ಊರನ್ನೇ ಲೂಟಿ ಮಾಡಿದವರು ‘ಪ್ರಾಮಾಣಿಕತೆಯ’ ಬಗ್ಗೆ ಮಾತಾಡುತ್ತಿದ್ದಾರೆ : HC ಮಹದೇವಪ್ಪ ಕಿಡಿ

ಮೈಸೂರು : ಸಿಎಂ ಸಿದ್ದರಾಮಯ್ಯ ಯಾವತ್ತೂ ಭ್ರಷ್ಟಾಚಾರ ಮಾಡಿದವರಲ್ಲ. ಸೇಮ ಸಿದ್ದರಾಮಯ್ಯ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೇ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ತಾಯೂರು ಗೇಟ್ ನಲ್ಲಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಆಕ್ರೋಶ ಹೊರಹಾಕಿದರು. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಾಯೂರು ಗೇಟ್ ಬಳಿ ಮಾತನಾಡಿದ ಅವರು, ಕೆಲವರು ಸೂರ್ಯನಿಗೆ ಉಗಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸೂರ್ಯನಿಗೆ ಉಗುಳು ತಗುವುದಿಲ್ಲ ಸೂರ್ಯನಿಗೆ ಅಪಮಾನ ಮಾಡುವ … Continue reading ಊರನ್ನೇ ಲೂಟಿ ಮಾಡಿದವರು ‘ಪ್ರಾಮಾಣಿಕತೆಯ’ ಬಗ್ಗೆ ಮಾತಾಡುತ್ತಿದ್ದಾರೆ : HC ಮಹದೇವಪ್ಪ ಕಿಡಿ