ಹಿರಿಯನ್ನು ನಿರ್ಲಕ್ಷ ಮಾಡಿದ್ದೇ ಗುಜರಾತ್‌ನಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣ: ಮಾಜಿ ಸಿಎಂ ವೀರಪ್ಪ ಮೋಯ್ಲಿ

ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ನಾಯಕರಿಗೆ ಸೂಕ್ತ ಗೌರವ ನೀಡದ ಕಾರಣ ಪಕ್ಷದ ಸಾಧನೆ ಕಳಪೆಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಯ್ಲಿ ಭಾನುವಾರ ಹೇಳಿದ್ದಾರೆ. ಹಿರಿಯ ನಾಯಕರನ್ನು ಕಾಂಗ್ರೆಸ್ ಯಾವಾಗಲೂ ಗೌರವಿಸಬೇಕು ಎಂದು ಅವರು ಹೇಳಿದ್ದಾರೆ. ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಅವರನ್ನು ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿರುವುದು ರಾಜ್ಯದಲ್ಲಿ ಚುನಾವಣಾ ಗೆಲ್ಲುವುದಕ್ಕೆ ಸಾಧ್ಯವಾಯಿತು ಅಂತ ಅವರು ಹೇಳಿದರು. ಗುಜರಾತ್ ವಿಧಾನಸಭಾ … Continue reading ಹಿರಿಯನ್ನು ನಿರ್ಲಕ್ಷ ಮಾಡಿದ್ದೇ ಗುಜರಾತ್‌ನಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣ: ಮಾಜಿ ಸಿಎಂ ವೀರಪ್ಪ ಮೋಯ್ಲಿ