BREAKING: ಬೆಂಗಳೂರಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
ಬೆಂಗಳೂರು: ನಗರದಲ್ಲಿ ಪತ್ನಿ ಕಿರುಕುಳದಿಂದ ಪತಿ ಸಾವನ್ನಪ್ಪಿದ ಘಟನೆಗಳು ಅನೇಕವು ದಾಖಲಾಗಿದ್ದವು. ಈ ಬೆನ್ನಲ್ಲೇ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ಪತಿಯ ಕಿರುಕುಳ, ಹಿಂಸೆಗೆ ಬೇಸತ್ತು ರೇಖಾ ಮಾಯಪ್ಪ ನಂದಿ(25) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವರದಕ್ಷಿಣೆ ತರುವಂತೆ ಪತಿ ಮಾಯಪ್ಪ ದಿನವೂ ಕಿರುಕುಳ ನೀಡುತ್ತಿದ್ದರಂತೆ. ಅವರ ಕಿರುಕುಳ, ಹಿಂಸೆ ಸಹಿಸಲಾರದೇ ಇಬ್ಬರು ಮಕ್ಕಳನ್ನು ಬಿಟ್ಟು ರೇಖಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಹಾಗೇ ರೇಖಾ ಪತಿ ಮಾಯಪ್ಪ ಅವರು … Continue reading BREAKING: ಬೆಂಗಳೂರಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed