ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ
ಆನಂದಪುರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿರುದ್ಧ ಟೀಕೆ ಮಾಡುತ್ತಿರುವ ರತ್ನಾಕರ ಹೊನಗೋಡು ಅವರ ರಾಜಕೀಯ ಅಸ್ತಿತ್ವದ ಬಗ್ಗೆ ಕಾಂಗ್ರೆಸ್ ಮುಖಂಡ ಚೇತನ್ ರಾಜ್ ಕಣ್ಣೂರು ತೀವ್ರವಾಗಿ ವ್ಯಂಗ್ಯವಾಡಿದ್ದಾರೆ. ಆನಂದಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರತ್ನಾಕರ ಅವರ ಹಳೆಯ ರಾಜಕೀಯ ಹಾದಿಯನ್ನು ನೆನಪಿಸುವ ಮೂಲಕ ತಿರುಗೇಟು ನೀಡಿದರು. ಈ ಹಿಂದೆ ಗೋಪಾಲಕೃಷ್ಣ ಬೇಳೂರು ಅವರ ಬೆಂಬಲ ಇಲ್ಲದೇ ಇದ್ದರೇ ಅವರು ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿಯ ಸದಸ್ಯರೇ ಆಗುತ್ತಿರಲಿಲ್ಲ ಎಂಬುದಾಗಿ ನೆನಪಿಸಿದರು. ಅಸ್ತಿತ್ವಕ್ಕಾಗಿ ಮಾಧ್ಯಮಗಳ ಮುಂದೆ … Continue reading ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ
Copy and paste this URL into your WordPress site to embed
Copy and paste this code into your site to embed