ಇಷ್ಟಾರ್ಥ ಸಾಧನೆಗೆ ಮಹಾಶಿವರಾತ್ರಿಯಂದು ‘ಬಿಲ್ವಪತ್ರೆ’ ಅರ್ಪಿಸುವಾಗ ಈ ನಿಯಮ ಪಾಲಿಸಲೇಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮಹಾಶಿವರಾತ್ರಿಯಂದು ಶಿವನ ಆರಾಧನೆ ಮಾಡುವಾಗ ತಪ್ಪದೆ ಬಳಸುವ ವಸ್ತುಗಳಲ್ಲೊಂದು ಬಿಲ್ವೆಪತ್ರೆ. ಶಿವನ ಪೂಜೆಯಲ್ಲಿ ಇದಕ್ಕೆ ತುಂಬಾನೇ ಮಹತ್ವದ ಸ್ಥಾನವಿದೆ. ನೀವು ಸಿವನಿಗೆ ಬಿಲ್ವೆಪತ್ರೆ ಅರ್ಪಿಸುವಾಗ ಕೆಲವೊಂದು ನಿಯಮಗಳಿವೆ ಅದರಂತೆ ಅರ್ಪಿಸಿದರೆ ನಿಮ್ಮೆಲ್ಲಾ ಕಷ್ಟ ದೂರಾಗಿ ಇಷ್ಟಾರ್ಥ ನೆರವೇರುವುದು. ಬಿಲ್ವಪತ್ರೆ ಶಿವನಿಗೆ ಏಕಿಷ್ಟು ಪ್ರಿಯ? ಪೌರಾಣಿಕ ಕತೆ ಪ್ರಕಾರ ಬಿಲ್ವ ಪತ್ರೆ ಮರವು ಪಾರ್ವತಿ ದೇವಿಯ ಬೆವರಿನಿಂದ ಹುಟ್ಟಿಕೊಂಡಿತು. … Continue reading ಇಷ್ಟಾರ್ಥ ಸಾಧನೆಗೆ ಮಹಾಶಿವರಾತ್ರಿಯಂದು ‘ಬಿಲ್ವಪತ್ರೆ’ ಅರ್ಪಿಸುವಾಗ ಈ ನಿಯಮ ಪಾಲಿಸಲೇಬೇಕು