BIGG NEWS: ಗುಜರಾತ್‌ ಮಾದರಿಯಂತೆ ರಾಜ್ಯದಲ್ಲಿ ಟಿಕೆಟ್‌ ಹಂಚಿಕೆಯಾಗಲಿದೆ; ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ರಾಜ್ಯದಲ್ಲಿ ಗುಜರಾತ್‌ ಮಾದರಿಯಂತೆ ಟಿಕೆಟ್​ ಹಂಚಿಕೆಯಾಗಲಿದೆ. ಗುಜರಾತ್​ ಚುನಾವಣೆಯಲ್ಲಿ ಹಾಲಿ ಶಾಸಕರು ಸೇರಿದಂತೆ ಘಟಾನುಘಟಿ ನಾಯಕರಿಗೆ ಟಿಕೆಟ್ ನೀಡದೇ ಹೊಸಬರಿಗೆ ಅವಕಾಶ ನೀಡಲಾಗಿದೆ. BIGG NEWS: ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ನೀತಿ ಜಾರಿಗೊಳಿಸುವಂತೆ ಹಿಂದೂ ಪರ ಸಂಘಟನೆಗಳ ಒತ್ತಾಯ   ಇದೇ ಮಾದರಿಯನ್ನ ರಾಜ್ಯದಲ್ಲಿ ಅಳವಡಿಕೆ ಮಾಡಲು ಸಜ್ಜಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಚುಕ್ಕಾಣಿ ಹಿಡಿದಿದ್ದಾರೆ. ರಾಜ್ಯದಲ್ಲೂ ದಿಗ್ವಿಜಯ ಸಾಧಿಸಿ … Continue reading BIGG NEWS: ಗುಜರಾತ್‌ ಮಾದರಿಯಂತೆ ರಾಜ್ಯದಲ್ಲಿ ಟಿಕೆಟ್‌ ಹಂಚಿಕೆಯಾಗಲಿದೆ; ಬಸನಗೌಡ ಪಾಟೀಲ್ ಯತ್ನಾಳ್