ನೊಂದು ಬಂದವರಿಗೆ ಪರಿಹಾರ ಕೊಡುವ ಹಾಸನದ ಈ ಪುರದಮ್ಮ.!

ನಮ್ಮ ಕರ್ನಾಟಕದಲ್ಲಿ ಸಾವಿರಾರು ದೇವಾಲಯಗಳಿವೆ. ಕೆಲವು ದೇವಾಲಯಗಳು ತಮ್ಮ ಸಾಂಸ್ಕೃತಿಕ ಹಿನ್ನೆಲೆ, ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆ ಕಾರಣದಿಂದಾಗಿ ಪ್ರಖ್ಯಾತಿಯಾಗಿದ್ದರೆ ಇನ್ನು ಕೆಲವು ಸ್ಥಳ ಮಹಾತ್ಮೆ ಕಾರಣದಿಂದಾಗಿ ಜಗತ್ ವಿಖ್ಯಾತಗೊಂಡಿವೆ. ನಮ್ಮ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಕೂಡ ಇಂತಹ ಶಕ್ತಿಶಾಲಿ ದೈವ ಬಲವುಳ್ಳ ಸಾಕಷ್ಟು ದೇವಸ್ಥಾನಗಳು ನೆಲೆಗೊಂಡಿರುವುದು ಮತ್ತು ಅಲ್ಲಿ ಪ್ರತಿನಿತ್ಯವೂ ಭಕ್ತರ ಸಮೂಹ ತುಂಬಿರುವುದನ್ನು ನಾವು ಕಾಣಬಹುದು. ಅಂತಹದ್ದೇ ಒಂದು ವಿಶೇಷ ಧಾರ್ಮಿಕ ಸ್ಥಳದ ಬಗ್ಗೆ ನಾವು ಈ ಅಂಕಣದಲ್ಲಿ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಈ … Continue reading ನೊಂದು ಬಂದವರಿಗೆ ಪರಿಹಾರ ಕೊಡುವ ಹಾಸನದ ಈ ಪುರದಮ್ಮ.!