Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂಬೈನಲ್ಲಿರುವ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ

15/06/2025 5:26 PM

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್

15/06/2025 5:21 PM

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳು ಪಡೆಯಬೇಕೆನ್ನುವವರು ಈ ಆಹಾರಗಳನ್ನು ತಪ್ಪದೇ ಸೇವಿಸಿ
LIFE STYLE

ಮಕ್ಕಳು ಪಡೆಯಬೇಕೆನ್ನುವವರು ಈ ಆಹಾರಗಳನ್ನು ತಪ್ಪದೇ ಸೇವಿಸಿ

By kannadanewsnow5706/08/2024 8:25 AM

ನಾವೀಗ ತಿಳಿಸಿಕೊಡುವ ಆಹಾರಗಳು ಅಥವಾ ಗಿಡಮೂಲಿಕೆಗಳು ಹೆಣ್ಣುಮಕ್ಕಳಲ್ಲಿ ಫಲವತ್ತತೆನ್ನು ಹೆಚ್ಚಿಸುತ್ತದೆ ಹಾಗು ಬೇಗನೇ ಗರ್ಭಧರಿಸಲು ನೆರವಾಗುತ್ತವೆ.  ಇವುಗಳು ಗರ್ಭಿಣಿಯಾಗಲು ದೇಹಕ್ಕೆ ಬೇಕಾದ  ಫ್ಯಾಟಿ ಆಸಿಡ್‌ ಪೋಷಕಾಂಶಗಳನ್ನು ಒದಗಿಸುತ್ತವೆ.

ಅಶ್ವಗಂಧ: ಇದರಲ್ಲಿ ಅನೇಕ ಔಷಧೀಯ ಗುಣಗಳಿವೆ. ಇನ್ನು ಮಹಿಳೆಯರಿಗೆ ಹಾರ್ಮೋನ್‌ ಸಮಸ್ಯೆ ಇದ್ದು ಗರ್ಭ ಧರಿಸಲು ತೊಂದರೆಯಾಗುತ್ತಿದ್ದರೆ ಅರ್ಧಕಪ್‌ ಹಾಲಿನೊಂದಿಗೆ ಚಿಟಿಕೆ ಅಶ್ವಗಂಧವನ್ನು ಬೆರಸಿ ಸೇವಿಸಿದರೆ ಹಾರ್ಮೋನ್‌ ಸಮತೋಲನಗೊಂಡು ಸುಲಭವಾಗಿ ಗರ್ಭಧರಿಸಲು ನೆರವಾಗುತ್ತದೆ. ಅತಿಯಾದ ಅಶ್ವಗಂಧ ಸೇವನೆ ದೇಹಕ್ಕೆ ಹಾನಿಯುಂಟು ಮಾಡಬಹುದು ಎಚ್ಚರ.

ಲೈಕೋರೈಸ್‌ ರೂಟ್‌: ಇದೊಂದು ಗಿಡ ಮೂಲಿಕೆಯಾಗಿದೆ. ಇದು ನಿಮ್ಮ ಎಂಡೋಕ್ರೈನ್‌ ಗ್ರಂಥಿಗಳನ್ನು ವೃದ್ಧಿಸುವ ಮೂಲಕ ಹಾರ್ಮೋನ್‌ಗಳನ್ನು ಸರಿದೂಗಿಸುತ್ತದೆ. ಇನ್ನು ಇದು ಗರ್ಭಧರಿಸಲು ಅಡ್ಡಿಯಾದ ವಿಷಕಾರಿ ಅಂಶಗಳನ್ನು ದೇಹದಿಂದ ಹೊರೆಗೆ ಹಾಕುವಲ್ಲಿ ಸಹಕಾರಿಯಾಗಿದೆ.

ಚಕ್ಕೆ: ಮಧುಮೇಹ ಇದ್ದ ಹೆಣ್ಣು ಮಕ್ಕಳಿಗೆ ಅಷ್ಟು ಸುಲಭವಾಗಿ ಗರ್ಭಧರಿಸಲು ಆಗದು. ಹಾಗಾಗಿ ಒಂದು ವೇಳೆ ನಿಮಗೆ ಮಧುಮೇಹವಿದ್ದು ಗರ್ಭಧರಿಸಲು ಕಷ್ಟವಾಗುತ್ತಿದ್ದರೆ ನಿಯಮಿತವಾಗಿ ಚಕ್ಕೆಯನ್ನು ಸೇವಿಸಿ. ಇದು ದೇಹದಲ್ಲಿನ ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ. ಅಲ್ಲದೇ ಮುಟ್ಟಿನಲ್ಲಿ ಆಗುವ ಅಧಿಕ ರಕ್ತಸ್ರಾವ ಸಮಸ್ಯೆಗೆ ನಿವಾರಣೆ ನೀಡುತ್ತದೆ.

ಹರಳೆಣ್ಣೆ: ಹರಳೆಣ್ಣೆಯಿಂದ ಹೊಟ್ಟೆ ಸುತ್ತಮುತ್ತ ಪ್ರದೇಶಕ್ಕೆ ನಿಧಾನವಾಗಿ ಮಸಾಜ್‌ ಮಾಡಿಕೊಳ್ಳಿ. ಹೀಗೆ ಮಾಡಿದರೆ ದೇಹದಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಅಲ್ಲದೇ ಇದು ಅಂಡೋತ್ಪತ್ತಿತನ್ನು ಹೆಚ್ಚಿಸುತ್ತದೆ. ಹೀಗೆ ಮಸಾಜ್‌ ಮಾಡುವುದರಿಂದ ಗರ್ಭಾಶಯಕ್ಕೆ ಆಮ್ಲಜನಕಯುಕ್ತ ರಕ್ತವನ್ನು ಪೂರೈಸಲು ನೆರವಾಗುತ್ತದೆ. ಇದರಿಂದ ಫಲವತ್ತತೆಗೆ ಇನ್ನಷ್ಟು ಸಹಕಾರಿಯಾಗುತ್ತದೆ.

ಕುಂಬಳಕಾಯಿ ಬೀಜ: ಇದರಲ್ಲಿ ಸತುವಿನ ಅಂಶ ಅಪಾರ ಪ್ರಮಾಣದಲ್ಲಿದೆ. ಇದು ಟೆಸ್ಟೋಸಟೆರಾನ್‌ ಮಟ್ಟವನ್ನು ವೃದ್ಧಿಸುತ್ತದೆ. ಇದು ಸಂತಾನೋತ್ಪತ್ತಿಯನ್ನು ವೃದ್ಧಿಸುತ್ತದೆ. ಇದರ ಸೇವನೆಯಿಂದ ದೇಹದ ಎಲ್ಲಾ ಅಂಗಗಳಿಗೆ ರಕ್ತ ಸಂಚಾರ ಸರಿಯಾಗಿ ಆಗುತ್ತದೆ.

Those who want to have children should eat these foods without fail. ಮಕ್ಕಳು ಪಡೆಯಬೇಕೆನ್ನುವವರು ಈ ಆಹಾರಗಳನ್ನು ತಪ್ಪದೇ ಸೇವಿಸಿ
Share. Facebook Twitter LinkedIn WhatsApp Email

Related Posts

ನೀವು ‘ರಾಗಿ ಮಾಲ್ಟ್’ ಕುಡಿಯುತ್ತೀರಾ.? ಹಾಗಿದ್ರೆ, ಈ ವಿಷಯಗಳನ್ನ ತಿಳಿದಿರಲೇಬೇಕು

14/06/2025 9:28 PM2 Mins Read

‘ನಾನೆಂದಿಗೂ ವಿಮಾನದಲ್ಲಿ ಕುಳಿತುಕೊಳ್ಳೋದಿಲ್ಲ’ : ವಿಮಾನ ಅಪಘಾತದ ವೈರಲ್ ವಿಡಿಯೋ ಮಾಡಿದ ಬಾಲಕನ ಭಯದ ಮಾತು

14/06/2025 9:16 PM2 Mins Read

‘ಥೈರಾಯ್ಡ್’ ರೋಗಿಗಳು ತಿನ್ನಲೇಬೇಕಾದ ಆಹಾರಗಳಿವು.!

14/06/2025 8:36 PM1 Min Read
Recent News

ಮುಂಬೈನಲ್ಲಿರುವ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ

15/06/2025 5:26 PM

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್

15/06/2025 5:21 PM

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM
State News
KARNATAKA

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್

By kannadanewsnow0915/06/2025 5:21 PM KARNATAKA 1 Min Read

ಬೆಂಗಳೂರು: ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ…

ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!

15/06/2025 5:08 PM

DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

15/06/2025 4:49 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.