BIG NEWS: ರಾತ್ರಿ ಊಟ ಮಾಡಿ ಮಲಗಿದವರು ಬೆಳಿಗ್ಗೆ ಮೇಲೆ ಏಳಲೇ ಇಲ್ಲ: ಸಾವಿನಲ್ಲೂ ಒಂದಾದ ‘ರೈತ ದಂಪತಿ’
ಧಾರವಾಡ: ಆ ಇಬ್ಬರು ದಂಪತಿಗಳು ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದಾರೆ. ಬೆಳಿಗ್ಗೆಯಾದರೂ ಏಳದೇ ಇದ್ದಾಗ ಕುಟುಂಬಸ್ಥರು ಎದ್ದೇಳಿಸೋದಕ್ಕೆ ನೋಡಿದ್ದಾರೆ. ಆದರೇ ಎದ್ದಿಲ್ಲ. ಆ ಮೂಲಕ ಸಾವಿನಲ್ಲೂ ರೈತ ದಂಪತಿಗಳು ಒಂದಾಗಿರುವಂತ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲೇ ಇಂತಹ ಘಟನೆ ನಡೆದಿದೆ. ಈಶ್ವರ್ ಅರೇರ್(82) ಹಾಗೂ ಪಾರ್ವತಿ ಅರೇರ್ (73) ಎಂಬುವರೇ ಸಾವಿನಲ್ಲೂ ಒಂದಾದಂತ ರೈತ ದಂಪತಿಗಳಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಪತ್ನಿ ಪಾರ್ವತಿಯನ್ನು ಪತಿ ಈಶ್ವರ್ ಅರೇರ್ ಅವರೇ ಆರೈಕೆ … Continue reading BIG NEWS: ರಾತ್ರಿ ಊಟ ಮಾಡಿ ಮಲಗಿದವರು ಬೆಳಿಗ್ಗೆ ಮೇಲೆ ಏಳಲೇ ಇಲ್ಲ: ಸಾವಿನಲ್ಲೂ ಒಂದಾದ ‘ರೈತ ದಂಪತಿ’
Copy and paste this URL into your WordPress site to embed
Copy and paste this code into your site to embed