ಮಂಗಳೂರು: ಇಲ್ಲಿನ  ಮಂಗಳೂರಿನಲ್ಲಿ ಹಾಸ್ಟೆಲ್​ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಮೇರಿಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿ ಈ ಕಾಲೇಜಿನಲ್ಲಿರುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ಪರಾರಿಯಾಗಿರುವ ವಿದ್ಯಾರ್ಥಿನಿಯರಲ್ಲಿ, ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮೂಲದವರಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಕಂಕನಾಡಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದು, ಪರಾರಿಯಾಗಿರುವ ವಿದ್ಯಾರ್ಥನಿಯರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಾಂದರ್ಭಿಕಚಿತ್ರ

BIG ALEART: ಶೀಘ್ರದಲ್ಲಿ ʻಕಾರುಗಳ ಹಿಂಬದಿ ಪ್ರಯಾಣಿಕರಿಗೆ ಸೀಟ್ ಬೆಲ್ಟ್, ಅಲಾರಾಂ ಕಡ್ಡಾಯʼ, ಕರಡು ಬಿಡುಗಡೆ

BIGG NEWS : ರಾಜ್ಯ ಸರ್ಕಾರದ `ವಿಶೇಷ ಚೇತನ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಗೆ ಬಡ್ಡಿ ರಹಿತ ಸಾಲ ಮಂಜೂರು

Share.
Exit mobile version