Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾವೇರಿ : ದೀಪಾವಳಿ ಹಬ್ಬದ ದಿನವೇ ಘೋರ ಘಟನೆ : ವರದಕ್ಷಿಣೆ ಕಿರುಕುಳ, ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ!

20/10/2025 12:56 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 15 ದಿನಗಳಲ್ಲೇ `ಇ-ಸ್ವತ್ತು’ ವಿತರಣೆ.!

20/10/2025 12:53 PM

ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಶಾಸಕನನ್ನು ಕೊಲ್ಲಿ: ರೈತರಿಗೆ ಮಾಜಿ ಸಚಿವರ ವಿಚಿತ್ರ ಸಲಹೆ !

20/10/2025 12:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut
KARNATAKA

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut

By kannadanewsnow5718/12/2024 5:20 AM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರ ಇಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿಸೆಂಬರ್ 18 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

“ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗರ‍್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗರ‍್ಡನ್, ರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪರ‍್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗರ‍್ಡನ್, ಎಸ್‌ಬಿಐ ಕ್ವರ‍್ಟರ‍್ಸ್, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪರ‍್ಟ್‌ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

“ಮಾನ್ಯತಾ, ಕಾಫಿ ಬರ‍್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ, ಇನಕ್ಯುಬೆಟರ, ಐಬಿಎಮ –ಡಿ-1-4 ಬ್ಲಾಕ, ಎಲ್-6 ಸಿಮೇನ್ಸ, , ಬಿ,ಟಿ,ಎಸ ಲೌಸೆಂಟ, ಚಿರಂಜಿವಿ ಲೇಔಟ್ , ವೆಂಕಟಗೌಡ ಲೇಔಟ್ , ಜೆಎನಸಿ, ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ, ಮೆಸ್ತರಿ ಪಾಳ್ಯ, ಮತ್ತು ಜೆಎನ್ಸಿ, ಗೊದ್ರೇಜ್ ಅಪಾರ್ಟಮೆಂಟ್, ಬ್ರೀಗೆಡ್ ಕ್ಯಾನಾಡಿಯಮ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ.

“ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್& 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

To the attention of the people of Bengaluru: 'Power cuts' in these areas of the city today ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

ಹಾವೇರಿ : ದೀಪಾವಳಿ ಹಬ್ಬದ ದಿನವೇ ಘೋರ ಘಟನೆ : ವರದಕ್ಷಿಣೆ ಕಿರುಕುಳ, ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ!

20/10/2025 12:56 PM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 15 ದಿನಗಳಲ್ಲೇ `ಇ-ಸ್ವತ್ತು’ ವಿತರಣೆ.!

20/10/2025 12:53 PM2 Mins Read

ಪ್ರತಿ ಇಲಾಖೆಗೂ ಸಿಎಂ ಸಿದ್ದರಾಮಯ್ಯ ರೇಟ್ ಫಿಕ್ಸ್ ಮಾಡಿದ್ದಾರೆ : ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಗಂಭೀರ ಆರೋಪ

20/10/2025 12:40 PM1 Min Read
Recent News

ಹಾವೇರಿ : ದೀಪಾವಳಿ ಹಬ್ಬದ ದಿನವೇ ಘೋರ ಘಟನೆ : ವರದಕ್ಷಿಣೆ ಕಿರುಕುಳ, ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ!

20/10/2025 12:56 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 15 ದಿನಗಳಲ್ಲೇ `ಇ-ಸ್ವತ್ತು’ ವಿತರಣೆ.!

20/10/2025 12:53 PM

ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಶಾಸಕನನ್ನು ಕೊಲ್ಲಿ: ರೈತರಿಗೆ ಮಾಜಿ ಸಚಿವರ ವಿಚಿತ್ರ ಸಲಹೆ !

20/10/2025 12:44 PM

ಪ್ರತಿ ಇಲಾಖೆಗೂ ಸಿಎಂ ಸಿದ್ದರಾಮಯ್ಯ ರೇಟ್ ಫಿಕ್ಸ್ ಮಾಡಿದ್ದಾರೆ : ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಗಂಭೀರ ಆರೋಪ

20/10/2025 12:40 PM
State News
KARNATAKA

ಹಾವೇರಿ : ದೀಪಾವಳಿ ಹಬ್ಬದ ದಿನವೇ ಘೋರ ಘಟನೆ : ವರದಕ್ಷಿಣೆ ಕಿರುಕುಳ, ವರದಾ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ!

By kannadanewsnow0520/10/2025 12:56 PM KARNATAKA 1 Min Read

ಹಾವೇರಿ : ದೀಪಾವಳಿ ಹಬ್ಬದಂದೆ ಘೋರವಾದ ದುರಂತ ಒಂದು ನಡೆದಿದ್ದು, ಕೌಟುಂಬಿಕ ಕಲಹ ಹಾಗೂ ವರದಕ್ಷಣೆ ಕಿರುಕುಳ ಹಿನ್ನೆಲೆ ಮಗಳ…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 15 ದಿನಗಳಲ್ಲೇ `ಇ-ಸ್ವತ್ತು’ ವಿತರಣೆ.!

20/10/2025 12:53 PM

ಪ್ರತಿ ಇಲಾಖೆಗೂ ಸಿಎಂ ಸಿದ್ದರಾಮಯ್ಯ ರೇಟ್ ಫಿಕ್ಸ್ ಮಾಡಿದ್ದಾರೆ : ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಗಂಭೀರ ಆರೋಪ

20/10/2025 12:40 PM

BREAKING : ‘PDO’ ಬೆನ್ನಲ್ಲೆ ‘RSS’ ಪಥ ಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯಾಧಿಕಾರಿ!

20/10/2025 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.