ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ ಹಾಗೂ ಟ್ವೀಟ್ ಮಾಡುತ್ತಿದ್ದಾರೆ: DKS

ಬೆಂಗಳೂರು : “ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ‌ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. “ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, … Continue reading ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ ಹಾಗೂ ಟ್ವೀಟ್ ಮಾಡುತ್ತಿದ್ದಾರೆ: DKS