‘ಗ್ಯಾರಂಟಿ ಯೋಜನೆ’ಗಳ ಟೀಕೆ ಮಾಡಿದವರೇ ‘ಗ್ಯಾರಂಟಿ’ ಹೆಸರಲ್ಲಿ ಪ್ರಚಾರ- ಸಂಸದ ಡಿ.ಕೆ. ಸುರೇಶ್

ಬೆಂಗಳೂರು : ಜನರ ಸಮಸ್ಯೆಗಳಿಗೆ ಪರಿಹಾರ ಕೊಟ್ಟು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ ಇಂದು ಗ್ಯಾರಂಟಿ ಹೆಸರಲ್ಲಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜರಗನಹಳ್ಳಿ ಸರ್ಕಾರಿ ಶಾಲಾ ಮೈದಾನದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ … Continue reading ‘ಗ್ಯಾರಂಟಿ ಯೋಜನೆ’ಗಳ ಟೀಕೆ ಮಾಡಿದವರೇ ‘ಗ್ಯಾರಂಟಿ’ ಹೆಸರಲ್ಲಿ ಪ್ರಚಾರ- ಸಂಸದ ಡಿ.ಕೆ. ಸುರೇಶ್