BIG NEWS: ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ – ಮಾಜಿ ಸಚಿವ ‘ಕೆಎಸ್ ಈಶ್ವರಪ್ಪ’
ದಾವಣಗೆರೆ: ದೇಶದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದಂತ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ದೇಶದ್ರೋಹ ಮಾಡುವವರು, ದೇಶದ್ರೋಹದ ಹೇಳಿಕೆ ನೀಡೋರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಲಿ ಎಂಬುದಾಗಿ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿರುವಂತ ವಿನಯ್ ಕುಲಕರ್ಣಿ, ಡಿ.ಕೆ ಸುರೇಶ್ ಇಬ್ಬರೂ ದೇಶದ್ರೋಹಿಗಳು. ತಾಕತ್ತು ಇದ್ದರೇ ದೇಶದ್ರೋಹ ಹೇಳಿಕೆ … Continue reading BIG NEWS: ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ – ಮಾಜಿ ಸಚಿವ ‘ಕೆಎಸ್ ಈಶ್ವರಪ್ಪ’
Copy and paste this URL into your WordPress site to embed
Copy and paste this code into your site to embed