ಬೆಂಗಳೂರು: ಹೊಸಕೋಟೆ ಬಳಿಯಲ್ಲಿ ಮಂತ್ರಾಲಯದಿಂದ ಕೋಲಾರಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ), ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂಗಿದೆ.

ಬೊಮ್ಮಾಯಿ ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ? – ಕಾಂಗ್ರೆಸ್ ಪ್ರಶ್ನೆ

ಮಂತ್ರಾಲಯದಿಂದ ಕೋಲಾರಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ವೊಂದು, ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿನ ಹಳ್ಳಕ್ಕೆ ಬಿದ್ದಿದೆ. ಈ ಪರಿಣಾಮ ಬಸ್ ನಲ್ಲಿದ್ದಂತ 12 ಪ್ರಯಾಣಿಕರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಸೂರ್ಯ ಮುದ್ರೆ ಮಾಡುವುದರಿಂದಾಗುವ ಲಾಭಗಳೇನು? ಇದನ್ನು ಮಾಡುವ ಸರಿಯಾದ ವಿಧಾನ ತಿಳಿಯಿರಿ | surya mudra

ಗಾಯಾಳು ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಗೆ ಅಜಾಗರೂಕ ಚಾಲನೆಯೇ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂರ್ಯ ಮುದ್ರೆ ಮಾಡುವುದರಿಂದಾಗುವ ಲಾಭಗಳೇನು? ಇದನ್ನು ಮಾಡುವ ಸರಿಯಾದ ವಿಧಾನ ತಿಳಿಯಿರಿ | surya mudra

Share.
Exit mobile version