‘SSLC’ ಪರೀಕ್ಷೆಯಲ್ಲಿ ಜಸ್ಟ್ ಪಾಸಾದವರು ಕೂಡ ಮತ್ತೆ ಪರೀಕ್ಷೆ ಬರೆಯಬಹುದು : ಸಚಿವ ಮಧು ಬಂಗಾರಪ್ಪ ಹೇಳಿಕೆ

ಶಿವಮೊಗ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಜಸ್ಟ್ ಪಾಸ್ ಆದಂತಹ ವಿದ್ಯಾರ್ಥಿಗಳು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು ಎಂದು ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಸ್ಟ್ ಪಾಸ್ ಆದಂತ ವಿದ್ಯಾರ್ಥಿಗಳು ಕೂಡ ಮತ್ತೆ ಪರೀಕ್ಷೆ ಬರೆಯಬಹುದು. ಹೀಗಾಗಿ ಅಂತಹ ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಳ್ಳುತ್ತೇವೆ. ಫೇಲಾದವರು ಮತ್ತೆ ಪರೀಕ್ಷೆ ಬರೆದು ಪಾಸ್ ಆಗಿ ಈ ವರ್ಷ ಅಷ್ಟೇ ಕೃಪಾಂಕ ಅಂಕ ಸೀಮಿತವಾಗುತ್ತದೆ … Continue reading ‘SSLC’ ಪರೀಕ್ಷೆಯಲ್ಲಿ ಜಸ್ಟ್ ಪಾಸಾದವರು ಕೂಡ ಮತ್ತೆ ಪರೀಕ್ಷೆ ಬರೆಯಬಹುದು : ಸಚಿವ ಮಧು ಬಂಗಾರಪ್ಪ ಹೇಳಿಕೆ