BIGG NEWS: ಬೆಂಗಳೂರಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನು ಅಕ್ರಮ ಒತ್ತುವರಿಯಾಗಿದೆ- ಪರಿಷತ್‌ ನಲ್ಲಿ ಆರ್.‌ ಅಶೋಕ್‌ ಹೇಳಿಕೆ

ಬೆಂಗಳೂರು: ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನು ಅಕ್ರಮ ಒತ್ತುವರಿಯಾಗಿದೆ ಎಂದು ವಿಧಾನಪರಿಷತ್‌ ನಲ್ಲಿ ಕಂದಾಯ ಸಚಿವ ಆರ್.‌ ಅಶೋಕ್‌ ಹೇಳಿದ್ದಾರೆ. BIGG NEWS: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್   ವಿಧಾನಪರಿಷತ್‌ ನಲ್ಲಿ ಗೋಪಿನಾಥ್‌ ಒತ್ತವರಿಗೆ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಬಗ್ಗೆ ಉತ್ತರ ನೀಡಿದ ಆರ್.‌ ಅಶೋಕ್‌, ಬೆಂಗಳೂರು ನಗರದಲ್ಲಿ 1,22,918 ಎಕರೆ ಸರ್ಕಾರಿ ಜಮೀನು ಇದೆ. ಇದರಲ್ಲಿ 38,942 ಎಕರೆ ಒತ್ತುವರಿ ಆಗಿದೆ. … Continue reading BIGG NEWS: ಬೆಂಗಳೂರಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನು ಅಕ್ರಮ ಒತ್ತುವರಿಯಾಗಿದೆ- ಪರಿಷತ್‌ ನಲ್ಲಿ ಆರ್.‌ ಅಶೋಕ್‌ ಹೇಳಿಕೆ