Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಮಾರಿಕಾಂಬ ಜಾತ್ರೆಯಲ್ಲಿ ‘ಅಮ್ಯೂಸ್ ಮೆಂಟ್ ಪಾರ್ಕ್ ದರ’ ದುಬಾರಿ ಇರಲ್ಲ: ಟೆಂಡರ್ ದಾರ ಲಿಂಗರಾಜು ಸ್ಪಷ್ಟನೆ

13/01/2026 10:52 PM

‘ಅರಮನೆ ವೃದ್ಧಾಶ್ರಮ’ದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’

13/01/2026 10:29 PM

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಎಂ ಸಿದ್ಧರಾಮಯ್ಯ’ ಜೈಲಿಗೆ ಹೋಗುವ ಕಾಲ ದೂರವಿಲ್ಲ: ಬಿಎಸ್ ಯಡಿಯೂರಪ್ಪ
KARNATAKA

‘ಸಿಎಂ ಸಿದ್ಧರಾಮಯ್ಯ’ ಜೈಲಿಗೆ ಹೋಗುವ ಕಾಲ ದೂರವಿಲ್ಲ: ಬಿಎಸ್ ಯಡಿಯೂರಪ್ಪ

By kannadanewsnow0908/11/2024 7:43 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಸಂಡೂರು ಕ್ಷೇತ್ರದಲ್ಲಿ ಇಂದು ರೋಡ್ ಷೋದಲ್ಲಿ ಭಾಗವಹಿಸಿದ್ದ ಅವರು, ಸಿದ್ದರಾಮಯ್ಯನವರು ಮತ್ತು ಅವರ ಪತ್ನಿ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಲೋಕಾಯುಕ್ತ ತನಿಖೆ ಎದುರಿಸಿದ್ದಾರೆ ಎಂದು ವಿವರಿಸಿದರು. ಮೈಸೂರು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಾವು ಒತ್ತಾಯಿಸಿದ್ದೇವೆ. ಸಿಬಿಐ ತನಿಖೆಗೆ ವಹಿಸಿದ 24 ಗಂಟೆಗಳಲ್ಲಿ ಮುಖ್ಯಮಂತ್ರಿಯನ್ನು ಬಂಧನ ಮಾಡಿ ಜೈಲಿಗೆ ಕಳುಹಿಸುವುದು ನಿಶ್ಚಿತ ಎಂದು ಹೇಳಿದರು.

ಹಣ, ಹೆಂಡ, ಅಧಿಕಾರದ ಬಲದಿಂದ ಹಾಗೂ ಜಾತಿ ವಿಷಬೀಜ ಬಿತ್ತಿ ರಾಜಕಾರಣ ಮಾಡುವ ಕಾಲ ಹೋಗಿದೆ. ಸಿದ್ದರಾಮಯ್ಯನವರೇ, ಇವತ್ತು ಜನ ಜಾಗೃತರಾಗಿದ್ದಾರೆ. ನಿಮ್ಮ ಮೋಸಕ್ಕೆ ಬಲಿ ಆಗುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಡೆಯುವ 3ಕ್ಕೆ 3 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಂಗಾರು ಹನುಮಂತು ಅವರ ಚಿಹ್ನೆ ಕಮಲದ ಹೂವಿನ ಗುರುತಿಗೆ ಮತ ಕೊಡಿ. ಹಳ್ಳಿಗಳಿಗೆ ತೆರಳಿ ಬಿಜೆಪಿ ಪರವಾಗಿ ಪ್ರಚಾರ ಮಾಡಬೇಕೆಂದು ಮನವಿ ಮಾಡಿದರು.

ಬಂಗಾರು ಹನುಮಂತು ಅವರನ್ನು ಗೆಲ್ಲಿಸುವ ಉದ್ದೇಶದಿಂದ ಯಡಿಯೂರಪ್ಪ ಇಲ್ಲಿಗೆ ಬಂದಿದ್ದು, ಅದಕ್ಕಾಗಿ ನಮ್ಮೆಲ್ಲ ಬಂಧುಗಳು ಮನೆ ಮನೆಗೆ ಹೋಗಿ ಪ್ರಚಾರ ಮಾಡಬೇಕು ಎಂದು ವಿನಂತಿಸಿದರು.

ನರೇಂದ್ರ ಮೋದಿಯವರ ಗುರುತು, ಬಂಗಾರು ಹನುಮಂತು ಅವರ ಗುರುತು, ಬಿಜೆಪಿ ಗುರುತು ಕಮಲ -ಕಮಲ-ಕಮಲ ಎಂದು ನೆನಪಿಸಿದರು. ಸಂಡೂರು ಕ್ಷೇತ್ರದಲ್ಲಿ ತಾತ, ಮುತ್ತಾತಂದಿರ ಕಾಲದಿಂದ ಉಳುಮೆ ಮಾಡಿಕೊಂಡು ಬಂದ ರೈತರ ಭೂಮಿಯ ವಿಚಾರದಲ್ಲಿ ಸಮಸ್ಯೆ ಆಗಿದೆ. ಅದನ್ನು ಸರಿಪಡಿಸುವ ಎಲ್ಲ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅಭ್ಯರ್ಥಿ ಬಂಗಾರು ಹನುಮಂತು, ಪಕ್ಷದ ಪ್ರಮುಖರು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

‘ಸಾಗರ ಟೌನ್’ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ‘ದನ ಕಳ್ಳ’ರ ಬಂಧನ, ಕಾರ್ ಜಪ್ತಿ

ಪಂಢರಾಪುರಕ್ಕೆ ತೆರಳೋರಿಗೆ ಗುಡ್ ನ್ಯೂಸ್: ಕಾರ್ತಿಕ ಏಕಾದಶಿ ಪ್ರಯುಕ್ತ ‘ವಿಶೇಷ ರೈಲು ಸಂಚಾರ’ದ ವ್ಯವಸ್ಥೆ

Share. Facebook Twitter LinkedIn WhatsApp Email

Related Posts

ಸಾಗರದ ಮಾರಿಕಾಂಬ ಜಾತ್ರೆಯಲ್ಲಿ ‘ಅಮ್ಯೂಸ್ ಮೆಂಟ್ ಪಾರ್ಕ್ ದರ’ ದುಬಾರಿ ಇರಲ್ಲ: ಟೆಂಡರ್ ದಾರ ಲಿಂಗರಾಜು ಸ್ಪಷ್ಟನೆ

13/01/2026 10:52 PM2 Mins Read

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM2 Mins Read

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM1 Min Read
Recent News

ಸಾಗರದ ಮಾರಿಕಾಂಬ ಜಾತ್ರೆಯಲ್ಲಿ ‘ಅಮ್ಯೂಸ್ ಮೆಂಟ್ ಪಾರ್ಕ್ ದರ’ ದುಬಾರಿ ಇರಲ್ಲ: ಟೆಂಡರ್ ದಾರ ಲಿಂಗರಾಜು ಸ್ಪಷ್ಟನೆ

13/01/2026 10:52 PM

‘ಅರಮನೆ ವೃದ್ಧಾಶ್ರಮ’ದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’

13/01/2026 10:29 PM

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM
State News
KARNATAKA

ಸಾಗರದ ಮಾರಿಕಾಂಬ ಜಾತ್ರೆಯಲ್ಲಿ ‘ಅಮ್ಯೂಸ್ ಮೆಂಟ್ ಪಾರ್ಕ್ ದರ’ ದುಬಾರಿ ಇರಲ್ಲ: ಟೆಂಡರ್ ದಾರ ಲಿಂಗರಾಜು ಸ್ಪಷ್ಟನೆ

By kannadanewsnow0913/01/2026 10:52 PM KARNATAKA 2 Mins Read

ಶಿವಮೊಗ್ಗ: ಮಾರಿಕಾಂಬ ಜಾತ್ರೆಯ ಪ್ರಯುಕ್ತ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ ಕಾರ್ಯವು ನೆಹರು ಮೈದಾನದಲ್ಲಿ ನಡೆಯುತ್ತಿದೆ. ಟೆಂಡರ್ ಪಡೆದಿರೋದು ದುಬಾರಿ…

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM

ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿಗಳ ಚುನಾವಣೆ: ಮೊದಲ ಸಭೆ ನಡೆಸಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

13/01/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.