“ನಾವು ಹೋಗುತ್ತಿದ್ದೇವೆ, ಕ್ಷಮಿಸಿ” : ಮಂಗಳೂರಿನಲ್ಲಿ ಹಾಸ್ಟೆಲ್​ ಕಿಟಕಿ ಮುರಿದು ಪರಾರಿಯಾದ ಮೂವರು ವಿದ್ಯಾರ್ಥಿನಿಯರು

ಮಂಗಳೂರು: ಇಲ್ಲಿನ  ಮಂಗಳೂರಿನಲ್ಲಿ ಹಾಸ್ಟೆಲ್​ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಮೇರಿಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿ ಈ ಕಾಲೇಜಿನಲ್ಲಿರುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಓಡಿ ಹೋಗಿದ್ದಾರೆ ಎನ್ನಲಾಗಿದೆ. ಪರಾರಿಯಾಗಿರುವ ವಿದ್ಯಾರ್ಥಿನಿಯರಲ್ಲಿ, ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮೂಲದವರಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಕಂಕನಾಡಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” : ಮಂಗಳೂರಿನಲ್ಲಿ ಹಾಸ್ಟೆಲ್​ ಕಿಟಕಿ ಮುರಿದು ಪರಾರಿಯಾದ ಮೂವರು ವಿದ್ಯಾರ್ಥಿನಿಯರು