Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.!

14/05/2025 1:36 PM

BREAKING : ‘ಆಪರೇಷನ್ ಸಿಂಧೂರ್’ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮಾಹಿತಿ ನೀಡಿದ `CDS ಅನಿಲ್ ಚೌಹಾಣ್’ : ಮೂವರು ಸೇನಾ ಮುಖ್ಯಸ್ಥರು ಭಾಗಿ

14/05/2025 1:33 PM

BIG NEWS : `CBSE’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಟೆಲಿ-ಕೌನ್ಸೆಲಿಂಗ್ ಸೌಲಭ್ಯ ಪ್ರಾರಂಭ.!

14/05/2025 1:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಷ್ಟಾರ್ಥ ಸಾಧನೆಗೆ ಮಹಾಶಿವರಾತ್ರಿಯಂದು ‘ಬಿಲ್ವಪತ್ರೆ’ ಅರ್ಪಿಸುವಾಗ ಈ ನಿಯಮ ಪಾಲಿಸಲೇಬೇಕು
KARNATAKA

ಇಷ್ಟಾರ್ಥ ಸಾಧನೆಗೆ ಮಹಾಶಿವರಾತ್ರಿಯಂದು ‘ಬಿಲ್ವಪತ್ರೆ’ ಅರ್ಪಿಸುವಾಗ ಈ ನಿಯಮ ಪಾಲಿಸಲೇಬೇಕು

By kannadanewsnow0504/03/2024 9:09 AM

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಹಾಶಿವರಾತ್ರಿಯಂದು ಶಿವನ ಆರಾಧನೆ ಮಾಡುವಾಗ ತಪ್ಪದೆ ಬಳಸುವ ವಸ್ತುಗಳಲ್ಲೊಂದು ಬಿಲ್ವೆಪತ್ರೆ. ಶಿವನ ಪೂಜೆಯಲ್ಲಿ ಇದಕ್ಕೆ ತುಂಬಾನೇ ಮಹತ್ವದ ಸ್ಥಾನವಿದೆ. ನೀವು ಸಿವನಿಗೆ ಬಿಲ್ವೆಪತ್ರೆ ಅರ್ಪಿಸುವಾಗ ಕೆಲವೊಂದು ನಿಯಮಗಳಿವೆ ಅದರಂತೆ ಅರ್ಪಿಸಿದರೆ ನಿಮ್ಮೆಲ್ಲಾ ಕಷ್ಟ ದೂರಾಗಿ ಇಷ್ಟಾರ್ಥ ನೆರವೇರುವುದು.

ಬಿಲ್ವಪತ್ರೆ ಶಿವನಿಗೆ ಏಕಿಷ್ಟು ಪ್ರಿಯ?

ಪೌರಾಣಿಕ ಕತೆ ಪ್ರಕಾರ ಬಿಲ್ವ ಪತ್ರೆ ಮರವು ಪಾರ್ವತಿ ದೇವಿಯ ಬೆವರಿನಿಂದ ಹುಟ್ಟಿಕೊಂಡಿತು. ಬಿಲ್ವಪತ್ರೆಯಲ್ಲಿ ಪಾರ್ವತಿ ದೇವಿ ನೆಲೆಸಿರುತ್ತಾಳೆ, ಗಿರಿಜೆಯಾಗಿ ಈ ಮರದ ಬೇರುಗಳಲ್ಕಿ, ಮಹೇಶ್ವರಿಯಾಗಿ ಈ ಮರದ ಕಾಂಡದಲ್ಲಿ, ದಾಕ್ಷಾಯಣಿಯಾಗಿ ಕೊಂಬೆಗಳಲ್ಲಿ, ಪಾರ್ವತಿಯಾಗಿ ಇದರ ಎಲೆಗಳಲ್ಲಿ, ಕಾತ್ಯಾಯನಿಯಾಗಿ ಈ ಮರದ ಹಣ್ಣುಗಳಲ್ಲಿ, ಗೌರಿಯಾಗಿ ಬಿಲ್ವಪತ್ರೆ ಹೂಗಳಲ್ಲಿ ನೆಲೆಸಿರುತ್ತಾಲೆ. ಪಾರ್ವತಿಯ ಎಲ್ಲಾ ಸ್ವರೂಪಗಳು ಈ ಮರದ ರೂಪದಲ್ಲಿ ಆದ್ದರಿಂದ ಶಿವನಿಗೆ ಬಿಲ್ವಪತ್ರೆ ಅಚ್ಚುಮೆಚ್ಚು ಎಂದು ಕರೆಯಲಾಗುವುದು. ಬಿಲ್ವಪತ್ರೆ ಮರ ಸ್ವರ್ಗದಲ್ಲಿರುವ ಕಲ್ಪ ವೃಕ್ಷಕ್ಕೆ ಸಮ ಎಂದು ಹೇಳಲಾಗುವುದು.

ಬಿಲ್ವಪತ್ರೆ ಯಾವತ್ತಿಗೂ ಅಪವಿತ್ರವಾಗುವುದಿಲ್ಲ, ಒಮ್ಮೆ ಪೂಜೆಗೆ ಅರ್ಪಿಸಿದ ಎಲೆಗಳನ್ನು ಶಿವ ಪೂಜೆಯಲ್ಲಿ ಬಳಸುವುದಿಲ್ಲ, ಆದರೆ ಇತರ ಪೂಜೆಯಲ್ಲಿ ಬಳಸಬಹುದು. * ಬಿಲ್ವಪತ್ರೆಯ ಮೃದು ಭಾಗ ಮೇಲಿರುವಂತೆ ಎಲೆಗಳನ್ನು ಅರ್ಪಿಸಬೇಕು, ಮಗುಚಿ ಅರ್ಪಿಸಬೇಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

* ಶಿವನಿಗೆ ಜಲಾಭಿಷೇಕ ಮಾಡುವಾಗ ಬಿಲ್ವಪತ್ರೆ ಅರ್ಪಿಸಿ.

* ಶಿವನಿಗೆ ಬಿಲ್ವಪತ್ರೆ ಅರ್ಪಿಸುವಾಗ ಉಂಗುರ ಬೆರಳು, ಮಧ್ಯ ಬೆರಳು, ಹೆಬ್ಬರಳು ಬಳಸಿ ಅರ್ಪಿಸಬೇಕು.

* ಬಿಲ್ವಪತ್ರೆ ಎಲೆಯನ್ನು ಒಂದಾಗಿ ಅರ್ಪಿಸಬಾರದು, ಮೂರು ಎಲೆಗಳನ್ನು ಜೊತೆಯಾಗಿ ಶಿವನಿಗೆ ಅರ್ಪಿಸಬೇಕು.

* ಶಿವನಿಗೆ ಅರ್ಪಿಸುವ ಬಿಲ್ವಪತ್ರೆ ಎಲೆಗಳು ಹರಿದಿರಬಾರದು, ಹುಳು ಕಚ್ಚಿರಬಾರದು, ರಂಧ್ರಗಳಿರಬಾರದು. 

ಬಿಲ್ವ ಪತ್ರೆ ಎಲೆ ಕೀಳುವಾಗ ಈ ನಿಯಮಗಳನ್ನು ಅನುಸರಿಸಬೇಕು ಎಲೆಗಳನ್ನು ಕೀಳುವಾಗ ಓಂ ನಮಃ ಶಿವಾಯ ಮಂತ್ರ ಪಠಿಸುತ್ತಾ ಕೀಳಬೇಕು. ಬಿಲ್ವಪತ್ರೆ ಎಲೆಗಳನ್ನು ಕೀಳುವಾಗ ಕೈಗಳು ಶುದ್ಧವಾಗಿರಬೇಕು. ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ, ಬಿಲ್ವ ಪತ್ರೆ ಮರವನ್ನು ಪೂಜಿಸಿ ಅದರ ಅನುಮತಿ ಕೇಳಿ ನಂತರವಷ್ಟೇ ಎಲೆಗಳನ್ನು ಕೀಳಬೇಕು

ಬಿಲ್ವಪತ್ರೆ ಕಿತ್ತ ಬಳಿಕ ಅವುಗಳನ್ನು ಶುದ್ಧ ನೀರಿನಿಂದ ತೊಳೆಯಬೇಕು. * ನಂತರ ಎಲೆಗಳ ಮೇಲೆ ಓಂ ಅಂತ ಚಂದನ ಪೇಸ್ಟ್‌ನಿಂದ ಬರೆದು ನಂತರ ಶಿವನಿಗೆ ಅರ್ಪಿಸಿ. ಬಿಲ್ವ ಪತ್ರೆ ಎಲೆಗಳನ್ನು ತೊಟ್ಟು ಸಹಿತ ಅರ್ಪಿಸಬೇಕು.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

This rule must be followed while offering bilvapatre on Mahashivratri for the sake of ishtar ಇಷ್ಟಾರ್ಥ ಸಾಧನೆಗೆ ಮಹಾಶಿವರಾತ್ರಿಯಂದು ಬಿಲ್ವಪತ್ರೆ ಅರ್ಪಿಸುವಾಗ ಈ ನಿಯಮ ಪಾಲಿಸಲೇಬೇಕು
Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.!

14/05/2025 1:36 PM2 Mins Read

BREAKING : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ ‘108 ಆ್ಯಂಬುಲೆನ್ಸ್’ಗಳ ನಿರ್ವಹಣೆ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

14/05/2025 1:00 PM1 Min Read

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

14/05/2025 12:30 PM1 Min Read
Recent News

ALERT : ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.!

14/05/2025 1:36 PM

BREAKING : ‘ಆಪರೇಷನ್ ಸಿಂಧೂರ್’ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮಾಹಿತಿ ನೀಡಿದ `CDS ಅನಿಲ್ ಚೌಹಾಣ್’ : ಮೂವರು ಸೇನಾ ಮುಖ್ಯಸ್ಥರು ಭಾಗಿ

14/05/2025 1:33 PM

BIG NEWS : `CBSE’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಟೆಲಿ-ಕೌನ್ಸೆಲಿಂಗ್ ಸೌಲಭ್ಯ ಪ್ರಾರಂಭ.!

14/05/2025 1:20 PM

ಭಾರತ-ಪಾಕ್ ಕದನ ವಿರಾಮ : ಮೊದಲ ಬಾರಿಗೆ ‘ಭದ್ರತಾ ಸಂಪುಟ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಿ ಮೋದಿ

14/05/2025 1:17 PM
State News
KARNATAKA

ALERT : ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.!

By kannadanewsnow5714/05/2025 1:36 PM KARNATAKA 2 Mins Read

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು,…

BREAKING : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ ‘108 ಆ್ಯಂಬುಲೆನ್ಸ್’ಗಳ ನಿರ್ವಹಣೆ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

14/05/2025 1:00 PM

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

14/05/2025 12:30 PM

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

14/05/2025 12:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.