ಕೆರೆಯಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರು ಜಲಸಮಾಧಿ
ಕೋಲಾರ: ಕೆರೆಯಲ್ಲಿ ಈಜಲು ತೆರಳಿದ್ದಂತ ವೇಳೆಯಲ್ಲಿ ನೀರಲ್ಲಿ ಮುಳುಗಿ ತಂದೆ-ಮಗ ಹಾಗೂ ಸ್ನೇಹಿತರ ಪುತ್ರನೊಬ್ಬ ಜಲಸಮಾಧಿ ಆಗಿರುವಂತ ಧಾರುಣ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನ ಬೂಡದಮಿಟ್ಟೆ ಕೆರೆಗೆ ತೆರಳಿದ್ದಂತ ವಾಟರ್ ಮ್ಯಾನ್ ರಮೇಶ್(40) ಹಾಗೂ ಅವರ ಪುತ್ರ ಅಗಸ್ತ್ಯ(12) ಮತ್ತು ಸ್ನೇಹಿತ ಶರಣ್ (15) ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗುತ್ತಿದ್ದಂತ ಮಗನನ್ನು ರಕ್ಷಿಸಲು ಹೋಗಿ ತಂದೆ-ಮಗ, ಸ್ನೇಹಿತನ ಪುತ್ರ ಜಲಸಮಾಧಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಕೋಲಾರ ಎಸ್ಪಿ ಶಾಂತರಾಜು ಭೇಟಿ … Continue reading ಕೆರೆಯಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರು ಜಲಸಮಾಧಿ
Copy and paste this URL into your WordPress site to embed
Copy and paste this code into your site to embed