BREAKING NEWS : ಚಿಕ್ಕಬಳ್ಳಾಪುರದಲ್ಲಿ ‘ASI’ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ : ಮೂವರು ಅಂತರರಾಜ್ಯ ದರೋಡೆಕೋರರ ಬಂಧನ

ಚಿಕ್ಕಬಳ್ಳಾಪುರ : ಎಎಸ್ಐ ಮನೆಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿ ದರೋಡೆ ಮಾಡಿದ ಘಟನೆ ತಾಲೂಕಿನ ಪೆರೇಸೆಂದ್ರ ಗ್ರಾಮದಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಮೂವರು ಅಂತರರಾಜ್ಯ ದರೋಡೆಕೋರರ ಬಂಧನವಾಗಿದೆ. ನಾಲ್ವರು ದುಷ್ಕರ್ಮಿಗಳು ಬಾಗೇಪಲ್ಲಿ ಠಾಣೆ ಎಎಸ್ಐ ನಾರಾಯಣ ಸ್ವಾಮಿ ಮನೆಗೆ ನುಗ್ಗಿ, ನಾರಾಯಣ ಸ್ವಾಮಿ ಅವರ ಮಗ ಶರತ್ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಬಂಧಿತರನ್ನು ಉತ್ತರಪ್ರದೇಶದ ರಾಜ್ಯದ ಬಿಜ್ನೂರು ಜಿಲ್ಲೆಯ ಬಹಿರಂ ನಗರದ ಆರೀಫ್ ಅಲಿಯಾಸ್ ಮಹಮದ್ ಆರೀಫ್ ಅನ್ಸಾರಿ (35), … Continue reading BREAKING NEWS : ಚಿಕ್ಕಬಳ್ಳಾಪುರದಲ್ಲಿ ‘ASI’ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ : ಮೂವರು ಅಂತರರಾಜ್ಯ ದರೋಡೆಕೋರರ ಬಂಧನ