ರಾಜ್ಯದಲ್ಲಿ ಆತಂಕ ಸೃಷ್ಟಿಸಿದ ‘ಮಂಗನಕಾಯಿಲೆ’ : ಉತ್ತರಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 3 ಜನ ವೃದ್ಧರು ಬಲಿ

ಉತ್ತರಕನ್ನಡ : ರಾಜ್ಯದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದ್ದು ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸೇರಿ ಇದೀಗ ಮತ್ತೆ ಮೂವರು ವೃದ್ದರು ಈ ಕಾಯಿಲೆಗೆ ಬಲಿಯಾಗಿದ್ದಾರೆ. ಈ ಮೂಲಕ ಮಲೆನಾಡಿನಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಭಣ ಗೋಳ್ಳುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ರಾಜ್ಯದ ‘SSLC ಪರೀಕ್ಷೆ-1’ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ‘ಪ್ರವೇಶ ಪತ್ರ’ ವಿತರಣೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಕೇಂದ್ರದ ಆರೋಗ್ಯ ವ್ಯಾಪ್ತಿಯ … Continue reading ರಾಜ್ಯದಲ್ಲಿ ಆತಂಕ ಸೃಷ್ಟಿಸಿದ ‘ಮಂಗನಕಾಯಿಲೆ’ : ಉತ್ತರಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 3 ಜನ ವೃದ್ಧರು ಬಲಿ