Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ,ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ | Gold Silver down

06/11/2025 8:46 AM

Watch video: ಫಾಲ್ಕನ್ 9 ರಾಕೆಟ್ ಬಳಸಿ 29 ಸ್ಟಾರ್ ಲಿಂಕ್ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡಿದ ಸ್ಪೇಸ್ ಎಕ್ಸ್

06/11/2025 8:45 AM

ALERT : ಈ `ಚಾರ್ಜರ್’ಬಳಸಿದ್ರೆ ನಿಮ್ಮ ಮೊಬೈಲ್ ಬ್ಲಾಸ್ಟ್ ಆಗಬಹುದು : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!

06/11/2025 8:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
KARNATAKA

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

By kannadanewsnow0915/01/2025 5:51 PM

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಅಪರಾಧ ಅಪರಾಧವೇ; ನಿವೇಶನ ಹಿಂತಿರುಗಿಸಿದ ಮಾತ್ರಕ್ಕೆ ಕಳಂಕದಿಂದ ಹೊರಕ್ಕೆ ಬರಲು ಸಾಧ್ಯವಿಲ್ಲ. ಇವತ್ತು ಸ್ನೇಹಮಯಿ ಕೃಷ್ಣರ ಮೇಲೆ ಬೆದರಿಕೆ ಹಾಕಿ ಕೇಸುಗಳನ್ನು ಹಾಕುತ್ತಿದ್ದಾರೆ. ಇವೆಲ್ಲ ಷಡ್ಯಂತ್ರ, ಪಿತೂರಿ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು.

ಸ್ನೇಹಮಯಿ ಕೃಷ್ಣ ನ್ಯಾಯಪರ ಹೋರಾಟ ಕೈಬಿಟ್ಟಿಲ್ಲ; ಅವರನ್ನು ಅಭಿನಂದಿಸುವೆ ಎಂದ ಅವರು, ಸ್ನೇಹಮಯಿ ಕೃಷ್ಣ ಅವರ ಕೋರಿಕೆಯಂತೆ ಹೈಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವುದೆಂಬ ವಿಶ್ವಾಸ ಇರುವುದಾಗಿ ಹೇಳಿದರು. 14 ನಿವೇಶನವಷ್ಟೇ ಅಲ್ಲ; ಇದರಲ್ಲಿ ಸುಮಾರು 5 ಸಾವಿರ ಕೋಟಿಗೂ ಹೆಚ್ಚಿನ ಹಗರಣ ನಡೆದಿದೆ. ಸಿದ್ದರಾಮಯ್ಯನವರು, ಕಾಂಗ್ರೆಸ್ ಸರಕಾರ ಬಂದಾಗಿನಿಂದ ಸಾವಿರಾರು ನಿವೇಶನಗಳನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಮಾರಿಕೊಂಡಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಮುಡಾ ಹಗರಣ ವಿಷಯದಲ್ಲಿ ಬಿಜೆಪಿ ನಿರಂತರ ಹೋರಾಟ ಮಾಡುತ್ತ ಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯನ್ನೂ ನಾವು ಮಾಡಿದ್ದೆವು ಎಂದು ವಿವರಿಸಿದರು.

ಅಕ್ರಮವೇ ನಡೆದಿಲ್ಲ ಎಂದಿದ್ದ ಸಿದ್ದರಾಮಯ್ಯನವರು, ಪರಿಹಾರ ಕೊಟ್ಟರೆ ನಿವೇಶನ ವಾಪಸ್ ಕೊಡುವುದಾಗಿ ಹೇಳಿದ್ದರು. ಬಳಿಕ ಯಾವುದೇ ಪರಿಹಾರವನ್ನೂ ಅಪೇಕ್ಷಿಸದೆ 14 ನಿವೇಶನಗಳನ್ನು ಮುಡಾಗೆ ಬರೆದುಕೊಡುವ ಕೆಲಸ ಮಾಡಿದ್ದಾರೆ. ಅಕ್ರಮ ನಡೆದುದು ಮುಖ್ಯಮಂತ್ರಿ ಕುರ್ಚಿಗೆ ಕಂಟಕವಾಗಿದೆ ಎಂಬುದು ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರಿಗೆ ಅರ್ಥವಾಗಿದೆ. ಬಳಿಕ ಆ ನಿರ್ಧಾರವನ್ನು ಸಿದ್ದರಾಮಯ್ಯನವರು ಕೈಗೊಂಡರು ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಒಳಜಗಳ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಯಾವುದೇ ಪ್ಯಾಚಪ್ ಆಗಲು ಸಾಧ್ಯವಿಲ್ಲ; ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಅವರು ಏನೇ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕಾಗುತ್ತದೆ ಎಂದು ತಿಳಿಸಿದರು.

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

BREAKING: ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಖಾಲಿ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್

Share. Facebook Twitter LinkedIn WhatsApp Email

Related Posts

BREAKING : `ಜಾತಿ ಗಣತಿ’ ಸಮೀಕ್ಷೆಯ `ಮಾಸ್ಟರ್ ಟ್ರೈನರ್’ಗಳಿಗೆ ಗೌರವಧನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

06/11/2025 8:27 AM1 Min Read

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಇಂದು ‘ಯೂಟ್ಯೂಬ್ ಲೈವ್’ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

06/11/2025 8:20 AM1 Min Read

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ `ಲೈಂಗಿಕ ದೌರ್ಜನ್ಯ’ ತಡೆಗೆ ಮಹತ್ವದ ಕ್ರಮ : `ಆಂತರಿಕಾ ದೂರು ಸಮಿತಿ ರಚನೆ ಕಡ್ಡಾಯ.!

06/11/2025 8:12 AM2 Mins Read
Recent News

BREAKING : ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ,ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ | Gold Silver down

06/11/2025 8:46 AM

Watch video: ಫಾಲ್ಕನ್ 9 ರಾಕೆಟ್ ಬಳಸಿ 29 ಸ್ಟಾರ್ ಲಿಂಕ್ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡಿದ ಸ್ಪೇಸ್ ಎಕ್ಸ್

06/11/2025 8:45 AM

ALERT : ಈ `ಚಾರ್ಜರ್’ಬಳಸಿದ್ರೆ ನಿಮ್ಮ ಮೊಬೈಲ್ ಬ್ಲಾಸ್ಟ್ ಆಗಬಹುದು : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!

06/11/2025 8:37 AM

ಚೀನಾದ ಕ್ಸಿನ್ ಜಿಯಾಂಗ್ ನಲ್ಲಿ 4.7 ತೀವ್ರತೆಯ ಭೂಕಂಪ | Earthquake

06/11/2025 8:33 AM
State News
KARNATAKA

BREAKING : `ಜಾತಿ ಗಣತಿ’ ಸಮೀಕ್ಷೆಯ `ಮಾಸ್ಟರ್ ಟ್ರೈನರ್’ಗಳಿಗೆ ಗೌರವಧನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

By kannadanewsnow5706/11/2025 8:27 AM KARNATAKA 1 Min Read

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮೀಕ್ಷಾದಾರರಿಗೆ ತರಬೇತಿ ನೀಡಿರುವ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ಗಳಿಗೆ…

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಇಂದು ‘ಯೂಟ್ಯೂಬ್ ಲೈವ್’ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

06/11/2025 8:20 AM

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ `ಲೈಂಗಿಕ ದೌರ್ಜನ್ಯ’ ತಡೆಗೆ ಮಹತ್ವದ ಕ್ರಮ : `ಆಂತರಿಕಾ ದೂರು ಸಮಿತಿ ರಚನೆ ಕಡ್ಡಾಯ.!

06/11/2025 8:12 AM

BIG ALERT : ನಿಮ್ಮ `ವಾಟ್ಸಪ್ ಹ್ಯಾಕ್’ ಆದಲ್ಲಿ ತಕ್ಷಣವೇ ಈ ಕೆಲಸ ಮಾಡಿ.!

06/11/2025 7:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.