Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್

08/01/2026 8:18 PM

ಸಾಗರದ ಉಳ್ಳೂರಲ್ಲಿ ‘ಮರಗಳ ಮಾರಣಹೋಮ’: ಕಣ್ಣುಚ್ಚಿ ಕುಳಿತ ‘ಅರಣ್ಯ ಇಲಾಖೆ’

08/01/2026 7:51 PM

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

08/01/2026 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗೆ ನವರಾತ್ರಿಯಂದು ನವದುರ್ಗೆಯರನ್ನು ಒಂಭತ್ತು ನಾಮ ರೂಪಗಳಲ್ಲಿ ಆರಾಧಿಸಿ
KARNATAKA

ಹೀಗೆ ನವರಾತ್ರಿಯಂದು ನವದುರ್ಗೆಯರನ್ನು ಒಂಭತ್ತು ನಾಮ ರೂಪಗಳಲ್ಲಿ ಆರಾಧಿಸಿ

By kannadanewsnow0906/10/2024 7:31 PM

ಮೊದಲನೆಯ ದಿನದಿಂದ ಕೊನೆಯ ದಿನದವರೆಗೂ ಪಾಲಿಸುವ ಆರಾಧನೆಯ ಕ್ರಮವು ಹೀಗಿರುತ್ತದೆ.

*೧. ಶೈಲಪುತ್ರಿ
ಪರ್ವತರಾಜನ ಮಗಳಾದ ಶೈಲಪುತ್ರಿ ನಂದಿಯ ಮೇಲೆ ಕುಳಿತು ತ್ರಿಶೂಲ ಖಡ್ಗಗಳನ್ನು ಹಿಡಿದು ಆರಾಧಕರಿಗೆ ಸಕಲ ಮನೋರಥ ಅನುಗ್ರಹಿಸುತ್ತಾಳೆ.

*೨. ಬ್ರಹ್ಮಚಾರಿಣಿ
ಶಿವನನ್ನು ಒಲಿಸಲು ಪಾರ್ವತಿ ತೀವ್ರ ತಪಸ್ಸನ್ನು ಕೈಗೊಂಡಳು. ಜಪಮಾಲಾ, ಕಮಂಡಲುಧಾರಿಯಾದ ಬ್ರಹ್ಮಚಾರಿಣಿ ಸಾಧಕರಿಗೆ ಬ್ರಹ್ಮಜ್ಞಾನವನ್ನು ಕರುಣಿಸುತ್ತಾಳೆ.

*೩. ಚಂದ್ರಘಂಟಾ

ಶಿವನನ್ನು ವರಿಸಿದ ನಂತರ, ದುರ್ಗೆ ತಂಪಾದ ಚಂದ್ರನಂತೆ ಪ್ರಕಾಶಮಾನಳಾಗುತ್ತಾಳೆ. ದಶಾಭುಜಗಳುಳ್ಳ ಸಿಂಹವಾಹಿನಿ ಪರಮ ಶಾಂತಿ ಮತ್ತು ಕಲ್ಯಾಣಗಳನ್ನು ನೀಡುತ್ತಾಳೆ. ಸಾಧಕರ ಸಂಶಯ ನಿವಾರಣೆ, ಪಾಪವಿಮೋಚನೆ ಮತ್ತು ವಿಘ್ನ ನಿರ್ಮೂಲನೆ ಇವಳ ಪ್ರಥಮ ಕರ್ತವ್ಯಗಳು.

*೪. ಕುಷ್ಮಾಂಡಾ

ಆನಂದಭರಿತ ದೇವಿಯ ಮಂದಸ್ಥಿತದಿಂದ ಸೃಜನಿಸಿತು. ದಶಾಭುಜಳಾದ ಕುಷ್ಮಾಂಡಾ ರೋಗ ದುಃಖಗಳನ್ನು ನಿವಾರಿಸಿ, ಆರೋಗ್ಯ, ಬಾಗ್ಯ, ದೀರ್ಘಾಯಸ್ಸು, ಸರ್ವ ಖ್ಯಾತಿಗಳನ್ನು ಪ್ರಸಾದಿಸುತ್ತಾಳೆ.

*೫. ಸ್ಕಂದಮಾತಾ

ಸುಬ್ರಹ್ಮಣ್ಯನ ತಾಯಿ. ಚತುರ್ಭುಜ ಸಿಂಹವಾಹಿನಿ ಯಾದ ದೇವಿಯ ಮಡಿಲಲ್ಲಿ ಸ್ಕಂದ ವಿರಾಜಿಸುತ್ತಿದ್ದಾನೆ. ಈ ರೂಪವನ್ನು ಆರಾಧಿಸಿದರೆ, ನಮ್ಮಲ್ಲಿರುವ ದೈವತ್ವವನ್ನು ವೃದ್ಧಿಸುತ್ತಾಳೆ.

*೬. ಕಾತ್ಯಾಯನಿ

ನಿಷ್ಕಳಂಕಳು – ಮಹಿಷಾಸುರನನ್ನು ವಧಿಸಿದ ಚತುರ್ಭುಜ ಕಾತ್ಯಾಯನಿ ಧರ್ಮ, ಅರ್ಥ, ಕಾಮ, ಮೋಕ್ಷಗಳನ್ನು ಕರುಣಿಸಿ ಕಾಪಾಡುತ್ತಾಳೆ.

*೭. ಕಾಲರಾತ್ರಿ

ಕಾಲವನ್ನು ಜಯಿಸಿದವಳು. ಈ ರೂಪದಲ್ಲಿ ನೋಡಲು ಭಯಂಕರವಾದ ದೇವಿಯು ನಮ್ಮನ್ನು ಕಾಲಚಕ್ರದಿಂದ ಬಿಡುಗಡೆ ಮಾಡುತ್ತಾಳೆ.

*೮. ಮಹಾಗೌರಿ

ಶಿವನ ಒಲವಿಂದ ಕಾಂತಿಯುತವಾದ ದೇವಿ. ನಂದಿಯ ಮೇಲೆ ಕುಳಿತು ನಮ್ಮ ಗೊಂದಲವನ್ನು ನಿವಾರಿಸುತ್ತಾಳೆ.

*೯. ಸಿದ್ಧಿಧಾತ್ರಿ

ಶಿವನ ಅರ್ಧಾಂಗಿಯಾದ ದೇವಿಯು ಭಕ್ತರಿಗೆ ಪರಿಪೂರ್ಣತೆಯನ್ನು ಕರುಣಿಸುತ್ತಾಳೆ.

ಶೈಲಪುತ್ರಿ

ವಂದೇ ವಾಂಛಿತ ಲಾಭಾಯ ಚಂದ್ರಾರ್ಧಕೃ ತಶೇಖರಂ |
ವೃಷಾರೂಢಾಂ ಶೂಲಧರಾಂ ಶೈಲಪುತ್ರೀಂ ಯಶಸ್ವಿನೀಂ ||

ಬ್ರಮ್ಹಚಾರಿಣೀ

ದಧಾನಾಂ ಕರಪದ್ಮಬ್ಯಾಂ ಅಕ್ಷಮಾಲಾ ಕಮಂಡಲೂ |
ದೇವಿ ಪ್ರಸೀದತು ಮಯಿ ಬ್ರಮ್ಹಚಾರಿಣ್ಯನುತ್ತಮಾ ||

ಚಂದ್ರಘಂಟಾ

ಪಿಣಡಜಪ್ರವರಾರೂಢಾ ಚಂದಕೋಪಾಸ್ತ್ರಕೈರ್ಯುತಾ |
ಪ್ರಸಾದಂ ತನುತೆ ಮಹ್ಯಾಂ ಚಂದ್ರಘಂಟೆತಿ ವಿಶ್ರುತಾ ||

ಕೂಷ್ಮಾಂಡಾ

ಸುರಾಸಂಪೂರ್ಣ ಕಲಶಂ ರುಧಿರಾಪ್ಲುತಮೇವಚ |
ದಧಾನಾ ಹಸ್ತಪದ್ಮಾಭ್ಯಾಂ ಮೂಷ್ಮಾಂಡಾ ಶುಭದಾಸ್ತುಮೆ ||

ಸ್ಕಂದಮಾತಾ

ಸಿಂಹಾಸನಗತಾ ನಿತ್ಯಂ ಪದ್ಮಾಂಚಿತಕರಾದ್ವಯಾ |
ಶುಭದಾಸ್ತು ಸದಾ ದೇವಿ ಸ್ಕಂದಮಾತಾ ಯಶಸ್ವಿನೀ ||

ಕಾತ್ಯಾಯನೀ

ಚಂದ್ರಹಾಸೊಜ್ವಲಕರಾ ಶಾರರ್ದೂಲವರವಾಹನಾ |
ಕಾತ್ಯಾಯನೀ ಶುಭಂ ದದ್ಯಾತ್ ದೇವಿ ದಾನವಘಾತಿನೀ ||

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

ಕಾಲರಾತ್ರಿ

ಎಕವೇಣೀ ಜಪಾಕರ್ಣಪೂರಾ ನಗ್ನಾ ಸ್ವರಾಸ್ಥಿತಾ |
ಲಂಬೋಷ್ಠೀ ಕರ್ಣಿಕಾಕರ್ಣಿ ತೈಲಾಭ್ಯಕ್ತಶರಿರಿಣೀ ||
ವಾಮಪಾದೋಲ್ಲಸಲ್ಲೀಹಲತಾಕಂಟಕಭೂಷಣಾ |
ವರ್ಧನ್ಮೂರ್ಧಧ್ವಜಾ ಕೃಷ್ಣ ಕಾಲರಾತ್ರೀ ಭಯಂಕರೀ ||

ಮಹಾಗೌರಿ

ಶ್ವೆತೆ ವೃಶೆ ಸಮಾರೂಢಾ ಶ್ವೆತಾಂಬರಧರಾ ಶುಚಿಃ |
ಮಹಾಗೌರೀ ಶುಭಂ ದದ್ಯಾತ್ ಮಹಾದೇವ ಪ್ರಮೋದದಾ ||

ಸಿದ್ಧಿದಾಯಿನೀ

ಸಿದ್ಧಗಂಧರ್ವಯಕ್ಷಾದ್ಯೈಃ ಅಸುರೈರಮರೈರಪಿ |
ಸೆವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿದಾಯಿನೀ ||

Share. Facebook Twitter LinkedIn WhatsApp Email

Related Posts

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್

08/01/2026 8:18 PM2 Mins Read

ಸಾಗರದ ಉಳ್ಳೂರಲ್ಲಿ ‘ಮರಗಳ ಮಾರಣಹೋಮ’: ಕಣ್ಣುಚ್ಚಿ ಕುಳಿತ ‘ಅರಣ್ಯ ಇಲಾಖೆ’

08/01/2026 7:51 PM3 Mins Read

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

08/01/2026 7:44 PM1 Min Read
Recent News

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್

08/01/2026 8:18 PM

ಸಾಗರದ ಉಳ್ಳೂರಲ್ಲಿ ‘ಮರಗಳ ಮಾರಣಹೋಮ’: ಕಣ್ಣುಚ್ಚಿ ಕುಳಿತ ‘ಅರಣ್ಯ ಇಲಾಖೆ’

08/01/2026 7:51 PM

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

08/01/2026 7:44 PM

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಜೊತೆ ‘ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಆದೇಶ.!

08/01/2026 7:26 PM
State News
KARNATAKA

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ ಹಾಗೂ ಬೀದಿ, ಬೀದಿಯಲ್ಲಿ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0908/01/2026 8:18 PM KARNATAKA 2 Mins Read

ಬೆಂಗಳೂರು : ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ…

ಸಾಗರದ ಉಳ್ಳೂರಲ್ಲಿ ‘ಮರಗಳ ಮಾರಣಹೋಮ’: ಕಣ್ಣುಚ್ಚಿ ಕುಳಿತ ‘ಅರಣ್ಯ ಇಲಾಖೆ’

08/01/2026 7:51 PM

ರಾಜ್ಯದ ಎಲ್ಲಾ ಜಿಲ್ಲೆಗಳು, 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸ್ಥಾಪನೆ: ಸಚಿವ ಸಂಪುಟದ ನಿರ್ಧಾರ

08/01/2026 7:44 PM

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2 ಜೊತೆ ‘ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಆದೇಶ.!

08/01/2026 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.