Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗುಜರಾತ್’ನಲ್ಲಿ ‘ನಿಗೂಢ ವೈರಸ್’ನಿಂದ ಆತಂಕ, ಮೂವರು ಮಕ್ಕಳು ಸಾವು, ‘ICMR’ ತಂಡದಿಂದ ತನಿಖೆ

05/07/2025 5:06 PM

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ವಂತ ಮನೆ ಕನಸು ಈಡೇರಬೇಕಾ ಪ್ರತಿನಿತ್ಯವೂ 21 ಬಾರಿ ಅಗಾಧ ಶಕ್ತಿಯುಳ್ಳ ಈ ಭೂವರಹ ಸ್ವಾಮಿ ಮಂತ್ರಪಠಿಸಿ
KARNATAKA

ಸ್ವಂತ ಮನೆ ಕನಸು ಈಡೇರಬೇಕಾ ಪ್ರತಿನಿತ್ಯವೂ 21 ಬಾರಿ ಅಗಾಧ ಶಕ್ತಿಯುಳ್ಳ ಈ ಭೂವರಹ ಸ್ವಾಮಿ ಮಂತ್ರಪಠಿಸಿ

By kannadanewsnow0905/02/2024 5:57 PM

ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಕನಸು.

ತಾವು ದುಡಿಯುವಾಗಲೇ ತಮ್ಮ ಪರಿವಾರಕ್ಕಾಗಿ ಒಂದು ಸ್ವಂತ ಮನೆ ಕಟ್ಟಿಕೊಂಡು ಹತ್ತಾರು ವರ್ಷ ಆ ಮನೆಯಲ್ಲಿ ನೆಮ್ಮದಿಯಾಗಿ ಜೀವನ ಕಳೆಯಬೇಕು ಎನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಕೆಲವರು ಪ್ರತಿಷ್ಠೆಗಾಗಿ ಐಶಾರಾಮಿ ಬಂಗಳೆಗಳನ್ನು ಕಟ್ಟಿಸಬೇಕು ಎಂದು ಕನಸು ಕಂಡರೆ, ಸಾಮಾನ್ಯ ಹಾಗೂ ಬಡವರಾದರೂ ಕೂಡ ತಮ್ಮ ವಾಸಕ್ಕೆ ಒಂದು ಪುಟ್ಟ ಮನೆಯನ್ನು ಆದರೂ ಕಟ್ಟಿಕೊಂಡು ನೆಮ್ಮದಿಯಾಗಿ ಸ್ವಂತ ಜೀವನ ಕಳೆಯಬೇಕು ಎಂದು ಖಂಡಿತವಾಗಿಯೂ ಪ್ಲಾನ್ ಮಾಡುತ್ತಾರೆ.

ನಿಮಗೂ ಕೂಡ ಈ ರೀತಿ ಮನೆ ಕಟ್ಟುವ ಅಥವಾ ಮನೆ ಕೊಂಡುಕೊಳ್ಳುವ ಅಥವಾ ಸೈಟ್ ಖರೀದಿಸುವ ಇಚ್ಛೆ ಇದ್ದರೆ

ಈಗ ನಾವು ಹೇಳುವ ಈ ವಿಷಯವನ್ನು ಗಮನವಿಟ್ಟು ಕೇಳಿ ಕೆಲವರು ಹಲವು ವರ್ಷಗಳಿಂದ ಈ ವಿಚಾರವಾಗಿ ಓಡಾಡುತ್ತಿದ್ದರು ಅವರ ಕೆಲಸಗಳು ಪೂರ್ತಿ ಆಗದೆ ವಿ’ಘ್ನವಾಗುತ್ತಿರುತ್ತದೆ.

ಇನ್ನೇನು ಆಯ್ತು ಎಂದುಕೊಳ್ಳುವ ಕೊನೆಯ ಹಂತದಲ್ಲಿಯೂ ಕೂಡ ಮುರಿದು ಬೀಳುತ್ತದೆ ಅಥವಾ ಈಗಷ್ಟೇ ಈ ಬಗ್ಗೆ ಪ್ಲಾನ್ ಹಾಕಿದ್ದೀರ ಎಂದರೂ ಸುಸೂತ್ರವಾಗಿ ನೆರವೇರಬೇಕು ಎಂದು ಅಂದುಕೊಂಡಿದ್ದರೆ ಈಗ ನಾವು ಹೇಳುವ ಈ ವಿಚಾರಕ್ಕೆ ಗಮನ ಕೊಡಿ.

ಯಾಕೆಂದರೆ ನಮ್ಮ ಸಂಕಲ್ಪ ಏನೇ ಇದ್ದರೂ ಹೆಣ್ಣು, ಹೊನ್ನು, ಮಣ್ಣು ದೊರೆಯಬೇಕು ಎಂದರೆ ಋಣ ಇರಬೇಕು ಮತ್ತು ಅದಕ್ಕೆ ಭಗವಂತನ ಆಶೀರ್ವಾದವೂ ಕೂಡ ಇರಬೇಕು.

ದೈವಬಲ ಇಲ್ಲದಿದ್ದರೆ ಯಾವುದು ಕೂಡ ಸಲೀಸಾಗಿ ನಡೆಯುವುದಿಲ್ಲ. ಮನೆ ಕಟ್ಟಿಸುವ, ಕೊಂಡುಕೊಳ್ಳುವ, ಭೂಮಿ ಕೊಂಡುಕೊಳ್ಳುವ ವಿಚಾರದಲ್ಲಿ ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಪರಿಹಾರವನ್ನು ಮಂತ್ರ ಶಾಸ್ತ್ರದಲ್ಲೂ ತಿಳಿಸಲಾಗಿದೆ.

ಆ ಪ್ರಕಾರವಾಗಿ ವಿಷ್ಣು ಸ್ವರೂಪವಾದ ಭೂವರಹ ಸ್ವಾಮಿಯನ್ನು ಪ್ರಾರ್ಥಿಸಿದರೆ ಈ ರೀತಿ ಭೂಮಿ ಮನೆಗೆ ಸಂಬಂಧ ಪಟ್ಟ ವಿ’ಘ್ನಗಳು ನಿವಾರಣೆಯಾಗಿ ಮಹಾವಿಷ್ಣುವಿನ ಆಶೀರ್ವಾದದಿಂದ ಶೀಘ್ರವಾಗಿ ನಿಮ್ಮ ಕನಸು ಕೈಗೂಡುತ್ತದೆ.

ಮಹಾವಿಷ್ಣುವಿನ ವರಾಹ ಅವತಾರದ ಬಗ್ಗೆ ಎಲ್ಲರಿಗೂ ತಿಳಿದಿದೆ. ಪ್ರಳಯಕಾಲದಲ್ಲಿ ಹಿರಣಾಕ್ಷ ಎನ್ನುವ ರಕ್ಕಸನು ಭೂಮಿಯನ್ನು ಅಪಹರಿಸಲು ಪ್ರಯತ್ನಿಸಿದಾಗ ಭೂಮಿಯನ್ನು ಎತ್ತಿ ರಕ್ಷಿಸಿದ ವಿಷ್ಣು ಅಂದಿನಿಂದ

ಈ ಭೂಮಿ ಹಾಗೂ ಭೂಮಿಯ ಸಕಲ ಜೀವಚರಗಳ ಬಗ್ಗೆ ಕಾಳಜಿ ಮಾಡುತ್ತಿದ್ದಾರೆ ಎನ್ನುವುದು ನಮ್ಮ ಪುರಾಣದಿಂದ ನಾವು ತಿಳಿದುಕೊಂಡಿರುವ ಸಂಗತಿ.

ಆದ್ದರಿಂದ ಈ ವರಾಹ ರೂಪದಲ್ಲಿರುವ ನರಸಿಂಹ ಸ್ವಾಮಿಯ ದೇವಸ್ಥಾನಗಳಿಗೆ ಹೋಗಿ ದರ್ಶನ ಮಾಡಿ, ಪ್ರಾರ್ಥಿಸಿ, ಪೂಜಿಸಿ, ಹರಕೆಗಳನ್ನು ಕಟ್ಟಿಕೊಂಡಾಗ ಬಹಳ ಬೇಗ ಕೋರಿಕೆ ನೆರವೇರುತ್ತದೆ ಎಂದು ನಂಬಲಾಗುತ್ತದೆ.

ಭೂವರಹ ಸ್ವಾಮಿ ದೇವಸ್ಥಾನಕ್ಕೆ ಹೋಗಲು ಆಗದೆ ಇದ್ದರೂ ಕೂಡ ಮನೆಯಲ್ಲೇ ಕುಳಿತು ಭಕ್ತಿಯಿಂದ ನಂಬಿಕೆಯಿಂದವರಾಹ ಸ್ವಾಮಿಯ ಪ್ರಭಾವಶಾಲಿಯಾದ ಈ ಒಂದು ಮಂತ್ರವನ್ನು ನಾವು ಹೇಳುವ ವಿಧಾನದಲ್ಲಿ ಪಠಿಸುವ ಮೂಲಕ ಇದೇ ರೀತಿಯ ಫಲವನ್ನು ಪಡೆಯಬಹುದು.

ಸಾಧ್ಯವಾದರೆ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಇದನ್ನು ಪಠಿಸಿದರೆ ಒಳ್ಳೆಯದು ಎದ್ದು ಸ್ನಾನ ಮಾಡಿ ಮಾಡಿ ದೇವರ ಕೋಣೆಯಲ್ಲಿ ಕುಳಿತು ಮೊದಲಿಗೆ ನಿಮ್ಮ ಕುಲದೇವರು,

ಇಷ್ಟ ದೇವರು ಮತ್ತು ಲಕ್ಷ್ಮಿ ಸಮೇತ ಭೂವರಹ ಸ್ವಾಮಿಯನ್ನು ಪ್ರಾರ್ಥಿಸಿ, ತಮ್ಮ ಮನೆ ಕೊಂಡುಕೊಳ್ಳುವ, ಕಟ್ಟಿಸುವ ಕನಸನ್ನು ಶೀಘ್ರವಾಗಿ ಕೈಗೂಡುವಂತೆ ಮಾಡಿ.

ನನಗಾಗಿ ಮಾತ್ರವಲ್ಲದೆ ಕುಟುಂಬಕ್ಕಾಗಿ ಇದು ಅವಶ್ಯಕತೆ ಇದೆ ದಯವಿಟ್ಟು ಈ ಕಾರ್ಯ ಕೈಗೂಡಿಸಿ ಎಂದು ಪರಿಪರಿಯಾಗಿ ಕೇಳಿಕೊಳ್ಳಿ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಂತರ ಈ ಮಂತ್ರವನ್ನ ದಿನಕ್ಕೆ 21 ಬಾರಿ ಪಠಿಸಿ ನೀವು ವಿಷ್ಣು ಅವತಾರದ ಯಾವುದೇ ದೇವಸ್ಥಾನಕ್ಕೆ ಹೋದಾಗ ಕೂಡ ಅಲ್ಲಿಯೂ ಇದೇ ಪ್ರಾರ್ಥನೆ ಮಾಡಿ ಈ ಮಂತ್ರವನ್ನು ಪಠಿಸಿದರೆ ಬಹಳ ಬೇಗ ಫಲ ಸಿಗುತ್ತದೆ.

ಮಂತ್ರ:
ಓಂ ನಮೋ ಭಗವತೇ ವಾರಹ ರೂಪಯೇ ಭೂರ್ಭುವಃಸ್ವಃ |
ಭೂ ಪತಯೇ ಭೂಪತಿತ್ವಮೇ ದೇಹಿ ದಾಪಯ ಸ್ವಾಹ ||

Share. Facebook Twitter LinkedIn WhatsApp Email

Related Posts

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM2 Mins Read

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM2 Mins Read
Recent News

ಗುಜರಾತ್’ನಲ್ಲಿ ‘ನಿಗೂಢ ವೈರಸ್’ನಿಂದ ಆತಂಕ, ಮೂವರು ಮಕ್ಕಳು ಸಾವು, ‘ICMR’ ತಂಡದಿಂದ ತನಿಖೆ

05/07/2025 5:06 PM

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

ಡಿಸೆಂಬರ್ 2025ರ ವೇಳೆಗೆ ಭಾರತದಲ್ಲಿ ‘ಚಿನ್ನ’ದ ಬೆಲೆ ಮತ್ತೆ ‘1 ಲಕ್ಷ ರೂಪಾಯಿ’ ಮುಟ್ಟಲಿದೆ : ವರದಿ

05/07/2025 4:21 PM
State News
KARNATAKA

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

By kannadanewsnow0905/07/2025 4:33 PM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ…

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.