Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಲಸೆ ದಾಳಿಗಳ ವಿರುದ್ಧದ ಪ್ರತಿಭಟನೆ :ಲಾಸ್ ಏಂಜಲೀಸ್ನಲ್ಲಿ 2000 ನ್ಯಾಷನಲ್ ಗಾರ್ಡ್ ಪಡೆಗಳನ್ನು ನಿಯೋಜಿಸಿದ ಟ್ರಂಪ್

08/06/2025 11:23 AM

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

08/06/2025 11:20 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ರೋಗ ಲಕ್ಷಣಗಳಿದ್ದವರು ಅರಿಶಿನ ಸೇವನೆ ಮಾಡುವ ಮುನ್ನ ಇದನ್ನೊಮ್ಮೆ ಓದಿ
LIFE STYLE

ಈ ರೋಗ ಲಕ್ಷಣಗಳಿದ್ದವರು ಅರಿಶಿನ ಸೇವನೆ ಮಾಡುವ ಮುನ್ನ ಇದನ್ನೊಮ್ಮೆ ಓದಿ

By kannadanewsnow0727/02/2024 1:55 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಅರಿಶಿನ ಅದೆಷ್ಟೋ ರೋಗಗಳಿಗೆ ಔಷಧಿ. ಇದರಲ್ಲಿ ಅನೇಕ ವಿಟಮಿನ್‌ ಹಾಗು ಪೋಷಕಾಂಶಗಳಿವೆ. ಅರಿಶಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ನಿಜ. ಇನ್ನು ಕೊರೊನಾ ಸಮಯದಲ್ಲಿ ಅರಿಶಿನ ಸೇವನೆ ಆರೋಗ್ಯಕ್ಕೆ ರಕ್ಷಾಕವಚವಾಗಿದೆ. ಆದರೆ ಇದೇ ಅರಿಶಿನ ಕೆಲ ರೋಗ ಲಕ್ಷಣಗಳಿಗೆ ಒಗ್ಗುವುದಿಲ್ಲ. ಯಾರೆಲ್ಲಾ ಅರಿಶಿನ ಸೇವನೆ ಮಾಡಬಾರದು ಎಂದು ಮುಂದೆ ತಿಳಿದುಕೊಳ್ಳೋಣ.

ಕಾಮಾಲೆ: ಕಾಮಾಲೆ ಇರುವವರು ಅರಿಶಿನವನ್ನು ಸೇವಿಸಬಾರದು. ಈ ರೋಗದಿಂದ ಬಳಲುತ್ತಿರುವವರು ಅರಿಶಿನ ಇಲ್ಲದ ಊಟ ಮಾಡಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ಈ ಕಾಯಿಲೆಯಿಂದ ಸುಧಾರಿಸಿಕೊಂಡ ನಂತರವೂ ಅರಿಶನ ಸೇವನೆಯನ್ನು ವೈದ್ಯರ ಸಲಹೆ ಮೇರೆಗೆ ಸೇವಿಸಿ.

ರಕ್ತಸ್ರಾವ: ಯಾವುದೋ ಕಾರಣದಿಂದ ಮೂಗಿನಿಂದ ಅಥವಾ ದೇಹದ ಇತರ ಭಾಗದಿಂದ ರಕ್ತಸ್ರಾವ ಆಗುತ್ತಿದ್ದರೆ ಇಂತವರು ಆದಷ್ಟು ಅರಿಶಿನ ಸೇವನೆಯನ್ನು ಕಡಿಮೆ ಮಾಡಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯವು ದೇಹಕ್ಕೆ ಹಾನಿಯುಂಟು ಮಾಡಬಹುದು. ಹಾಗು ಅರಿಶಿನವು ರಕ್ತ ಹೆಪ್ಪುಗಟ್ಟುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

ಮಧುಮೇಹ: ಮಧುಮೇಹ ಇರುವವರು ಅರಿಶಿನ ಸೇವನೆಯನ್ನು ಸೀಮಿತಗೊಳಿಸಬೇಕು. ಕಾರಣ ಏನೆಂದರೆ ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಿಸಲು ಔಷಧಿಗಳನ್ನು ನೀಡಲಾಗುತ್ತದೆ. ಇಂತ ಸಂದರ್ಭದಲ್ಲಿ ಅರಿಶಿನದ ಅತಿಯಾದ ಸೇವನೆ ದೇಹದಲ್ಲಿ ರಕ್ತದ ಪ್ರಮಾಣವನು ಕಡಿಮೆ ಮಾಡಬಹುದು. ಹಾಗಾಗಿ ಮಧುಮೇಹಿಗಳು ಅರಿಶಿನವನ್ನು ಹಿತಮಿತವಾಗಿ ಸೇವಿಸಿ.

ಅಪೆಂಡಿಸೈಟಿಸ್‌: ಅಪೆಂಡಿಸೈಟಿಸ್‌ ಇರುವವರು ಅಥವಾ ಇದರ ರೋಗ ಲಕ್ಷಣ ಇರುವವರು ಅರಿಶಿನ ಸೇವನೆ ಒಳ್ಳೆಯದಲ್ಲ. ಅರಿಶಿನ ಹೆಚ್ಚಾಗಿ ಸೇವಿಸುವುದರಿಂದಲೇ ಈ ಸಮಸ್ಯೆ ಉಂಟಾಗುತ್ತದೆ ಎಂದು ವೈದ್ಯರು ಅಭಿಪ್ರಾಯ ಸೂಚಿಸಿದ್ದಾರೆ. ಅಪೆಂಡಿಸೈಟಿಸ್‌ ರೋಗ ಇದ್ದವರು ಹಾಗು ಲಕ್ಷಣ ಇದ್ದವರು ವೈದ್ಯರ ಸಲಹೆ ಮೇರೆಗೆ ಅರಿಶಿನ ಸೇವಿಸಿದರೆ ಒಳ್ಳೆಯದು.

ಅರಿಶಿನ ಸೇವನೆ ಅನೇಕ ರೋಗಗಳಿಗೆ ರಾಮಬಾಣವಾದರೂ, ಅರಿಶಿನ ಎಲ್ಲರಿಗೂ ಒಂದೇ ರೀತಿಯ ಪರಿಣಾಮ ನೀಡದು. ಹೀಗೆ ಈ ಎಲ್ಲಾ ರೋಗದ ಗುಣಲಕ್ಷಣಗಳಿದ್ದರೆ ಅರಿಶಿನ ಸೇವನೆಯನ್ನು ಮಿತವಾಗಿಸಿಕೊಳ್ಳಿ.

Those with these symptoms should read this before consuming turmeric. ಈ ರೋಗ ಲಕ್ಷಣಗಳಿದ್ದವರು ಅರಿಶಿನ ಸೇವನೆ ಮಾಡುವ ಮುನ್ನ ಇದನ್ನೊಮ್ಮೆ ಓದಿ
Share. Facebook Twitter LinkedIn WhatsApp Email

Related Posts

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM1 Min Read

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read
Recent News

ವಲಸೆ ದಾಳಿಗಳ ವಿರುದ್ಧದ ಪ್ರತಿಭಟನೆ :ಲಾಸ್ ಏಂಜಲೀಸ್ನಲ್ಲಿ 2000 ನ್ಯಾಷನಲ್ ಗಾರ್ಡ್ ಪಡೆಗಳನ್ನು ನಿಯೋಜಿಸಿದ ಟ್ರಂಪ್

08/06/2025 11:23 AM

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

08/06/2025 11:20 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM

BIG NEWS : ನಾಳೆಯಿಂದ ರಾಜ್ಯದಲ್ಲಿ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

08/06/2025 11:09 AM
State News
KARNATAKA

BIG NEWS : `ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

By kannadanewsnow5708/06/2025 11:20 AM KARNATAKA 2 Mins Read

ಭಾರತದಲ್ಲಿ ಹಲವು ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತವೆ. ಈ ಕ್ರಮದಲ್ಲಿ, ಪ್ಯಾನ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಡ್ ಬಗ್ಗೆ ಒಂದು ಪ್ರಮುಖ…

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿಯಿಂದ ಪ್ರತಿಭಟನೆ.!

08/06/2025 11:15 AM

BIG NEWS : ನಾಳೆಯಿಂದ ರಾಜ್ಯದಲ್ಲಿ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

08/06/2025 11:09 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

08/06/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.