Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ರೋಗ ಲಕ್ಷಣಗಳಿದ್ದವರು ಅರಿಶಿನ ಸೇವನೆ ಮಾಡುವ ಮುನ್ನ ಇದನ್ನೊಮ್ಮೆ ಓದಿ
LIFE STYLE

ಈ ರೋಗ ಲಕ್ಷಣಗಳಿದ್ದವರು ಅರಿಶಿನ ಸೇವನೆ ಮಾಡುವ ಮುನ್ನ ಇದನ್ನೊಮ್ಮೆ ಓದಿ

By kannadanewsnow0727/02/2024 1:55 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಅರಿಶಿನ ಅದೆಷ್ಟೋ ರೋಗಗಳಿಗೆ ಔಷಧಿ. ಇದರಲ್ಲಿ ಅನೇಕ ವಿಟಮಿನ್‌ ಹಾಗು ಪೋಷಕಾಂಶಗಳಿವೆ. ಅರಿಶಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ನಿಜ. ಇನ್ನು ಕೊರೊನಾ ಸಮಯದಲ್ಲಿ ಅರಿಶಿನ ಸೇವನೆ ಆರೋಗ್ಯಕ್ಕೆ ರಕ್ಷಾಕವಚವಾಗಿದೆ. ಆದರೆ ಇದೇ ಅರಿಶಿನ ಕೆಲ ರೋಗ ಲಕ್ಷಣಗಳಿಗೆ ಒಗ್ಗುವುದಿಲ್ಲ. ಯಾರೆಲ್ಲಾ ಅರಿಶಿನ ಸೇವನೆ ಮಾಡಬಾರದು ಎಂದು ಮುಂದೆ ತಿಳಿದುಕೊಳ್ಳೋಣ.

ಕಾಮಾಲೆ: ಕಾಮಾಲೆ ಇರುವವರು ಅರಿಶಿನವನ್ನು ಸೇವಿಸಬಾರದು. ಈ ರೋಗದಿಂದ ಬಳಲುತ್ತಿರುವವರು ಅರಿಶಿನ ಇಲ್ಲದ ಊಟ ಮಾಡಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ಈ ಕಾಯಿಲೆಯಿಂದ ಸುಧಾರಿಸಿಕೊಂಡ ನಂತರವೂ ಅರಿಶನ ಸೇವನೆಯನ್ನು ವೈದ್ಯರ ಸಲಹೆ ಮೇರೆಗೆ ಸೇವಿಸಿ.

ರಕ್ತಸ್ರಾವ: ಯಾವುದೋ ಕಾರಣದಿಂದ ಮೂಗಿನಿಂದ ಅಥವಾ ದೇಹದ ಇತರ ಭಾಗದಿಂದ ರಕ್ತಸ್ರಾವ ಆಗುತ್ತಿದ್ದರೆ ಇಂತವರು ಆದಷ್ಟು ಅರಿಶಿನ ಸೇವನೆಯನ್ನು ಕಡಿಮೆ ಮಾಡಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯವು ದೇಹಕ್ಕೆ ಹಾನಿಯುಂಟು ಮಾಡಬಹುದು. ಹಾಗು ಅರಿಶಿನವು ರಕ್ತ ಹೆಪ್ಪುಗಟ್ಟುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

ಮಧುಮೇಹ: ಮಧುಮೇಹ ಇರುವವರು ಅರಿಶಿನ ಸೇವನೆಯನ್ನು ಸೀಮಿತಗೊಳಿಸಬೇಕು. ಕಾರಣ ಏನೆಂದರೆ ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಿಸಲು ಔಷಧಿಗಳನ್ನು ನೀಡಲಾಗುತ್ತದೆ. ಇಂತ ಸಂದರ್ಭದಲ್ಲಿ ಅರಿಶಿನದ ಅತಿಯಾದ ಸೇವನೆ ದೇಹದಲ್ಲಿ ರಕ್ತದ ಪ್ರಮಾಣವನು ಕಡಿಮೆ ಮಾಡಬಹುದು. ಹಾಗಾಗಿ ಮಧುಮೇಹಿಗಳು ಅರಿಶಿನವನ್ನು ಹಿತಮಿತವಾಗಿ ಸೇವಿಸಿ.

ಅಪೆಂಡಿಸೈಟಿಸ್‌: ಅಪೆಂಡಿಸೈಟಿಸ್‌ ಇರುವವರು ಅಥವಾ ಇದರ ರೋಗ ಲಕ್ಷಣ ಇರುವವರು ಅರಿಶಿನ ಸೇವನೆ ಒಳ್ಳೆಯದಲ್ಲ. ಅರಿಶಿನ ಹೆಚ್ಚಾಗಿ ಸೇವಿಸುವುದರಿಂದಲೇ ಈ ಸಮಸ್ಯೆ ಉಂಟಾಗುತ್ತದೆ ಎಂದು ವೈದ್ಯರು ಅಭಿಪ್ರಾಯ ಸೂಚಿಸಿದ್ದಾರೆ. ಅಪೆಂಡಿಸೈಟಿಸ್‌ ರೋಗ ಇದ್ದವರು ಹಾಗು ಲಕ್ಷಣ ಇದ್ದವರು ವೈದ್ಯರ ಸಲಹೆ ಮೇರೆಗೆ ಅರಿಶಿನ ಸೇವಿಸಿದರೆ ಒಳ್ಳೆಯದು.

ಅರಿಶಿನ ಸೇವನೆ ಅನೇಕ ರೋಗಗಳಿಗೆ ರಾಮಬಾಣವಾದರೂ, ಅರಿಶಿನ ಎಲ್ಲರಿಗೂ ಒಂದೇ ರೀತಿಯ ಪರಿಣಾಮ ನೀಡದು. ಹೀಗೆ ಈ ಎಲ್ಲಾ ರೋಗದ ಗುಣಲಕ್ಷಣಗಳಿದ್ದರೆ ಅರಿಶಿನ ಸೇವನೆಯನ್ನು ಮಿತವಾಗಿಸಿಕೊಳ್ಳಿ.

Those with these symptoms should read this before consuming turmeric. ಈ ರೋಗ ಲಕ್ಷಣಗಳಿದ್ದವರು ಅರಿಶಿನ ಸೇವನೆ ಮಾಡುವ ಮುನ್ನ ಇದನ್ನೊಮ್ಮೆ ಓದಿ
Share. Facebook Twitter LinkedIn WhatsApp Email

Related Posts

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM2 Mins Read

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM2 Mins Read

ರಾಮಚರಿತಮಾನಸದ ಈ ಶ್ಲೋಕಗಳು ನಿಮ್ಮ ಎಲ್ಲಾ ಆಸೆ ಪೂರೈಸುತ್ವೆ, ದೊಡ್ಡ ಸಮಸ್ಯೆ ಸಹ ದೂರವಾಗುತ್ವೆ!

28/06/2025 5:28 PM2 Mins Read
Recent News

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM
State News
KARNATAKA

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0928/06/2025 9:49 PM KARNATAKA 1 Min Read

ಬೆಂಗಳೂರು: 2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1,…

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.