Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ಕೋಟಿ ಸರ್ಕಾರಿ ಉದ್ಯೋಗ, ಕೋಟ್ಯಾಧಿಪತಿ ದೀದಿಗಳು: ಬಿಹಾರ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

31/10/2025 10:43 AM

ನಟ ದರ್ಶನ್ ಪವಿತ್ರಾಗೌಡಗೆ ಮದುವೆ ಆಗಿತ್ತಾ? ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಭಾರಿ ವೈರಲ್!

31/10/2025 10:29 AM

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮ ದಿನಾಚರಣೆ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ ನಮನ

31/10/2025 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)’ದ ಚುನಾವಣೆಗೆ ಮುಹೂರ್ತ ಫಿಕ್ಸ್
KARNATAKA

BREAKING: ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)’ದ ಚುನಾವಣೆಗೆ ಮುಹೂರ್ತ ಫಿಕ್ಸ್

By kannadanewsnow0910/10/2025 3:30 PM

ಬೆಂಗಳೂರು: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union Of Working Journalists-KUWJ)” ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ.

ಈ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಎನ್.ರವಿ ಕುಮಾರ್ ಟೆಲೆಕ್ಸ್ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಹೀಗಿದೆ KUWJ ಸಂಘದ ಚುನಾವಣಾ ವೇಳಾಪಟ್ಟಿ

  • ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟ
  • ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟ
  • ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ
  • ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
  • ಅ.28 ನಾಮಪತ್ರಗಳ ಪರಿಶೀಲನೆ
  • ಅ.30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನ

ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೇಂದ್ರ (ಕೆಯುಡಬ್ಲ್ಯೂಜೆ )ಕಚೇರಿ ಕಂದಾಯ ಭವನ 3ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು -09 ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೆಯುಡಬ್ಲ್ಯೂಜೆಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ಟೆಲೆಕ್ಸ್ ಮಾಹಿತಿ ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ಮರಿಯಾ ಕೊರಿನಾ ಮಚಾಡೋಗೆ 2025ರ ನೋಬೆಲ್ ಶಾಂತಿ ಪ್ರಶಸ್ತಿ | 2025 Nobel Peace Prize

BREAKING: ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು: ಸ್ಥಿತಿ ಗಂಭೀರ

Share. Facebook Twitter LinkedIn WhatsApp Email

Related Posts

ನಟ ದರ್ಶನ್ ಪವಿತ್ರಾಗೌಡಗೆ ಮದುವೆ ಆಗಿತ್ತಾ? ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಭಾರಿ ವೈರಲ್!

31/10/2025 10:29 AM1 Min Read

ತಿಂಗಳಿಗೊಮ್ಮೆ ಈ ದಾನವನ್ನು ಮಾಡಿದರೆ ಸಾಕು, ಲಕ್ಷ್ಮಿ ದೇವಿಯ ಕೃಪೆಯಿಂದ, ನೀವು ಸಂಪತ್ತು, ಸಮೃದ್ಧಿಯ ಜೀವನವನ್ನು ನಡೆಸಬಹುದು

31/10/2025 10:17 AM3 Mins Read

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಅಪ್ರಾಪ್ತ ಪುತ್ರಿ!

31/10/2025 10:13 AM1 Min Read
Recent News

1 ಕೋಟಿ ಸರ್ಕಾರಿ ಉದ್ಯೋಗ, ಕೋಟ್ಯಾಧಿಪತಿ ದೀದಿಗಳು: ಬಿಹಾರ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

31/10/2025 10:43 AM

ನಟ ದರ್ಶನ್ ಪವಿತ್ರಾಗೌಡಗೆ ಮದುವೆ ಆಗಿತ್ತಾ? ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಭಾರಿ ವೈರಲ್!

31/10/2025 10:29 AM

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮ ದಿನಾಚರಣೆ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ ನಮನ

31/10/2025 10:25 AM

ತಿಂಗಳಿಗೊಮ್ಮೆ ಈ ದಾನವನ್ನು ಮಾಡಿದರೆ ಸಾಕು, ಲಕ್ಷ್ಮಿ ದೇವಿಯ ಕೃಪೆಯಿಂದ, ನೀವು ಸಂಪತ್ತು, ಸಮೃದ್ಧಿಯ ಜೀವನವನ್ನು ನಡೆಸಬಹುದು

31/10/2025 10:17 AM
State News
KARNATAKA

ನಟ ದರ್ಶನ್ ಪವಿತ್ರಾಗೌಡಗೆ ಮದುವೆ ಆಗಿತ್ತಾ? ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಭಾರಿ ವೈರಲ್!

By kannadanewsnow0531/10/2025 10:29 AM KARNATAKA 1 Min Read

ಬೆಂಗಳೂರು : ಇಂದು ನಟ ದರ್ಶನ್ ಗೆ ಬಿಗ್ ಡೇ ಏಕೆಂದರೆ ಕೋರ್ಟ್ ದೋಷಾರೋಪ ಪಟ್ಟಿ ಪ್ರಕ್ರಿಯೆ ನಡೆಸಲಿದ್ದು, ಈ…

ತಿಂಗಳಿಗೊಮ್ಮೆ ಈ ದಾನವನ್ನು ಮಾಡಿದರೆ ಸಾಕು, ಲಕ್ಷ್ಮಿ ದೇವಿಯ ಕೃಪೆಯಿಂದ, ನೀವು ಸಂಪತ್ತು, ಸಮೃದ್ಧಿಯ ಜೀವನವನ್ನು ನಡೆಸಬಹುದು

31/10/2025 10:17 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಅಪ್ರಾಪ್ತ ಪುತ್ರಿ!

31/10/2025 10:13 AM

BREAKING : ಚಿಕ್ಕಮಂಗಳೂರಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿ ಇಬ್ಬರು ಬಲಿ!

31/10/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.