Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನ ಭರ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

12/07/2025 10:03 AM

SHOCKING : ಉತ್ತರಕನ್ನಡದಲ್ಲಿ ಮನ ಕಲಕುವ ಘಟನೆ : ಸಾಲ ತೀರಿಸಲು 20 ದಿನದ ಮಗುವನ್ನು ಮಾರಾಟ ಮಾಡಿದ ದಂಪತಿ‌!

12/07/2025 9:53 AM

16 ನೇ ರೋಜ್ಗಾರ್ ಮೇಳ: ಇಂದು 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನಿ ಮೋದಿ

12/07/2025 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಟಿಂಡರ್‌ ಡೇಟಿಂಗ್‌ ಸುರಕ್ಷತಾ ಮಾರ್ಗಸೂಚಿ’ ಕನ್ನಡದಲ್ಲೂ ಬಿಡುಗಡೆ
KARNATAKA

‘ಟಿಂಡರ್‌ ಡೇಟಿಂಗ್‌ ಸುರಕ್ಷತಾ ಮಾರ್ಗಸೂಚಿ’ ಕನ್ನಡದಲ್ಲೂ ಬಿಡುಗಡೆ

By kannadanewsnow0913/02/2025 4:40 PM

ಬೆಂಗಳೂರು: ಅವಿವಾಹಿತರಿಗಾಗಿ ಇರುವ “ಟಿಂಡರ್‌” ಡೇಟಿಂಗ್‌ ಆಪ್‌, ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ಟಿಂಡರ್‌ ಡೇಟಿಂಗ್‌ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕನ್ನಡ ಭಾಷೆಯಲ್ಲೂ ಲಭ್ಯವಿದೆ.

ಟಿಂಡರ್‌ ತನ್ನ ಸಿಎಸ್‌ಆರ್‌ ಅಡಿಯಲ್ಲಿ ಡೇಟಿಂಗ್‌ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯು, ಕನ್ನಡ, ಹಿಂದಿ, ಮರಾಠಿ, ಬೆಂಗಾಲಿ ಭಾಷೆಯಲ್ಲೂ ಲಭ್ಯವಿದ್ದು, ನಿಮ್ಮ ಪ್ರಾದೇಶಿಕಭಾಷೆಯಲ್ಲೇ ಸುರಕ್ಷತೆಯ ಮಾರ್ಗಸೂಚಿಯನ್ನು ತಿಳಿದುಕೊಳ್ಳಬಹುದು.

ಈ ಕುರಿತು ಮಾತನಾಡಿದ ಟಿಂಡರ್‌ನ ಮಾತೃ ಸಂಸ್ಥೆಯಾದ ಮ್ಯಾಚ್ ಗ್ರೂಪ್‌ನ ಸುರಕ್ಷತೆ ವಿಭಾಗದ ಉಪಾಧ್ಯಕ್ಷ ಯೋವೆಲ್ ರಾತ್, ಇಂದಿನ ಇಂಟರ್ನೆಂಟ್‌ ಯುಗದಲ್ಲಿ ಪ್ರತಿಯೊಂದು ಆಪ್‌ ದುರುಪಯೋಗ ಆಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಸಿಎಸ್‌ಆರ್ ಇಂಡಿಯಾ ಸಹಯೋಗದೊಂದಿಗೆ ಮಹಿಳೆಯರ ಮೇಲಿನ ಹಿಂಸೆ ತಡೆಯುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಯಿತು. ಈ ಮಾರ್ಗಸೂಚಿಗೆ ಸುರಕ್ಷತೆ ಪ್ರಯತ್ನಗಳನ್ನು ರೂಪಿಸುವಲ್ಲಿ ಈ ಸಹಭಾಗಿತ್ವವು ಪ್ರಮುಖ ಪಾತ್ರವನ್ನು ವಹಿಸಿದೆ. ಅಲ್ಲದೆ, ಭಾರತದಲ್ಲಿ ಆನ್‌ಲೈನ್ ಡೇಟಿಂಗ್ ಸುರಕ್ಷತೆಯ ಬಗ್ಗೆ ಶಿಕ್ಷಣ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿಯೂ ಹೆಜ್ಜೆ ಇಡಲಾಗಿದೆ.

ಇತ್ತೀಚಿನ ಟಿಂಡರ್ ಸಮೀಕ್ಷೆಯಲ್ಲಿ, ಡೇಟಿಂಗ್ ಆಪ್‌ನಲ್ಲಿ ಮೊದಲ ಬಾರಿ ಡೇಟ್‌ಗೆ ಹೋಗುವುದಕ್ಕೂ ಮುನ್ನ “ಸುರಕ್ಷತೆ ಮತ್ತು ಭದ್ರತೆ”ಗೆ ಮೊದಲ ಆದ್ಯತೆ ಎಂದು ಸಾಕಷ್ಟು ಜನರು ಹೇಳಿದ್ದಾರೆ. ಶೇ.37ರಷ್ಟು ಜನರು ಡೇಟ್‌ಗೆ ಹೋಗುವುದಕ್ಕೂ ಮೊದಲು ಆ ವ್ಯಕ್ತಿಯ ಜೊತೆಗೆ ವೀಡಿಯೋ ಕಾಲ್ ಮಾಡುತ್ತೇವೆ ಎಂದಿದ್ದಾರೆ. ಈ ಎಲ್ಲರ ಆಶಯ ಸುರಕ್ಷತೆ. ಹೀಗಾಗಿ ಸುರಕ್ಷತಾ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಇಂಗ್ಲಿಷ್‌ ಭಾಷೆಯಲ್ಲಿ ಮಾತ್ರ ಮಾರ್ಗಸೂಚಿ ಇತ್ತು, ಆಯಾ ಪ್ರಾದೇಶಿಕ ಭಾಷೆಯಲ್ಲಿಯೇ ಸುರಕ್ಷತಾ ಮಾರ್ಗಸೂಚಿ ಇದ್ದರೆ, ಅದನ್ನು ಅಥೈಸಿಕೊಳ್ಳುವುದು ಸುಲಭ ಎಂಬ ಕಾರಣಕ್ಕೆ ಅನುವಾದ ಮಾಡಲಾಗಿದ್ದು, ನಮ್ಮ ಗ್ರಾಹಕರ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಹೇಳಿದರು.

ಇದುವರೆಗೂ 1 ಮಿಲಿಯನ್‌ಗೂ ಹೆಚ್ಚು ಜನರು ಮಾರ್ಗಸೂಚಿ ವೀಕ್ಷಣೆ ಮಾಡಿದ್ದು, 50 ಸಾವಿರ ಡೌನ್‌ಲೋಡ್‌ ಮಾಡಲಾಗಿದೆ. 2025 ಫೆಬ್ರವರಿಯ ವೇಳೆಗೆ ಭಾರತದಲ್ಲಿ ಟಿಂಡರ್ ಅನ್ನು ಬಳಸುವ ಜನರಿಗೆ ಆಪ್ ಕಾರ್ಡ್‌ಗಳು ಕಾಣಿಸುತ್ತವೆ. ಅದರಲ್ಲಿ, ಭಾರತೀಯ ಭಾಷೆಗಳಲ್ಲಿ ಟಿಂಡರ್ ಡೇಟಿಂಗ್ ಸುರಕ್ಷತೆ ಮಾರ್ಗಸೂಚಿಯು ಡೌನ್‌ಲೋಡ್ ಮಾಡಲು ಲಭ್ಯವಿದೆ ಎಂಬುದು ಕಾಣಿಸುತ್ತದೆ ಎಂದರು.

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: DKS

BREAKING: ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ | New Income Tax Bill

BREAKING: ಪ್ರಯಾಣಿಕರ ಒತ್ತಡಕ್ಕೆ ಮಣಿದ BMRCL: ‘ನಮ್ಮ ಮೆಟ್ರೋ ದರ’ ಇಳಿಕೆಗೆ ನಿರ್ಧಾರ | Namma Metro

Share. Facebook Twitter LinkedIn WhatsApp Email

Related Posts

BREAKING : ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನ ಭರ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

12/07/2025 10:03 AM1 Min Read

SHOCKING : ಉತ್ತರಕನ್ನಡದಲ್ಲಿ ಮನ ಕಲಕುವ ಘಟನೆ : ಸಾಲ ತೀರಿಸಲು 20 ದಿನದ ಮಗುವನ್ನು ಮಾರಾಟ ಮಾಡಿದ ದಂಪತಿ‌!

12/07/2025 9:53 AM1 Min Read

SHOCKING : ಕಲಬುರಗಿಯಲ್ಲಿ ಹಾಡಹಗಲೇ ಗನ್ ತೋರಿಸಿ 3 ಕೆಜಿಗೂ ಅಧಿಕ ಚಿನ್ನಾಭರಣ ದರೋಡೆ : ಬೆಚ್ಚಿ ಬಿದ್ದ ಜನತೆ!

12/07/2025 9:38 AM1 Min Read
Recent News

BREAKING : ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನ ಭರ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

12/07/2025 10:03 AM

SHOCKING : ಉತ್ತರಕನ್ನಡದಲ್ಲಿ ಮನ ಕಲಕುವ ಘಟನೆ : ಸಾಲ ತೀರಿಸಲು 20 ದಿನದ ಮಗುವನ್ನು ಮಾರಾಟ ಮಾಡಿದ ದಂಪತಿ‌!

12/07/2025 9:53 AM

16 ನೇ ರೋಜ್ಗಾರ್ ಮೇಳ: ಇಂದು 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನಿ ಮೋದಿ

12/07/2025 9:43 AM

SHOCKING : ಕಲಬುರಗಿಯಲ್ಲಿ ಹಾಡಹಗಲೇ ಗನ್ ತೋರಿಸಿ 3 ಕೆಜಿಗೂ ಅಧಿಕ ಚಿನ್ನಾಭರಣ ದರೋಡೆ : ಬೆಚ್ಚಿ ಬಿದ್ದ ಜನತೆ!

12/07/2025 9:38 AM
State News
KARNATAKA

BREAKING : ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನ ಭರ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

By kannadanewsnow0512/07/2025 10:03 AM KARNATAKA 1 Min Read

ಬೆಂಗಳೂರು : ಮುಂದಿನ 10 ದಿನಗಳಲ್ಲಿ ನಿಗಮ ಮಂಡಳಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ. ಕೆಲವೇ ದಿನಗಳಲ್ಲಿ ರಾಜ್ಯ ಉಸ್ತುವಾರಿ ರಣದೀಪ್…

SHOCKING : ಉತ್ತರಕನ್ನಡದಲ್ಲಿ ಮನ ಕಲಕುವ ಘಟನೆ : ಸಾಲ ತೀರಿಸಲು 20 ದಿನದ ಮಗುವನ್ನು ಮಾರಾಟ ಮಾಡಿದ ದಂಪತಿ‌!

12/07/2025 9:53 AM

SHOCKING : ಕಲಬುರಗಿಯಲ್ಲಿ ಹಾಡಹಗಲೇ ಗನ್ ತೋರಿಸಿ 3 ಕೆಜಿಗೂ ಅಧಿಕ ಚಿನ್ನಾಭರಣ ದರೋಡೆ : ಬೆಚ್ಚಿ ಬಿದ್ದ ಜನತೆ!

12/07/2025 9:38 AM

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಪೊಲೀಸರೇ ನೇರ ಹೊಣೆ : ನ್ಯಾ.ಮೈಕೆಲ್ ಕುನ್ಹಾ ಆಯೋಗದ ವರದಿಯಲ್ಲಿ ಉಲ್ಲೇಖ

12/07/2025 9:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.