‘ಪಾಕಿಸ್ತಾನ’ ಪರ ಘೋಷಣೆ ಕೂಗಿದವರನ್ನು ‘ಶೂಟ್’ ಮಾಡಬೇಕು : ಅರಗ ಜ್ಞಾನೇಂದ್ರ ವಾಗ್ದಾಳಿ
ಶಿವಮೊಗ್ಗ : ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಶೂಟ್ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿವಮೊಗ್ಗದಲ್ಲಿ ಬಿಜೆಪಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಪಟಾಕಿ ಹಿಡಿದ ಹಾಗೆ ಬಾಂಬ್ ಸಿಡಿಯುತ್ತಿದ್ದವು. ವಿಧಾನಸೌಧದಲ್ಲಿ ಬಿಕ್ಷುಕರ ರಾಷ್ಟ್ರ ಪಾಕ್ ಪರ ಘೋಷಣೆಯನ್ನು ಕೂಗುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ತಾಕತ್ ದೈರ್ಯ … Continue reading ‘ಪಾಕಿಸ್ತಾನ’ ಪರ ಘೋಷಣೆ ಕೂಗಿದವರನ್ನು ‘ಶೂಟ್’ ಮಾಡಬೇಕು : ಅರಗ ಜ್ಞಾನೇಂದ್ರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed