BREAKING: ತುಮಕೂರಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕೇಸ್: ಎಂಜನಿಯರ್ ಸೇರಿ ಮೂವರು ಸಿಬ್ಬಂದಿ ಅಮಾನತು

ಬೆಂಗಳೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಉಳಿದವರು ಸ್ಥಳದಲ್ಲಿಯೇ ಚಿಕಿತ್ಸೆ ಪಡೆದು, ಗುಣೋನ್ಮುಖರಾಗಿ ಮನೆಗಳಿಗೆ ತೆರಳಿರುತ್ತಾರೆ. ವಿದೇಶ ಪ್ರವಾಸದಲ್ಲಿರುವ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಸಂಬಂಧ ಅಧಿಕಾರಿಗಳೊಂದಿಗೆ … Continue reading BREAKING: ತುಮಕೂರಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕೇಸ್: ಎಂಜನಿಯರ್ ಸೇರಿ ಮೂವರು ಸಿಬ್ಬಂದಿ ಅಮಾನತು