ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಮಾಜಿ ಸಿಎಂ HDK ಕಣ್ಣೀರು

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಾಪಾಸಾದ ನಂತ್ರ ಅಭಿಮಾನಿಗಳು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು, ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ ಎಂಬುದಾಗಿ ಗಳಗಳ ಅಂತ ಕಣ್ಣೀರಿಟ್ಟು ಭಾವುಕರಾಗಿ ನುಡಿದ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವಂತ ಅವರ ನಿವಾಸಕ್ಕೆ ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಭೇಟಿ ನೀಡಿ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದರು. ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಹೆಚ್ ಡಿ … Continue reading ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಮಾಜಿ ಸಿಎಂ HDK ಕಣ್ಣೀರು