Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ
KARNATAKA

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

By kannadanewsnow0913/03/2026 5:46 PM

ಶ್ರೀ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರವನ್ನು ಶ್ರೀ ಗುರುಜಗನ್ನಾಥ ದಾಸರು ಸಾಮಾನ್ಯ ಜನರ ಮನೋವಾಂಚ್ಯಾರ್ಥಗಳೆಲ್ಲಾ ಪೂರ್ಣಗೊಳ್ಳಲಿ ಹಾಗೂ ಪ್ರತ್ಯೇಕವಾಗಿ ಸ್ತ್ರೀಯರಿಗೆ ಸಕಲ ಭಾಗ್ಯಗಳನ್ನು ಅನುಗ್ರಹಿಸುವ ಶ್ರೇಷ್ಠವಾದ ಸ್ತೋತ್ರವನ್ನು ಅರ್ಪಿಸಿದ್ದಾರೆ .

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.

ಪ್ರತಿ ದಿನ ” ಶ್ರೀ ರಾಘವೇಂದ್ರಾಯ ನಮಃ ” ಎಂದು ೧೦೮(108) ಬಾರಿ ಯಾರು ಸ್ತುತಿಸುತ್ತಾರೋ ಅವರಿಗೆ ಸಕಲ ಅಭೀಷ್ಟಗಳು ಲಭಿಸುವುದು .

ಗುರುರಾಜಾಷ್ಟಾಕ್ಷರಂ ಸ್ಯಾತ್ ಮಹಾಪಾತಕನಾಶನಂ ।

ಏಕೈಕಮಕ್ಷರಮ್ ಚಾತ್ರ ಸರ್ವಕಾಮ್ಯಾರ್ಥ ಸಿದ್ಧಿಮ್ ।।೧।।

ಅರ್ಥ : ಶ್ರೀ ಮದ್ರಾಘವೇಂದ್ರತೀರ್ಥ ಗುರುಸಾರ್ವಭೌಮರ ‘ ಶ್ರೀ ರಾಘವೇಂದ್ರಾಯ ನಮಃ ‘ ಎಂಬ ಅಷ್ಟಾಕ್ಷರ ಮಂತ್ರವು ಮಹಾಪಾತಕಗಳನ್ನು ಕಳೆಯುವಂಥದಾಗಿದೆ. ಇದರಲ್ಲಿರುವ ಒಂದೊಂದು ಅಕ್ಷರವು ಸರ್ವಕಾಮ್ಯಾರ್ಥಗಳನ್ನು ಕೊಡುವಂಥದಾಗಿದೆ.

ರಕಾರೋಚ್ಚಾರಣಮಾತ್ರೇಣ ರೋಗಹಾನಿರ್ನ ಸಂಶಯಃ ।

ಘಕಾರೇಣ ಬಲಂ ಪುಷ್ಟಿಃ ಆಯುಃ ತೇಜಶ್ಚ ವರ್ಧತೇ ।।೨।।

ಅರ್ಥ : ರಕಾರದ ಉಚ್ಛಾರಣೆಯಿಂದ ರೋಗಹಾನಿಯಾಗುವುದಲ್ಲಿ ಸಂಶಯವಿಲ್ಲ . ಘಕಾರದ ಉಚ್ಛಾರದಿಂದ ಬಲ , ಪುಷ್ಟಿ , ಆಯುಷ್ಯ ಮತ್ತು ತೇಜಸ್ಸು (ಶರೀರದ ಕಾಂತಿ ) ವರ್ಧಿಸುತ್ತದೆ.

ವಕಾರೇಣಾತ್ರ ಲಭತೇ ವಾಂಛಿತಾರ್ಥಾನ್ನ ಸಂಶಯಃ ।

ದ್ರಕಾರೇಣಘರಾಶಿಸ್ತು ದ್ರಾವ್ಯತೇ ದೃತಮೇವ ಹಿ ।।೩।।

ಅರ್ಥ : ವಕಾರೋಚ್ಛಾರಣದಿಂದ ಭಕ್ತನು ವಾಂಛಿತಾರ್ಥಗಳನೆಲ್ಲ ಪಡೆಯುತ್ತಾನೆ . ದ್ರಕಾರದ ಉಚ್ಛಾರಣದಿಂದ ಪಾಪಗಳ ರಾಶಿಯು ಕೂಡಲೇ ನಿವಾರಣೆಯಾಗುತ್ತದೆ .

ಯಕಾರೇಣ ಯಮಾಧ್ಬಾಧೋ ವಾರ್ಯತೇ ನಾತ್ರ ಸಂಶಯಃ ।

ನಕಾರೇಣ ನರೇಂದ್ರಾಣಾಂ ಪದಮಾಪ್ನೋತಿ ಮಾನವಃ ।।೪।।

ಅರ್ಥ : ಯಕಾರದ ಉಚ್ಛಾರದಿಂದ ಯಮ ಬಾಧೆಯು ನಿಶ್ಚಿತವಾಗಿ ನಿವಾರಿಸಲ್ಪಡುತ್ತದೆ . ನಕಾರದ ಉಚ್ಛಾರದಿಂದ ಭಕ್ತನು ರಾಜಪದವಿಯನ್ನು ( ಉನ್ನತ ಅಧಿಕಾರದ ಸ್ಥಾನವನ್ನು) ಹೊಂದುತ್ತಾನೆ .

ಮಕಾರೇಣೈವ ಮಾಹೇಂದ್ರಮೈಶ್ವರ್ಯಂ ಯಾತಿ ಮಾನವಃ ।

ಗುರೋರ್ನಾಮ್ನಾಶ್ಚ ಮಹಾತ್ಮ್ಯಂ ಅಪೂರ್ವಂ ಪರಮಾದ್ಭುತಮ್ ।।೫।।

ಅರ್ಥ : ಮಕಾರೋಚ್ಛಾರದಿಂದ ಇಂದ್ರನ ಐಶ್ವರ್ಯವನ್ನು ಪಡೆಯುವನು. ಈ ರೀತಿ ಶ್ರೀಮದ್ರಾಘವೇಂದ್ರತೀರ್ಥ ಗುರುಸಾರ್ವಭೌಮರ ಹೆಸರಿನ ಮಹಾತ್ಮ್ಯವು ಹಿಂದೆಂದೂ ಕಾಣದಂತಹ ಪರಮಾಶ್ಚರ್ಯಭರಿತದಿಂದ ಒಳಗೊಂಡಿದೆ .

ತನ್ನಾಮಸ್ಮರಣಾದೇವ ಸರ್ವಾಭೀಷ್ಟಂ ಪ್ರಸಿದ್ಯತಿ ।

ತಸ್ಮಾನಿತ್ಯಂ ಪಠೇಧ್ಭಕ್ತ್ಯಾ ಗುರುಪಾದರತಸ್ಸದಾ ।।೬।।

ಅರ್ಥ : ಅಷ್ಟಾಕ್ಷರ ಮಂತ್ರವನ್ನು ಸ್ಮರಣೆ ಮಾತ್ರದಿಂದಲೇ ಸರ್ವಾಭೀಷ್ಟವು ಲಭಿಸುವುದು . ಆದ್ದರಿಂದ ಗುರುವರ್ಯರ ಪಾದಗಳನ್ನು ಆಶ್ರಯಿಸಿದ ಭಕ್ತನು ಈ ಮಂತ್ರವನ್ನು ನಿತ್ಯವೂ ಭಕ್ತಿಯಿಂದ ಪಠನೆ ಮಾಡಬೇಕು .

ಶ್ರೀ ರಾಘವೇಂದ್ರಾಯ ನಮಃ ಇತ್ಯಾಷ್ಟಾಕ್ಷರ ಮಂತ್ರತಃ ।

ಸರ್ವಾನ್ಕಾಮಾನ್ವ್ಯಾಪ್ನೋತಿ ನಾತ್ರ ಕಾರ್ಯಾ ವಿಚಾರಣಾಃ ।।೭।।

ಅರ್ಥ : ಶ್ರೀ ರಾಘವೇಂದ್ರಾಯ ನಮಃ ಎಂಬ ಅಷ್ಟಾಕ್ಷರ ಮಂತ್ರ ಜಪವನ್ನು ಮಾಡುವುದರಿಂದ ಭಕ್ತನು ತನ್ನೆಲ್ಲಾ ಅಭೀಷ್ಟಗಳನ್ನು ಪಡೆಯುವುದರಲ್ಲಿ ಸಂಶಯವಿಲ್ಲಾ.

ಅಷ್ಟೋತ್ತರಶತಾವೃತ್ತಿಂ ಸ್ತೋತ್ರಸ್ಯಾಸ್ಯ ಕರೋತಿ ಯಃ ।

ತಸ್ಯ ಸರ್ವಾರ್ಥಸಿದ್ಧಿಸ್ಯಾತ್ ಗುರುರಾಜಪ್ರಸಾದತಃ ।।೮।।

ಅರ್ಥ : ಯಾರು ಶ್ರೀ ಗುರು ಸಾರ್ವಭೌಮರ ಸ್ತೋತ್ರವನ್ನು ೧೦೮ ಬಾರಿ ಪಠಿಸುವರೋ ಅವರಿಗೆ ಗುರುವರ್ಯರ ಅನುಗ್ರಹದಿಂದ ಸಕಲಕಾಮನೆಗಳು ಸಿಧ್ಧಿಸುತ್ತದೆ .

ಏತದಷ್ಟಾಕ್ಷರಸ್ಯಾತ್ರ ಮಹಾತ್ಮ್ಯಂ ವೇತ್ತಿ ಕಃ ಪುಮಾನ್ ।

ಪಠನಾದೇವ ಸರ್ವಾರ್ಥಸಿಧ್ಧಿರ್ಭವತಿ ನಾನ್ಯಥಾ ।।೯।।

ಅರ್ಥ : ಈ ಅಷ್ಟಾಕ್ಷರ ಮಂತ್ರದ ಮಹಾತ್ಮೆಯನ್ನು ಯಾವ ಭಕ್ತನು ಸಂಪೂರ್ಣವಾಗಿ ತಿಳಿಯಲು

ಸಮರ್ಥನಾದಾನು ? ಈ ಅಷ್ಟಾಕ್ಷರ ಮಂತ್ರ ಪಠನೆಯಿಂದ ಮಾತ್ರವೇ ಸರ್ವಾರ್ಥಗಳ ಸಿಧ್ಧಿಯಾಗುತ್ತದೆ ಬೇರೆ ಮಾರ್ಗದಿಂದ ಅದು ಸಾಧ್ಯವಿಲ್ಲ .

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಸ್ವಾಮಿನಾ ರಾಘವೆಂದ್ರಾಕ್ಯಾ ಗುರುಪಾದಾಬ್ಜಸೇವಿನಾ ।

ಕೃತಮಷ್ಟಾಕ್ಷರ ಸ್ತೋತ್ರಂ ಗುರುಪ್ರೀತಿಕರಂ ಶುಭಮ್ ।।೧೦।।

ಅರ್ಥ : ಶ್ರೀರಾಘವೇಂದ್ರ ತೀರ್ಥರೆಂಬ ಗುರುವರ್ಯರ ಪಾದಕಮಲಗಳನ್ನು ಸದಾ ಸೇವಿಸುತ್ತಿರುವ ಸ್ವಾಮಿರಾಯ ಎಂಬುವರಿಂದ , ಗುರುಗಳಿಗೆ ಪೀತಿಯನ್ನುಂಟು ಮಾಡುವ ಶುಭಕರವಾದ ಈ ಅಷ್ಟಾಕ್ಷರ ಸ್ತೋತ್ರವು ವಿರಚಿಸಲ್ಪಟ್ಟಿದೆ .

।। ಇತಿ ಶ್ರೀ ಗುರುಜಗನ್ನಾಥಾದಾಸಾರ್ಯವಿರಚಿತ ಶ್ರೀರಾಘವೇಂದ್ರಅಷ್ಟಾಕ್ಷರಸ್ತೋತ್ರಂ ಸಂಪೂರ್ಣಂ ।।

ಸರ್ವಜನ ಸುಖಿನೋಭವತು

ಕೃಷ್ಣಾರ್ಪಣಮಸ್ತು ಧನ್ಯವಾದಗಳು

Share. Facebook Twitter LinkedIn WhatsApp Email

Related Posts

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM2 Mins Read

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM2 Mins Read

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM1 Min Read
Recent News

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM

ಆನ್‌ಲೈನ್ ಗೇಮರ್‌ಗಳಿಗೆ ಶಾಕ್: ಮೇ 1 ರಿಂದ ದೇಶದಲ್ಲಿ ಹೊಸ ಗೇಮಿಂಗ್ ನಿಯಮಗಳು ಜಾರಿ!

22/04/2026 9:57 PM
State News
KARNATAKA

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

By kannadanewsnow0922/04/2026 10:22 PM KARNATAKA 2 Mins Read

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವ ಸ್ಥಾನದ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಅತ್ಯಂತ…

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.