೆಯಿಂದ ಇರಲು ಮತ್ತು ಪೂರ್ಣತೆಯ ಜೀವನವನ್ನು ನಡೆಸಲು – 32ರಿಂದ 35ನೇ ಪದ್ಯ.

ಮಾನಸಿಕ ಶಾಂತಿಗಾಗಿ – 36ನೇ ಪದ್ಯ.

ಹನುಮನ ಕೃಪೆಗಾಗಿ – 37ನೇ ಪದ್ಯ.

ಹನುಮಾನ್ ಚಾಲೀಸಾವನ್ನು ಓದುವುದರ ಪ್ರಯೋಜನಗಳು : ಇದು ದೇಹ ಮತ್ತು ಮನಸ್ಸು ಎರಡರ ಮೇಲೆ ಶುದ್ಧೀಕರಿಸುವ ಪರಿಣಾಮವನ್ನು ಹೊಂದಿದೆ ಮತ್ತು ಆಧ್ಯಾತ್ಮಿಕವಾಗಿ ಉನ್ನತಿಗೇರಿಸುತ್ತದೆ, ಇದು ಜೀವನದಲ್ಲಿ ಎಲ್ಲಾ ಅಪಾಯಗಳಿಂದ ಪಾರುಮಾಡುತ್ತದೆ ಮತ್ತು ಆಧ್ಯಾತ್ಮಿಕ ಜ್ಞಾನ ಗಳಿಕೆಗೆ ಸಹಾಯ ಮಾಡುತ್ತದೆ ಮತ್ತು ಜೀವನದಲ್ಲಿ ವಿಶ್ವಾಸ ಹೆಚ್ಚುತ್ತದೆ, ಉದ್ಯೋಗ ಸಂದರ್ಶನಗಳಿಗೆ ಹೋಗುವಾಗ ಹನುಮಾನ್ ಚಾಲೀಸವನ್ನು ಪಠಿಸುವುದರಿಂದ ಅನುಕೂಲಕರ ಫಲಿತಾಂಶಗಳನ್ನು ನಿರೀಕ್ಷಿಸಬಹುದು.
‎
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಕಾನೂನು ಅವ್ಯವಸ್ಥೆ, ದಾವೆ ಮತ್ತು ಬ೦ಧನಗಳಿಂದ ಮುಕ್ತಿ ಪಡೆಯಲು ಹನುಮಾನ್ ಚಾಲೀಸವನ್ನು 100 ಬಾರಿ ಪಠಿಸುವುದರಿಂದ ಅನುಕೂಲಕರ ಫಲಿತಾಂಶಗಳನ್ನು ಪಡೆಯಬಹುದು, ಹೆಚ್ಚು ಅರ್ಥಪೂರ್ಣವಾಗಿ, ಹನುಮಾನ್ ಚಾಲೀಸವನ್ನು ರಾತ್ರಿ ಪಠಿಸುವುದರಿಂದ ಇದು ಜನರ ಜೀವನದಿಂದ ದುಷ್ಟ ಶಕ್ತಿಗಳನ್ನು ಹೊಡೆದೋಡಿಸುತ್ತದೆ ಮತ್ತು ತಿಳಿದೂ / ತಿಳಿಯದೆಯೋ ಮಾಡಿದ ಪಾಪಗಳನ್ನು ತೆಗೆದುಹಾಕುತ್ತದೆ, ಮಹಾನ್ ಕಾರ್ಯಗಳನ್ನು ಸಾಧಿಸಬೇಕಾಗಿರುವವರು ಮಂಗಳವಾರ, ಗುರುವಾರ ಮತ್ತು ಶನಿವಾರದ ಮಂಗಳಕರ ರಾತ್ರಿ ಅಥವಾ ಮೂಲಾ ನಕ್ಷತ್ರದ ದಿನ ಹನುಮಾನ್ ಚಾಲೀಸವನ್ನು 1008 ಬಾರಿ ಪಠಿಸುವುದರಿಂದ ಅನುಕೂಲಕರ ಫಲಿತಾಂಶಗಳನ್ನು ಪಡೆಯಬಹುದು, ರಾತ್ರಿ ಹನುಮಾನ್ ಚಾಲೀಸವನ್ನು ಪಠಿಸುವುದರಿಂದ ಉತ್ತಮ ಜೀವನದ ಎಲ್ಲಾ ಅಡೆತಡೆಗಳನ್ನು ತೆಗೆದು ಕಾಣಿಸುತ್ತದೆ ಮತ್ತು ಹನುಮಂತನ ರಕ್ಷಣೆ ಮತ್ತು ಕೃಪೆಗೆ ಪಾತ್ರರಾಗುತ್ತಾರೆ.

Share. Facebook Twitter LinkedIn WhatsApp Email

Related Posts

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್ : ಯುವತಿಗೆ ಮೆಸೇಜ್, ದೂರು ದಾಖಲು

07/01/2026 1:11 PM1 Min Read

ವೈಯಕ್ತಿಕ ಸಾಲ ನೀಡುವ ಮೊದಲು ಬ್ಯಾಂಕುಗಳು ನಿಮ್ಮ ಆದಾಯವನ್ನು ಹೇಗೆ ಪರಿಶೀಲಿಸುತ್ತವೆ ಗೊತ್ತಾ?

07/01/2026 1:02 PM2 Mins Read

BREAKING : ಬಳ್ಳಾರಿ ಗಲಾಟೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ರಾಜಶೇಖರ್ ಗೆ ಗುಂಡು ತಗಿಲಿರೋ ವಿಡಿಯೋ ವೈರಲ್!

07/01/2026 12:35 PM1 Min Read
Recent News

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್ : ಯುವತಿಗೆ ಮೆಸೇಜ್, ದೂರು ದಾಖಲು

07/01/2026 1:11 PM

Shocking: ಲೈವ್ ಕ್ಯಾಮೆರಾದ ಮುಂದೆ ಸಾವಿನ ಆಟ: ಹಣದಾಸೆಗೆ ವಿಸ್ಕಿ-ಕೊಕೇನ್ ಸೇವಿಸಿ ಪ್ರಾಣ ಬಿಟ್ಟ ಯುವಕ!

07/01/2026 1:03 PM

ವೈಯಕ್ತಿಕ ಸಾಲ ನೀಡುವ ಮೊದಲು ಬ್ಯಾಂಕುಗಳು ನಿಮ್ಮ ಆದಾಯವನ್ನು ಹೇಗೆ ಪರಿಶೀಲಿಸುತ್ತವೆ ಗೊತ್ತಾ?

07/01/2026 1:02 PM

‘ಚೀನಾ, ರಷ್ಯಾ, ಇರಾನ್ ಹೊರಹಾಕಿ’: ವೆನೆಜುವೆಲಾಗೆ ಟ್ರಂಪ್ ಟೀಮ್ ಖಡಕ್ ಎಚ್ಚರಿಕೆ!

07/01/2026 12:58 PM
State News
KARNATAKA

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್ : ಯುವತಿಗೆ ಮೆಸೇಜ್, ದೂರು ದಾಖಲು

By kannadanewsnow0507/01/2026 1:11 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ…

ವೈಯಕ್ತಿಕ ಸಾಲ ನೀಡುವ ಮೊದಲು ಬ್ಯಾಂಕುಗಳು ನಿಮ್ಮ ಆದಾಯವನ್ನು ಹೇಗೆ ಪರಿಶೀಲಿಸುತ್ತವೆ ಗೊತ್ತಾ?

07/01/2026 1:02 PM

BREAKING : ಬಳ್ಳಾರಿ ಗಲಾಟೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ರಾಜಶೇಖರ್ ಗೆ ಗುಂಡು ತಗಿಲಿರೋ ವಿಡಿಯೋ ವೈರಲ್!

07/01/2026 12:35 PM

FACT CHECK : `ಬಿಯರ್’ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆಯೇ? ಇಲ್ಲಿದೆ ಸತ್ಯಾಂಶ

07/01/2026 12:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.