Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಸ್ವೀಕಾರ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

21/06/2025 6:30 PM

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ಯುವ ದಸರಾ ವೀಕ್ಷಣೆಗೂ ಟಿಕೆಟ್ ಕಡ್ಡಾಯ: ಆನ್ ಲೈನ್ ಮೂಲಕ ಈ ರೀತಿ ಖರೀದಿಸಿ
KARNATAKA

ಮೈಸೂರು ಯುವ ದಸರಾ ವೀಕ್ಷಣೆಗೂ ಟಿಕೆಟ್ ಕಡ್ಡಾಯ: ಆನ್ ಲೈನ್ ಮೂಲಕ ಈ ರೀತಿ ಖರೀದಿಸಿ

By kannadanewsnow0926/09/2024 6:34 PM

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ದಸರಾ ಗೋಲ್ಟ್ ಪಾಸ್ ಸೇರಿದಂತೆ ವಿವಿಧ ಪಾಸ್ ಗಳ ದರವನ್ನು ಪ್ರಕಟಿಸಲಾಗಿತ್ತು. ಈಗ ಯುವ ದಸರಾ ವೀಕ್ಷಣೆಗೂ ಟಿಕೆಟ್ ನಿಗದಿ ಗೊಳಿಸಲಾಗಿದೆ. ಇಂದಿನಿಂದ ಆನ್ ಲೈನ್ ನಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ.

ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್‌ಗಳ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.6ರಿಂದ 10ರವರೆಗೆ ನಿತ್ಯ ಸಂಜೆ 6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ. ಅ.6ರಂದು ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಲಿದ್ದಾರೆ.

‘ಟಿಕೆಟ್‌ಗಳನ್ನು ಸೆ.27ರಿಂದ ಆನ್‌ಲೈನ್‌ನಲ್ಲಿ ದಸರಾದ ಅಧಿಕೃತ ಜಾಲತಾಣವಾದ https://mysoredasara.gov.in ಹಾಗೂ Book My Show ಮೂಲಕ ಖರೀದಿಸಬಹುದು. ವೀಕ್ಷಕರ ಗ್ಯಾಲರಿ–1 (ವೇದಿಕೆ ಸಮೀಪ) ಟಿಕೆಟ್‌ ಮುಖಬೆಲೆ ₹8 ಸಾವಿರ ಹಾಗೂ ವೀಕ್ಷಕರ ಗ್ಯಾಲರಿ–2ರ ಟಿಕೆಟ್‌ಗಳ ಮುಖಬೆಲೆ ₹5 ಸಾವಿರ ನಿಗದಿಪಡಿಸಲಾಗಿದೆ. ಒಂದು ಟಿಕೆಟ್‌ನಲ್ಲಿ ಒಬ್ಬರಿಗೆ ಒಂದು ಕಾರ್ಯಕ್ರಮಕ್ಕೆ ಮಾತ್ರ ಪ್ರವೇಶ (ನಿಗದಿತ ಗ್ಯಾಲರಿಯಲ್ಲಿ) ಅವಕಾಶವಿರುತ್ತದೆ’ ಎಂದು ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್‌ಗಳ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.6ರಿಂದ 10ರವರೆಗೆ ನಿತ್ಯ ಸಂಜೆ 6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ. ಅ.6ರಂದು… pic.twitter.com/XCAL6DaDKV

— DIPR Karnataka (@KarnatakaVarthe) September 26, 2024

‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | Teacher Recruitment

‘ಪ್ರೌಢ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಇಂಟರ್ನೆಟ್’ ನೀಡಲು ನಿರ್ಧಾರ

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಸ್ವೀಕಾರ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

21/06/2025 6:30 PM1 Min Read

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM1 Min Read

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM1 Min Read
Recent News

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಸ್ವೀಕಾರ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

21/06/2025 6:30 PM

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

21/06/2025 6:01 PM
State News
KARNATAKA

BREAKING : ಮೈಸೂರಲ್ಲಿ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಸ್ವೀಕಾರ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

By kannadanewsnow0521/06/2025 6:30 PM KARNATAKA 1 Min Read

ಮೈಸೂರು : ವ್ಯಕ್ತಿಯೊಬ್ಬರಿಗೆ ಇ ಸ್ವತ್ತು ಮಾಡಿ ಕೊಡಲು ಕಂದಾಯ ಅಧಿಕಾರಿ ಹಾಗೂ ಬಿಲ್ ಕಲೆಕ್ಟರ್ ಇಬ್ಬರು ಸೇರಿ 25,000…

SHOCKING : ಸಚಿವ ಕೆ.ಎನ್ ರಾಜಣ್ಣ ಅಭಿನಂದನಾ ಸಮಾರಂಭದ ಬಳಿಕ ‘ಹೃದಯಘಾತದಿಂದ’ ಮಹಿಳೆ ಸಾವು!

21/06/2025 6:25 PM

ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ, CM ಸಿದ್ದರಾಮಯ್ಯಗೆ ಯಾವುದೇ ತೊಂದರೆ ಇಲ್ಲ : ಕೋಡಿಶ್ರೀ ಸ್ಫೋಟಕ ಭವಿಷ್ಯ!

21/06/2025 6:13 PM

BREAKING : ಹೂತಿದ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಕೇಸ್ ಗೆ ಟ್ವಿಸ್ಟ್ : 2 ಮಕ್ಕಳ ತಾಯಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

21/06/2025 6:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.