ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಬಂಧನಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸುದ್ದಿಯನ್ನು ಖಚಿತ ಪಡಿಸಿದ್ದಾರೆ.
ಭಾರತದಲ್ಲಿ ನೀವು ಕಾನೂನುಬದ್ಧವಾಗಿ ಎಷ್ಟು ಹಣವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು? ಇಲ್ಲಿದೆ ಮಾಹಿತಿ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ
ಬೆಂಗಳೂರಲ್ಲಿ ಯುವಕರ ಹುಚ್ಚಾಟ : ‘ಕರಿಮಣಿ ಮಾಲೀಕ ನೀನಲ್ಲ’ ಸಾಂಗ್ ಹಾಡಿ ‘ಮೆಟ್ರೋ’ ನಿಯಮ ಉಲ್ಲಂಘನೆ
ಪೆಟ್ರೋಲ್ ಬಂಕ್ ಗಳಲ್ಲಿ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್ ಹಾಕಲು ಕೇಂದ್ರ ಸೂಚನೆ: ವರದಿ
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಅಂತ ಹೇಳಿದರು.ಇನ್ನೂ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಮಾತನಾಡುತ್ತ ಸಿಸಿಬಿ ಮತ್ತು ಎನ್ಐಎ ಇಬ್ಬರೂ ಕೂಡ ತನಿಖೆಯನ್ನು ನಡೆಸಲಿದ್ದಾರೆ. ತನಿಖೆ ಬಗ್ಗೆ ಸದ್ಯ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಅಂಥ ಹೇಳಿದರು.