‘ಪ್ರೌಢಶಾಲಾ ವಿದ್ಯಾರ್ಥಿ’ಗಳ ಗಮನಕ್ಕೆ: ಈ ‘ರಸಪ್ರಶ್ನೆ ಸ್ಪರ್ಧೆ’ಯಲ್ಲಿ ಭಾಗಿಯಾಗಿ, ‘40,000 ಬಹುಮಾನ’ ಗೆಲ್ಲಿ | Science Quiz Competition

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಂಡು, ಗೆಲ್ಲುವಂತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ 40,000 ಸಿಗಲಿದೆ. – ಸ್ಪರ್ಧೆಯಲ್ಲಿ ಬ್ಲಾಕ್‌ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು ಅಂತಿಮ ಹಂತ ಎಂಬ 5 ಹಂತಗಳು ಇರಲಿವೆ. – ಪ್ರಥಮ ಬಹುಮಾನ ಪಡೆದ ತಂಡಕ್ಕೆ 40 … Continue reading ‘ಪ್ರೌಢಶಾಲಾ ವಿದ್ಯಾರ್ಥಿ’ಗಳ ಗಮನಕ್ಕೆ: ಈ ‘ರಸಪ್ರಶ್ನೆ ಸ್ಪರ್ಧೆ’ಯಲ್ಲಿ ಭಾಗಿಯಾಗಿ, ‘40,000 ಬಹುಮಾನ’ ಗೆಲ್ಲಿ | Science Quiz Competition