Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM

Muharram 2025 : ಜುಲೈ 6 ಅಥ್ವಾ 7.? ಭಾರತದಲ್ಲಿ ‘ಮೊಹರಂ’ ಯಾವ ದಿನ ಆಚರಿಸಲಾಗುತ್ತೆ ಗೊತ್ತಾ.?

05/07/2025 7:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬ್ರಹ್ಮಾಂಡದಲ್ಲಿ ಎಲ್ಲದಕ್ಕಿಂತ ಶಕ್ತಿಶಾಲಿ ಮಂತ್ರ ಇದು, ಕೇವಲ ಒಂದು ಬಾರಿ ಜಪ ಮಾಡಿ ಸಾಕು ನೀವು ಕೇಳಿದ್ದು ಸಿಗುತ್ತದೆ.!
KARNATAKA

ಬ್ರಹ್ಮಾಂಡದಲ್ಲಿ ಎಲ್ಲದಕ್ಕಿಂತ ಶಕ್ತಿಶಾಲಿ ಮಂತ್ರ ಇದು, ಕೇವಲ ಒಂದು ಬಾರಿ ಜಪ ಮಾಡಿ ಸಾಕು ನೀವು ಕೇಳಿದ್ದು ಸಿಗುತ್ತದೆ.!

By kannadanewsnow5726/02/2025 10:17 AM

ಆಗಿನ ಕಾಲದಲ್ಲಿ ಮಂತ್ರಗಳನ್ನು ಹೇಳಿದರೆ ಮಳೆಯೇ ಬರುತ್ತಿತ್ತು. ಮಂತ್ರಗಳಿಗೆ ಈ ರೀತಿ ಕೇಳಿದ್ದನ್ನು ಕೊಡುವ ಅಪಾರವಾದ ಶಕ್ತಿ ಇತ್ತು. ಈ ಮಂತ್ರ ಶಕ್ತಿ ಪ್ರಯೋಗದಿಂದ ಮಕ್ಕಳನ್ನು ಪಡೆದವರು, ಸಾಕ್ಷಾತ್ ಭಗವಂತನನ್ನೇ ಧರೆಗಿಳಿಸಿದ ತಪಸ್ವಿಗಳು, ಯುದ್ಧಗಳಲ್ಲಿ ಬಾಣ ಬಿಡುವ ಮುನ್ನ ಮಂತ್ರಗಳನ್ನು ಹೇಳಿ ಶತ್ರುಗಳನ್ನು ಸಂಹರಿಸಿದವರು ಇವರೆಲ್ಲರ ಕಥೆಗಳನ್ನು ಕೇಳಿದ್ದೇವೆ ಪುರಾತನ ಕಾಲದಲ್ಲಿ ಮಾತ್ರವಲ್ಲದೆ ಈಗಲೂ ಕೂಡ ಮಂತ್ರಗಳಿಗೆ ಅಷ್ಟೇ ಶಕ್ತಿ ಇದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಆದರೆ ಕಲಿಯುಗದಲ್ಲಿ ಆಧುನಿಕತೆಯ ಭರದಲ್ಲಿ ಭಕ್ತಿ ನಂಬಿಕೆ ಇವುಗಳನ್ನು ಬಹಳ ನಿರ್ಲಕ್ಷ ಮಾಡುವುದರಿಂದ ಅವುಗಳು ಮಂತ್ರಗಳಿಗಿರುವ ಶಕ್ತಿಯ ಪರಿಚಯವಾಗುತ್ತಿಲ್ಲ. ಈಗಿನ ಕಾಲದಲ್ಲಿ ಸಹ ಭಕ್ತಿಯಿಂದ, ವಿನಮ್ರವಾಗಿ ಶ್ರದ್ಧೆಯಿಂದ ಪ್ರಾರ್ಥಿಸಿದರೆ ಖಂಡಿತವಾಗಿಯೂ ಭಗವಂತ ಒಲಿದು ಆ ಕಾರ್ಯ ಕೈಗೂಡುವಂತೆ ಮಾಡುತ್ತಾನೆ.

ಭಗವಂತನನ್ನು ಉಳಿಸಿಕೊಳ್ಳುವುದಕ್ಕೆ ಇರುವುದು ಒಂದೇ ಮಾರ್ಗ ಅದು ಭಕ್ತಿ ಮಾರ್ಗ. ಈ ಭಕ್ತಿ ಮಾರ್ಗವನ್ನು ಹಲವರು ತಮ್ಮದೇ ಆದ ರೀತಿಯಲ್ಲಿ ಕಂಡುಕೊಂಡಿದ್ದಾರೆ. ಕೆಲವರು ಪೂಜೆ ಮಾಡಿದರೆ, ಕೆಲವರು ಉಪವಾಸ ವ್ರತ-ತಪಗಳನ್ನು ಮಾಡುತ್ತಾರೆ ಇನ್ನು ಕೆಲವರು ದೇವರಿಗೆ ಅಲಂಕಾರ ಮಾಡಿ ಪ್ರಸನ್ನರಾಗಿಸುತ್ತಾರೆ.

ಇನ್ನು ಕೆಲವರು ಮಂತ್ರಗಳ ಉಚ್ಚಾರಣೆ ಮೂಲಕವೇ ಒಲಿಸಿಕೊಳ್ಳುತ್ತಾರೆ ಹಾಗಾದರೆ ಭಗವಂತನ ಕೃಪಾಕಟಾಕ್ಷ ನಮ್ಮ ಮೇಲೆ ಆಗಿ, ನಮ್ಮ ಕಾರ್ಯಗಳು ಕೈಗೂಡಬೇಕು ಎಂದರೆ ಯಾವ ರೀತಿ ಮಂತ್ರಗಳನ್ನು ಹೇಳಬೇಕು ಮತ್ತು ಯಾವ ಮಂತ್ರಕ್ಕೆ ಬಹಳ ಬೇಗ ವರ ಕೊಡುವ ಶಕ್ತಿ ಇದೆ, ಕಲಿಯುಗದಲ್ಲೂ ಕೂಡ ಯಾವ ಮಂತ್ರ ಇಷ್ಟು ಪ್ರಭಾವಶಾಲಿಯಾಗಿ ಕೆಲಸ ಮಾಡುತ್ತದೆ ಎನ್ನುವುದರ ಬಗ್ಗೆ ಈ ಅಂಕಣದಲ್ಲಿ ತಿಳಿಸುತ್ತಿದ್ದೇನೆ.

ಯಾವುದೇ ಕಾಲದಲ್ಲಿ ಆದರೂ ಭಕ್ತರ ಬೇಡಿಕೆಗೆ ತಕ್ಷಣ ಒಲಿಯುವ ದೇವರು ಎಂದರೆ ಅದು ಸಾಂಬಸದ ಶಿವಶಂಕರ. ಶಿವನು ಈ ಬ್ರಹ್ಮಾಂಡದ ಅಧಿನಾಯಕ, ಸತ್ಯದರ್ಶಕ, ಸತ್ಯ ಪೂರ್ಣ, ಆದಿ ಅಂತ್ಯ ಎಲ್ಲವೂ ಆಗಿರುವ ಶಿವನನ್ನು ಒಲಿಸಿಕೊಳ್ಳುವುದು ಕೂಡ ಬಹಳ ಸುಲಭ. ಯಾಕೆಂದರೆ ಈತ ಸರಳಾತಿ ಸರಳವಾಗಿ ಬದುಕುವವನು.

ಯಾವುದೇ ಅಲಂಕಾರ ಬಯಸದ ಈತ ಅಭಿಷೇಕ ಪ್ರಿಯ ಶಿವನನ್ನು ಧ್ಯಾನಿಸುತ್ತಾ ಸಾಧ್ಯವಾದರೆ ಶಿವಲಿಂಗಕ್ಕೆ ಅಭಿಷೇಕ ಮಾಡಿ ಶಿವನ ಕುರಿತಾದ ಈ ಒಂದು ಮಂತ್ರವನ್ನು ಉಚ್ಚಾರ ಮಾಡಿದರೆ ಸಾಕು. ಶಿವ ಒಲಿದು ನಿಮ್ಮ ಮಾನವ ಸಹಜವಾದ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಮಾಡುತ್ತಾನೆ ಅಥವಾ ನಿಮ್ಮ ಬೇಡಿಕೆಗಳಿಗೆ ವರಕರುಣಿಸುತ್ತಾನೆ ಎಂದು ನಂಬಲಾಗಿದೆ.

ಈಗಾಗಲೇ ಅನೇಕರು ಈ ಮಂತ್ರಗಳನ್ನು ಹೇಳಿ ಫಲ ಕೂಡ ಪಡೆದಿದ್ದಾರೆ ಹಾಗಾಗಿ ಈ ಮಂತ್ರಗಳ ಮೇಲಿರುವ ನಂಬಿಕೆ ಇಮ್ಮಡಿ ಆಗಿದೆ. ಅಷ್ಟಕ್ಕೂ ಈ ಮಂತ್ರ ಯಾವುದೆಂದರೆ

“ನಮೋ ಸ್ತವನ ಅನಂತಾಯ, ಸಹಸ್ರ ಮೂರ್ತಯೇ | ಸಹಸ್ರ ಪಾದಾಕ್ಷಿ ಶಿರರು ವಾಹವೇ, ಸಹಸ್ರನಾಮೆ ಪುರುಷಾಯ ಶಾಶ್ವತೇ |
ಸಹಸ್ರ ಕೋಟಿ ಯುಗ ಧಾರಿಣಿ ನಮಃ” ||

“ಮನೋಜವಂ ಮರುತತುಲ್ಯವೇಗಂ

ಜಿತೇಂದ್ರಿಯಂ ಬುದ್ಧಿಮತಂ ವರಿಷ್ಠಮ್ ।

ವತಾತ್ಮಜಂ ವಾನರಯುತಮುಖ್ಯಮ್

ಶ್ರೀರಾಮದೂತಂ ಶರಣಂ ಪ್ರಪದ್ಯೇ॥”

ಸಂಸ್ಕೃತದಲ್ಲಿ ಹನುಮಾನ್ ಮಂತ್ರ

“ಮನೋಜವಂ ಮಾರುತತುಲ್ಯ ವೇಗಂ ಜಿತೇಂದ್ರಿಯಂ ಬುದ್ಧಿಮತಂ ವರಿಷ್ಠಂ

ವಾತಾತ್ಮಜಂ ವಾನರ ಯುಥಮುಖ್ಯಂ ಶ್ರೀ ರಾಮದೂತಂ ಶರಣಂ ಪ್ರಪದ್ಯೆ ||”

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಮಂತ್ರದ ಉಚ್ಚರಣೆ ಮಾತ್ರವಲ್ಲದೆ ಈ ಮಂತ್ರಗಳನ್ನು ಕೇಳುವುದು ಕೂಡ ಅಷ್ಟೇ ಪ್ರಭಾವಕಾರಿಯಾಗಿ ಪರಿಣಾಮ ಬೀರುತ್ತದೆ. ಪ್ರತಿದಿನವೂ ಕೂಡ ನಿಮಗೆ ಸಾಧ್ಯವಾದಷ್ಟು ಬಾರಿ ಭಕ್ತಿಯಿಂದ ಮನಸ್ಸಿನಲ್ಲಿ ಶಿವನನ್ನೇ ಧ್ಯಾನಿಸುತ್ತಾ ಈ ಮಂತ್ರವನ್ನು ಹೇಳಿ.

ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಪರಿಹಾರ ಏನು ಎನ್ನುವುದು ಯಾವುದಾದರೂ ರೂಪದಲ್ಲಿ ನಿಮ್ಮ ಕಣ್ಣ ಮುಂದೆ ಎದುರಾಗುತ್ತದೆ. ಭಗವಂತನನ್ನು ಸೂಕ್ಷ್ಮ ಮನಸ್ಸಿನಿಂದ ಕಾಣುವ ರೀತಿ ಭಗವಂತನ ಸಲಹೆ ಸಂಕೇತಗಳನ್ನು ಕೂಡ ಸೂಕ್ಷ್ಮ ಮನಸ್ಸಿನಿಂದ ಗಮನಿಸಿ ಅನುಸರಿಸಿ ಜೀವನವನ್ನು ಉತ್ತಮವಾಗಿ ಸಾಗಿಸಿ.

just chanting once and you will get what you have asked for. This is the most powerful mantra in the universe
Share. Facebook Twitter LinkedIn WhatsApp Email

Related Posts

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM1 Min Read

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM2 Mins Read

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM1 Min Read
Recent News

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

05/07/2025 8:17 PM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM

Muharram 2025 : ಜುಲೈ 6 ಅಥ್ವಾ 7.? ಭಾರತದಲ್ಲಿ ‘ಮೊಹರಂ’ ಯಾವ ದಿನ ಆಚರಿಸಲಾಗುತ್ತೆ ಗೊತ್ತಾ.?

05/07/2025 7:56 PM

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM
State News
KARNATAKA

ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

By kannadanewsnow0905/07/2025 8:17 PM KARNATAKA 1 Min Read

ಮಂಡ್ಯ : ಜು. 28 ರಂದು ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ 1200…

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

05/07/2025 8:12 PM

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.