Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | Police transfer

20/05/2025 8:21 AM

‘ಭಾರತದ ‘ಆಪರೇಷನ್ ಸಿಂಧೂರ್’ ವಿರಾಮ, ಆದರೆ ಮುಗಿದಿಲ್ಲ’ : ಭಯೋತ್ಪಾದನೆ ವಿರುದ್ಧ ಜಾಗತಿಕ ಒಕ್ಕೂಟಕ್ಕೆ ರಾಯಭಾರಿ ಕರೆ

20/05/2025 8:18 AM

BIG NEWS : ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!

20/05/2025 8:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರರ ಗಮನಕ್ಕೆ: ನಿಮ್ಮ ‘ದ್ವಿ-ಚಕ್ರ ವಾಹನ’ಗಳ ಕಳ್ಳತನ ತಪ್ಪಿಸಲು ಈ ಕ್ರಮವಹಿಸಿ | Two Wheeler Theft
KARNATAKA

ಸಾರ್ವಜನಿಕರರ ಗಮನಕ್ಕೆ: ನಿಮ್ಮ ‘ದ್ವಿ-ಚಕ್ರ ವಾಹನ’ಗಳ ಕಳ್ಳತನ ತಪ್ಪಿಸಲು ಈ ಕ್ರಮವಹಿಸಿ | Two Wheeler Theft

By kannadanewsnow0902/10/2024 6:25 AM

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನಗಳು ಎಷ್ಟು ರಸ್ತೆಗೆ ಇಳಿಯುತ್ತಿವೆಯೋ ಅಷ್ಟೇ ಪ್ರಮಾಣದಲ್ಲಿ ಅವುಗಳ ಕಳ್ಳತನ ಕೂಡ ನಡೆಯುತ್ತಿದೆ. ಈ ಕಳ್ಳತನಕ್ಕೆ ಬಹುಮುಖ್ಯ ಕಾರಣ, ದ್ವಿ-ಚಕ್ರ ವಾಹನಗಳನ್ನು ಸುರಕ್ಷಿತವಾಗಿ ಇಡುವುದಕ್ಕೆ ರಕ್ಷಣಾ ತಂತ್ರಗಳನ್ನು ಅಳವಡಿಸಿಕೊಳ್ಳದೇ ಇರುವುದಾಗಿದೆ. ಹಾಗಾದ್ರೆ ದ್ವಿ-ಚಕ್ರ ವಾಹನಗಳ ಕಳ್ಳತನ ತಡೆಗಟ್ಟುವುದು ಹೇಗೆ ಎನ್ನುವ ಬಗ್ಗೆ ಮುಂದಿದೆ ಮಾಹಿತಿ.

ಬೆಂಗಳೂರು ನಗರ ಪೊಲೀಸ್ ಇಲಾಖೆಯು ಸಾರ್ವಜನಿಕ ಪ್ರಕಟಣೆಯಲ್ಲಿ ಈ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ನಗರದಲ್ಲಿ ಒಟ್ಟು ಸುಮಾರು 80 ಲಕ್ಷ ದ್ವಿ-ಚಕ್ರ ವಾಹನಗಳಿದ್ದು, ಪ್ರತಿದಿನ ಸುಮಾರು ಒಂದೂವರೆಯಿಂದ ಎರಡು ಸಾವಿರ ವಾಹನಗಳು ಹೊಸದಾಗಿ ನೋಂದಣಿಯಾಗುತ್ತಿದ್ದು, ಇವುಗಳಲ್ಲಿ ಕಳೆದ ಮೂರು ವರ್ಷಗಳಿಂದ ಪ್ರತಿನಿತ್ಯ ಸರಾಸರಿ ಅಂದಾಜು 14 ರಿಂದ 16 ವಾಹನಗಳು ಕಳ್ಳತನವಾಗುತ್ತಿರುತ್ತವೆ ಎಂದು ಹೇಳಿದೆ.

ಬೆಂಗಳೂರು ನಗರದ ಸಾರ್ವಜನಿಕರಿಗೆ ನಗರದಲ್ಲಿ ಆಗುತ್ತಿರುವ ಈ ದ್ವಿ-ಚಕ್ರ ವಾಹನಗಳ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ನಗರ ಪೊಲೀಸ್ ವತಿಯಿಂದ ಈ ಕೆಳಕಂಡ ಸೂಚನೆಗಳನ್ನು ನೀಡಲಾಗುತ್ತಿದೆ.

ದ್ವಿ-ಚಕ್ರ ವಾಹನಗಳ ಕಳ್ಳತನಕ್ಕೆ ಕಾರಣಗಳು:

1. ವಾಹನಗಳನ್ನು ಸೂಕ್ತ ಎಚ್ಚರಿಕೆ ಇಲ್ಲದೆ ನಿಲ್ಲಿಸುವುದು.
2. ವಾಹನ ನಿಲ್ಲಿಸಿದಾಗ ಅದರಲ್ಲಿಯೇ ವಾಹನದ ಕೀಯನ್ನು ಬಿಟ್ಟು ಹೋಗುವುದು.
3. ಸುಲಭವಾಗಿ ಹ್ಯಾಂಡಲ್ ಲಾಕ್‌ಗಳನ್ನು ಮುರಿಯುವಂತಹ ವಾಹನಗಳನ್ನು ಬಳಸುವುದು.
4. ಸೂಕ್ತ ಸುರಕ್ಷತಾ ಕ್ರಮಗಳಿಲ್ಲದ ಹಳೆಯ ವಾಹನಗಳನ್ನು ಬಳಸುವುದು.
5.ಸಿ.ಸಿ ಟಿ.ವಿ ಕವರೇಜ್ ಇಲ್ಲದ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸುವುದು.
6. ಸಾರ್ವಜನಿಕರಿಗೆ ಕಾಣದಂತೆ ನಿರ್ಜನ ಮತ್ತು ಕತ್ತಲಿನ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವುದು.
7. ಸೂಕ್ತ anti-theft measurement ಗಳನ್ನು ಅಳವಡಿಸದೇ ಇರುವುದು.

ಮೇಲ್ಕಂಡ ಕಳ್ಳತನವನ್ನು ತಡೆಗಟ್ಟುವಲ್ಲಿ ಕೈಗೊಳ್ಳಬಹುದಾದ ಕ್ರಮಗಳು

1. Anti-theft ಕ್ರಮಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವುದು. ವಾಹನಗಳಿಗೆ ಜಿ.ಪಿ.ಎಸ್ ಸಿಸ್ಟಮ್ ಅಳವಡಿಸುವುದು.
a) Wheel Locking ಸಿಸ್ಟಮ್‌ಗಳನ್ನು ಅಳವಡಿಸುವುದು.
b) Hand lock ಗಳು ಗಟ್ಟಿ ಮುಟ್ಟಾಗಿರುವಂತೆ ನೋಡಿಕೊಳ್ಳುವುದು.
d) CCTV ಇರುವ ವ್ಯಾಪ್ತಿ ಪ್ರದೇಶದಲ್ಲೇ ನಿಲ್ಲಿಸುವುದು.
e) ನಿರ್ಜನ ಪ್ರದೇಶಗಳಲ್ಲಿ ವಾಹನಗಳನ್ನು ನಿಲ್ಲಿಸುವುದನ್ನು ತಪ್ಪಿಸುವುದು.
f) ವಾಹನ ನಿಲ್ಲಿಸಿದಾಗ ಕೀ ಬಿಟ್ಟು ಹೋಗದೇ ಇರುವುದು.
g) ನಕಲಿ ಕೀ ಬಳಸಿ ಅಥವಾ ಸರ್ಕ್ಯುಟ್ ಬ್ರೇಕ್ ಮಾಡಿ ವಾಹನ ಕಳ್ಳತನಕ್ಕೆ ಪ್ರಯತ್ನಿಸಿದಲ್ಲಿ ಸೈರನ್ ಆಗುವಂತಹ ವ್ಯವಸ್ಥೆ ಅಥವಾ ಮೊಬೈಲ್‌ಗೆ ಮಾಹಿತಿ ಬರುವಂತಹ ವ್ಯವಸ್ಥೆ ಮಾಡಿಕೊಳ್ಳುವುದು.

ಮೇಲ್ಕಂಡ ಅಂಶಗಳನ್ನು ಪರಿಣಾಮಕಾರಿ ಬಳಸುವುದರಿಂದ ವಾಹನ ಕಳ್ಳತನವನ್ನು ತಡೆಹಿಡಿಯಬಹುದಾಗಿದೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | Police transfer

20/05/2025 8:21 AM1 Min Read

BIG NEWS : ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!

20/05/2025 8:14 AM1 Min Read

BREAKING : ಸಾಲೂರ ಮಠದ ಹಿರಿಯ `ಶ್ರೀ ಗುರುಸ್ವಾಮಿ’ ಲಿಂಗೈಕ್ಯ | Sri Guruswamy passes away

20/05/2025 7:58 AM1 Min Read
Recent News

BREAKING : ರಾಜ್ಯದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | Police transfer

20/05/2025 8:21 AM

‘ಭಾರತದ ‘ಆಪರೇಷನ್ ಸಿಂಧೂರ್’ ವಿರಾಮ, ಆದರೆ ಮುಗಿದಿಲ್ಲ’ : ಭಯೋತ್ಪಾದನೆ ವಿರುದ್ಧ ಜಾಗತಿಕ ಒಕ್ಕೂಟಕ್ಕೆ ರಾಯಭಾರಿ ಕರೆ

20/05/2025 8:18 AM

BIG NEWS : ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!

20/05/2025 8:14 AM

ಅಮೇರಿಕಾದೊಂದಿಗೆ ಬಹು ಹಂತದ ವ್ಯಾಪಾರ ಒಪ್ಪಂದಕ್ಕೆ ಮುಂದಾದ ಭಾರತ

20/05/2025 8:01 AM
State News
KARNATAKA

BREAKING : ರಾಜ್ಯದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | Police transfer

By kannadanewsnow5720/05/2025 8:21 AM KARNATAKA 1 Min Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಆನ್‌ಲೈನ್‌ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು…

BIG NEWS : ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!

20/05/2025 8:14 AM

BREAKING : ಸಾಲೂರ ಮಠದ ಹಿರಿಯ `ಶ್ರೀ ಗುರುಸ್ವಾಮಿ’ ಲಿಂಗೈಕ್ಯ | Sri Guruswamy passes away

20/05/2025 7:58 AM

BIG NEWS : ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನರಾರಂಭ : ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ.!

20/05/2025 7:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.