ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ: ಕೆ.ವಿ.ಪ್ರಭಾಕರ್

ಹಾಸನ : ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ … Continue reading ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ: ಕೆ.ವಿ.ಪ್ರಭಾಕರ್