BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಯಾದಗಿರಿಯಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ

ಯಾದಗಿರಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೂವರನ್ನು ರಾಡ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ತಾಲ್ಲೂಕಿನ ಮುನಗಲ್ ಗ್ರಾಮದ ನವೀನ್ ಎಂಬಾತ, ದಾವಣಗೆರೆ ಮೂಲದ ಮೂವರನ್ನು ಸೈದಾಪುರದಲ್ಲಿ ಕಬ್ಬಿಣದ ರಾಡ್ ನಿಂದ ಹಾಗೂ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪತ್ನಿ, ಅತ್ತೆ ಹಾಗೂ ಮಾವವನ್ನು ನವೀನ್ ಎಂಬಾತ ಹತ್ಯೆ ಮಾಡಿದ್ದಾನೆ. ಪತ್ನಿ ಅನ್ನಪೂರ್ಣ, ಅತ್ತೆ ಕವಿತಾ ಹಾಗೂ ಮಾವ ಬಸವರಾಜಪ್ಪ ಎಂಬುವರನ್ನು ರಾಡ್ ನಿಂದ ಹೊಡೆದು ಹಾಗೂ … Continue reading BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಯಾದಗಿರಿಯಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ