Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿನ್ನೆ ನಡೆದ ಭಾರತದ ಮೇಲಿನ ದಾಳಿಯಲ್ಲಿ ಟರ್ಕಿ ಡ್ರೋನ್‌ ಬಳಕೆ: ಕೇಂದ್ರ ಸರ್ಕಾರ

09/05/2025 6:06 PM

ಪಾಕಿಸ್ತಾನ ವಾಯುಪ್ರದೇಶ ಮುಚ್ಚಿಲ್ಲ, ನಾಗರಿಕ ವಿಮಾನಗಳನ್ನು ಗುರಾಣಿಯಾಗಿ ಬಳಸಿದೆ: ಕೇಂದ್ರ ಸರ್ಕಾರ

09/05/2025 6:05 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಕರ್ತಾರ್ಪುರ ಕಾರಿಡಾರ್ ಸ್ಥಗಿತಗೊಳಿಸಿದ ಭಾರತ

09/05/2025 6:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮಎಲ್ಲಾ ಪಾಪಗಳಿಂದ ಕರ್ಮ ಶಾಪ ಗಳಿಂದ ಮುಕ್ತಿ ಹೊಂದಲು ಒಮ್ಮೆ ಈ ಆತ್ಮಲಿಂಗವನ್ನು ಸ್ಪರ್ಶಿಸಿ ನೋಡಿ ಸರ್ವ ಪಾಪಗಳಿಂದ ಮುಕ್ತರಾಗುತ್ತೀರಿ!
KARNATAKA

ನಿಮ್ಮಎಲ್ಲಾ ಪಾಪಗಳಿಂದ ಕರ್ಮ ಶಾಪ ಗಳಿಂದ ಮುಕ್ತಿ ಹೊಂದಲು ಒಮ್ಮೆ ಈ ಆತ್ಮಲಿಂಗವನ್ನು ಸ್ಪರ್ಶಿಸಿ ನೋಡಿ ಸರ್ವ ಪಾಪಗಳಿಂದ ಮುಕ್ತರಾಗುತ್ತೀರಿ!

By kannadanewsnow0719/01/2024 8:48 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ದೇವಾಲಯದಲ್ಲಿ ಇರುವ ಆತ್ಮಲಿಂಗವನ್ನು ಸ್ಪರ್ಶಿಸಿದರೆ ನಿಮ್ಮ ಎಲ್ಲಾ ಪಾಪಗಳಿಂದಲೂ ಮುಕ್ತಿ ಹೊಂದಬಹುದು ಹಾಗಾದರೆ ಆ ದೇವಾಲಯ ಹಾಗೂ ಅದರ ಮಹತ್ವದ ಬಗ್ಗೆ ತಿಳಿಯೋಣ: ಮಹಾನ್ ಶಕ್ತಿಯನ್ನು ಹೊಂದಿರುವ ಶಿವನಿಗೆ ಸಂಬಂಧಿಸಿದ ಅನೇಕ ದಂತ ಕಥೆಗಳು ಇವೆ ಅಂತಹ ವಿಶೇಷ ಕಥೆ ಪುರಾಣಗಳಿಂದ ಸ್ಥಾಪಿಸಲಾದ ದೇವಾಲಯವೇ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ದಕ್ಷಿಣದ ಕಾಶಿ ಎಂದು ಕರೆಯುವ ಗೋಕರ್ಣ ದೇವತೆಗಳು ವಾಸವಾಗಿರುವ ಪವಿತ್ರ ಭೂಮಿ ಇಲ್ಲಿ ಶಿವನಿಗೆ ಸಂಬಂಧಿಸಿದ ಮಹಾದೇವಲಯ ಇರುವುದನ್ನು ಕಾಣಬಹುದು

ಈ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ ಈ ದೇವಾಲಯಕ್ಕೆ ಸಂಬಂಧಿಸಿದ ಅನೇಕ ಕಥೆಗಳು ಇವೆ ರಾವಣನು ದುಷ್ಟತೆಯನ್ನು ಹೊಂದಿದ್ದರು ಶಿವನ ಭಕ್ತನಾಗಿದ್ದ ತಾಯಿಯ ಆಸೆಯನ್ನು ಈಡೇರಿಸುವ ಸಲುವಾಗಿ ಶಿವನ ತಪಸ್ಸನ್ನು ಮಾಡುತ್ತಾನೆ ಶಿವನ ಕೃಪೆಯನ್ನು ಪಡೆದ ರಾವಣನು ಶಿವನಿಂದ ಆತ್ಮಲಿಂಗವನ್ನು ಪಡೆದುಕೊಂಡ ಖುಷಿಯಿಂದ ಮನೆಗೆ ಸಾಗುವಾಗ ಸಂಧ್ಯಾ ಕಾಲವಾಗಿತ್ತು ಆ ಪವಿತ್ರ ಸಮಯದಲ್ಲಿ ಆರ್ಗ್ಯವನ್ನು ನೀಡುವ ಸಲುವಾಗಿ ಅಲ್ಲಿಯೇ ಇದ್ದ ಹುಡುಗನ ಕೈಯಲ್ಲಿ ಆತ್ಮಲಿಂಗವನ್ನು ಕೊಡುತ್ತಾನೆ ಆತ್ಮಲಿಂಗದ ರಕ್ಷಣೆಗಾಗಿ ಬಾಲಕನ ರೂಪದಲ್ಲಿ

ಇದ್ದ ಗಣೇಶನು ಆತ್ಮ ಲಿಂಗವನ್ನು ಭೂಮಿಯಲ್ಲಿ ಇಟ್ಟನು ಅದನ್ನು ಕಂಡ ರಾವಣ ಸಿಟ್ಟಿನಿಂದ ಭೂಮಿಯಿಂದ ಆತ್ಮಲಿಂಗವನ್ನು ಬೇರ್ಪಡಿಸಲು ಪ್ರಯತ್ನ ಪಟ್ಟನೆ ಆದರೆ ಅವನು ವಿಫಲನಾಗುತ್ತಾನೆ ಆಗ ಚೂರು ಚೂರಾಗಿ ಆತ್ಮಲಿಂಗವು ರಾವಣನ ಕೈಗೆ ಬಂದಿತು ಆಗ ಕೋಪಗೊಂಡ ರಾವಣ ಆ ಚೂರುಗಳನ್ನು ದೂರಕ್ಕೆ ಬಿಸಾಡಿದನು ಆ ಆತ್ಮಲಿಂಗ ಯಾವ ಸ್ಥಳಕ್ಕೆ ಬಿದ್ದವು ಅಲ್ಲೆಲ್ಲ ಶಿವನ ದೇವಾಲಯವನ್ನು ನಿರ್ಮಿಸಲಾಯಿತು ಅಂತಹ ಒಂದು ಹಿನ್ನೆಲೆಯನ್ನು ಹೊಂದಿರುವ ದೇವಾಲಯಗಳಲ್ಲಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಹಾಬಲೇಶ್ವರ ದೇವಾಲಯವು ಒಂದು ಮಹಾಬಲೇಶ್ವರ ದೇವಸ್ಥಾನವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಇದೆ ಸಮುದ್ರ ತೀರಕ್ಕೆ ಸಮೀಪದಲ್ಲಿ ಇರುವ ಈ ದೇವಾಲಯವು ಅತ್ಯಂತ ಪವಿತ್ರತೆಯಿಂದ ಕೂಡಿದೆ ಇಲ್ಲಿ ಶಿವನು ಸಮುದ್ರ ತೀರದ ಕಡೆ ಮುಖ ಮಾಡಿಕೊಂಡು ಇದ್ದಾನೆ ಈ ದೇವಾಲಯದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗಿರುವುದರಿಂದ ಭಕ್ತರು ಕೋರಿಕೊಂಡ ಎಲ್ಲಾ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಈ ದೇವಾಲಯದಲ್ಲಿ ಸೇವೆ ಹಾಗೂ ವಿಶೇಷ ಪೂಜೆ ಮಾಡಿಸುವುದರಿಂದ ಭಕ್ತರು ಶಿವನ ಆಶೀರ್ವಾದವನ್ನು ಪಡೆಯಬಹುದು ಈ ದೇವಾಲಯವನ್ನು

ದಕ್ಷಿಣ ಕಾಶಿ ಎಂದು ಪರಿಗಣಿಸಲಾಗುತ್ತದೆ ಇಲ್ಲಿಗೆ ಭಕ್ತರು ಬಂದು ಶಿವನ ಆತ್ಮ ಲಿಂಗವನ್ನು ಸ್ಪರ್ಶಿಸಬಹುದು ಇದು ವ್ಯಕ್ತಿಯ ಜೀವನವನ್ನು ಪಾವನಗೊಳಿಸುತ್ತದೆ ಒಮ್ಮೆ ಬ್ರಹ್ಮದೇವನು ಶಿವನನ್ನು ಪಾತಾಳಕ್ಕೆ ಕಳುಹಿಸಿದ್ದನು ಆಗ ಶಿವನು ಗೋವಿನ ಕಿವಿಯಲ್ಲಿ ಕಾಣಿಸಿಕೊಂಡಿದ್ದನು ಹಾಗಾಗಿ ಹಸುವನ್ನು ಗೋ ಎಂದು ಕರ್ಣ ಎಂದರೆ ಕಿವಿ ಎಂದು ಈ ಅಕ್ಷರಗಳನ್ನು ಸೇರಿಸಿ ಗೋಕರ್ಣ ಎಂದು ಕರೆಯಲಾಯಿತು ಇಲ್ಲಿ ಇಂದಿಗೂ ಗೋವಿನ ಕಿವಿಯನ್ನು ಹೊಲುವ ಒಂದು ಗುಹೆ ಇದೆ ವ್ಯಕ್ತಿಯು ಒಳಗೆ ಹೋಗಿ ಆಚೆ ಬಂದರೆ ವ್ಯಕ್ತಿಯು ಜೀವನದಲ್ಲಿ ಪಾವನ ಹೊಂದಿದ್ದಾನೆ

ಎಂದು ಹೇಳಬಹುದು ಇದನ್ನು ಮುಕ್ತೀದಾಮ ಅಥವಾ ಮುಕ್ತಿ ಸ್ಥಳ ಎಂತಲೂ ಕರೆಯುತ್ತಾರೆ ಶಿವರಾತ್ರಿಯ ಸಮಯದಲ್ಲಿ ಇಲ್ಲಿ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ ಇಡೀ ಪಟ್ಟಣವನ್ನು ಹಬ್ಬದಂತೆ ಅಲಂಕರಿಸಲಾಗುವುದು ಅಲ್ಲದೆ ದೇವತೆಯನ್ನು ಪಟ್ಟಣವೆಲ್ಲ ಮೆರವಣಿಗೆ ಮಾಡಲಾಗುವುದು ಅಲ್ಲದೆ ಕಾರ್ತಿಕ ಮಾಸದ ಸಮಯದಲ್ಲೂ ಭವ್ಯವಾದ ಆಚರಣೆ ನಡೆಯುತ್ತದೆ

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

To get rid of all your sins and karma curses touch this atma-linga once and you will be free from all sins! ನಿಮ್ಮಎಲ್ಲಾ ಪಾಪಗಳಿಂದ ಕರ್ಮ ಶಾಪ ಗಳಿಂದ ಮುಕ್ತಿ ಹೊಂದಲು ಒಮ್ಮೆ ಈ ಆತ್ಮಲಿಂಗವನ್ನು ಸ್ಪರ್ಶಿಸಿ ನೋಡಿ ಸರ್ವ ಪಾಪಗಳಿಂದ ಮುಕ್ತರಾಗುತ್ತೀರಿ!
Share. Facebook Twitter LinkedIn WhatsApp Email

Related Posts

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

09/05/2025 5:15 PM3 Mins Read

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM1 Min Read

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read
Recent News

ನಿನ್ನೆ ನಡೆದ ಭಾರತದ ಮೇಲಿನ ದಾಳಿಯಲ್ಲಿ ಟರ್ಕಿ ಡ್ರೋನ್‌ ಬಳಕೆ: ಕೇಂದ್ರ ಸರ್ಕಾರ

09/05/2025 6:06 PM

ಪಾಕಿಸ್ತಾನ ವಾಯುಪ್ರದೇಶ ಮುಚ್ಚಿಲ್ಲ, ನಾಗರಿಕ ವಿಮಾನಗಳನ್ನು ಗುರಾಣಿಯಾಗಿ ಬಳಸಿದೆ: ಕೇಂದ್ರ ಸರ್ಕಾರ

09/05/2025 6:05 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಕರ್ತಾರ್ಪುರ ಕಾರಿಡಾರ್ ಸ್ಥಗಿತಗೊಳಿಸಿದ ಭಾರತ

09/05/2025 6:01 PM

BREAKING: ಪಾಕ್ ಭಾರತದ ಮೇಲಿನ ದಾಳಿಯಲ್ಲಿ 300-400 ಟರ್ಕಿಶ್ ಡ್ರೋನ್‌ ಬಳಸಿದೆ: ಕೇಂದ್ರ ವಿದೇಶಾಂಗ ಕಾರ್ಯದರ್ಶಿ

09/05/2025 5:58 PM
State News
KARNATAKA

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

By kannadanewsnow0909/05/2025 5:15 PM KARNATAKA 3 Mins Read

ಮಂಡ್ಯ : ಹಲವು ದಶಕಗಳ ಹಿಂದೆ ಕೆಮ್ಮಣ್ಣು ನಾಲೆಯ ನೀರನ್ನು ಪಟ್ಟಣ ಹಾಗೂ ಹಳ್ಳಿಗಳಿಂದ ಬರುತ್ತಿದ್ದ ಜನತೆ ಕುಡಿಯುವ ನೀರನ್ನಾಗಿ…

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.