Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿ ವಿಮಾನ ನಿಲ್ದಾಣಕ್ಕೆ ‘ವೀರ ರಾಣಿ ಚೆನ್ನಮ್ಮ’ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ : CM ಸಿದ್ಧರಾಮಯ್ಯ

26/10/2025 7:06 AM

ಬ್ರಿಟಿಷರ ವಿರುದ್ಧ ಹೋರಡಿದ ಟಿಪ್ಪು, ಹೈದರಾಲಿ ಅಪ್ಪಟ ದೇಶಪ್ರೇಮಿಗಳು : CM ಸಿದ್ದರಾಮಯ್ಯ

26/10/2025 6:58 AM

ಮುದ್ರಣ ಜಾಹೀರಾತು ದರದಲ್ಲಿ ಶೇ.26ರಷ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ | Print ad Rates

26/10/2025 6:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬ್ರಿಟಿಷರ ವಿರುದ್ಧ ಹೋರಡಿದ ಟಿಪ್ಪು, ಹೈದರಾಲಿ ಅಪ್ಪಟ ದೇಶಪ್ರೇಮಿಗಳು : CM ಸಿದ್ದರಾಮಯ್ಯ
KARNATAKA

ಬ್ರಿಟಿಷರ ವಿರುದ್ಧ ಹೋರಡಿದ ಟಿಪ್ಪು, ಹೈದರಾಲಿ ಅಪ್ಪಟ ದೇಶಪ್ರೇಮಿಗಳು : CM ಸಿದ್ದರಾಮಯ್ಯ

By kannadanewsnow5726/10/2025 6:58 AM

ಬೆಳಗಾವಿ : ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಅಪ್ಪಟ ವೀರರು, ದೇಶಪ್ರೇಮಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ನಿದ್ದೆಗೆಡಿಸಿದ್ದರು. ನಾಲ್ಕು ಮೈಸೂರು ಯುದ್ಧಗಳನ್ನು ನಡೆಸಿದ್ದರು. ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ವಿರುದ್ಧ ವಿರೋಚಿತವಾಗಿ ಹೋರಾಡಿದ ಅಪ್ಪಟ ವೀರರು, ದೇಶಪ್ರೇಮಿಗಳು. ಈ ಇತಿಹಾಸವನ್ನು ಹೇಳಿದ ಕೂಡಲೇ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಾರೆ. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಅಂಬೇಡ್ಕರ್ ಅವರ ಮಾತು ಮರೆಯಬಾರದು ಎಂದರು.

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ.

ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟೀಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚೆನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ಸ್ವಾಭಿಮಾನಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು ಶಾಸಕರಾದ ಬಳಿಕ ಕಿತ್ತೂರು ಉತ್ಸವ ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೂಡ ನಮ್ಮ ಸರ್ಕಾರವೇ. ಹಲವು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆಗೆ ತಂದಿದ್ದು ಕೂಡ ನಾವೆ. ಇದು ನಮ್ಮ ಸಂಸ್ಕೃತಿ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ.

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.
ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ.

ವ್ಯಾಪಾರ ಮಾಡಲು ಬಂದ ಬ್ರಿಟೀಷರು ಭಾರತೀಯರನ್ನು… pic.twitter.com/SeXkgEK95Q

— CM of Karnataka (@CMofKarnataka) October 25, 2025

Tipu and Hyder Ali were true patriots: CM Siddaramaiah who fought against the British
Share. Facebook Twitter LinkedIn WhatsApp Email

Related Posts

ಬೆಳಗಾವಿ ವಿಮಾನ ನಿಲ್ದಾಣಕ್ಕೆ ‘ವೀರ ರಾಣಿ ಚೆನ್ನಮ್ಮ’ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ : CM ಸಿದ್ಧರಾಮಯ್ಯ

26/10/2025 7:06 AM1 Min Read

BREAKING : ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಡಿ.8ರಿಂದ ಸುವರ್ಣಸೌಧದಲ್ಲಿ ಕಲಾಪ ಆರಂಭ

26/10/2025 6:40 AM1 Min Read

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಡೆಂಘಿ ಜ್ವರ’ಕ್ಕೆ ಮಹಿಳೆ ಬಲಿ.!

26/10/2025 6:34 AM2 Mins Read
Recent News

ಬೆಳಗಾವಿ ವಿಮಾನ ನಿಲ್ದಾಣಕ್ಕೆ ‘ವೀರ ರಾಣಿ ಚೆನ್ನಮ್ಮ’ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ : CM ಸಿದ್ಧರಾಮಯ್ಯ

26/10/2025 7:06 AM

ಬ್ರಿಟಿಷರ ವಿರುದ್ಧ ಹೋರಡಿದ ಟಿಪ್ಪು, ಹೈದರಾಲಿ ಅಪ್ಪಟ ದೇಶಪ್ರೇಮಿಗಳು : CM ಸಿದ್ದರಾಮಯ್ಯ

26/10/2025 6:58 AM

ಮುದ್ರಣ ಜಾಹೀರಾತು ದರದಲ್ಲಿ ಶೇ.26ರಷ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ | Print ad Rates

26/10/2025 6:58 AM

ಇನ್ಮುಂದೆ `ಎಕ್ಸ್-ರೇ, MRI’ ಅಗತ್ಯವಿಲ್ಲ ; ನಿಮಗೆ ಹೃದಯಾಘಾತವಾಗುತ್ತಾ ಅನ್ನೋದನ್ನ ನಿಮ್ಮ ಕಣ್ಣುಗಳೇ ತಿಳಿಸುತ್ವೆ!

26/10/2025 6:50 AM
State News
KARNATAKA

ಬೆಳಗಾವಿ ವಿಮಾನ ನಿಲ್ದಾಣಕ್ಕೆ ‘ವೀರ ರಾಣಿ ಚೆನ್ನಮ್ಮ’ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ : CM ಸಿದ್ಧರಾಮಯ್ಯ

By kannadanewsnow5726/10/2025 7:06 AM KARNATAKA 1 Min Read

ಬೆಳಗಾವಿ : 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ…

ಬ್ರಿಟಿಷರ ವಿರುದ್ಧ ಹೋರಡಿದ ಟಿಪ್ಪು, ಹೈದರಾಲಿ ಅಪ್ಪಟ ದೇಶಪ್ರೇಮಿಗಳು : CM ಸಿದ್ದರಾಮಯ್ಯ

26/10/2025 6:58 AM

BREAKING : ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಡಿ.8ರಿಂದ ಸುವರ್ಣಸೌಧದಲ್ಲಿ ಕಲಾಪ ಆರಂಭ

26/10/2025 6:40 AM

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಡೆಂಘಿ ಜ್ವರ’ಕ್ಕೆ ಮಹಿಳೆ ಬಲಿ.!

26/10/2025 6:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.