ಸಾರ್ವಜನಿಕರ ಗಮನಕ್ಕೆ: ‘ದೀಪಾವಳಿ ಹಬ್ಬ’ದ ಅವಘಡಗಳಿಗೆ ‘ತುರ್ತು ಚಿಕಿತ್ಸೆ’ಗಾಗಿ ಈ ಸಂಖ್ಯೆಗಳಿಗೆ ಕರೆ ಮಾಡಿ

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ( Deepavali Festival ) ಸಂದರ್ಭದಲ್ಲಿ ಸಂಭವಿಸಬಹುದಾದ ಕಣ್ಣಿಗೆ ಸಂಬಂಧಪಟ್ಟ ಅವಘಡಗಳಿಗೆ ಚಿಕಿತ್ಸೆ ನೀಡಲು ಪ್ರಾದೇಶಿಕ ನೇತ್ರ ಚಿಕಿತ್ಸಾ ಸಂಸ್ಥೆ ಮಿಂಟೋ ಕಣ್ಣಾಸ್ಪತ್ರೆ ( Minto Eye Hospital ) ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕರಾದ ಡಾ. ಸುಜಾತಾ ರಾಥೋಡ್ ಹೇಳಿದ್ದಾರೆ. ಸುರಕ್ಷಿತ ದೀಪಾವಳಿ ಆಚರಣೆ, ಮುನ್ನೆಚ್ಚರಿಕೆ ಮತ್ತು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ( Emergency Treatment ) ಕೈಗೊಂಡಿರುವ ಕ್ರಮಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರಾತ್ಯಕ್ಷಿಕೆ ಮೂಲಕ … Continue reading ಸಾರ್ವಜನಿಕರ ಗಮನಕ್ಕೆ: ‘ದೀಪಾವಳಿ ಹಬ್ಬ’ದ ಅವಘಡಗಳಿಗೆ ‘ತುರ್ತು ಚಿಕಿತ್ಸೆ’ಗಾಗಿ ಈ ಸಂಖ್ಯೆಗಳಿಗೆ ಕರೆ ಮಾಡಿ