ತಿರುಪತಿ ಲಡ್ಡು ವಿವಾದ: ನಾಳೆ ‘ಸುಪ್ರೀಂ ಕೋರ್ಟ್’ನಲ್ಲಿ ಅರ್ಜಿಗಳ ವಿಚಾರಣೆ | Tirupati Laddu Row

ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ನಾಳೆ ಸುಪ್ರೀಂ ಕೋರ್ಟ್ ನಡೆಸಲಿದೆ. ತಿರುಪತಿ ಲಡ್ಡು ವಿವಾದಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ರಾಜ್ಯ ಸಭಾ ಸಂಸದ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅವರು ಸಲ್ಲಿಸಿದ್ದಂತ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ … Continue reading ತಿರುಪತಿ ಲಡ್ಡು ವಿವಾದ: ನಾಳೆ ‘ಸುಪ್ರೀಂ ಕೋರ್ಟ್’ನಲ್ಲಿ ಅರ್ಜಿಗಳ ವಿಚಾರಣೆ | Tirupati Laddu Row