BREAKING: ತಿರುಪತಿ ಲಡ್ಡು ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಮಧ್ಯ ಪ್ರವೇಶಕ್ಕೆ ಮನವಿ | Tirupati Laddoo Row

ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ವಿವಾದ ತೀವ್ರ ಸ್ವರೂಪ ಪಡೆಯುತ್ತಿದೆ. ದನದ ಕೊಬ್ಬಿಗೆ ಕಲಬೆರೆಕೆ ತುಪ್ಪ ಸರಬರಾಜೇ ಕಾರಣ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. ಈ ಬೆನ್ನಲ್ಲೇ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ ಗೆ ಪತ್ರಕರ್ತ ಸುರೇಶ್ ಎಂಬುವರು ಅರ್ಜಿಯೊಂದನ್ನು ಸಲ್ಲಿಸಿದ್ದು, ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವುದು ತೀವ್ರ ವಿವಾದವನ್ನು ಪಡೆಯುತ್ತಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಕೂಡಲೇ … Continue reading BREAKING: ತಿರುಪತಿ ಲಡ್ಡು ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಮಧ್ಯ ಪ್ರವೇಶಕ್ಕೆ ಮನವಿ | Tirupati Laddoo Row