Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

16/06/2025 6:23 PM

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

16/06/2025 6:15 PM

ಯಾವುದೇ ಕೋಚಿಂಗ್ ಇಲ್ಲ, ಫೋನ್ ಕವರ್ ಮಾರಾಟ ಮಾಡ್ತ ‘ನೀಟ್ ಪರೀಕ್ಷೆ’ಯಲ್ಲಿ 549 ಅಂಕ ಪಡೆದ ಯುವಕ.!

16/06/2025 6:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ
KARNATAKA

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

By kannadanewsnow0916/06/2025 6:15 PM

ಬೆಂಗಳೂರು: ರಾಜ್ಯಾಧ್ಯಂತ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಇಂದಿನಿಂದ ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ಇಲಾಖೆಯಿಂದ ಸೀಜ್ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರ್ ಟಿ ಓ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು, ಹೈಕೋರ್ಟ್ ಇಂದಿನಿಂದ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಿತ್ತು. ಹೀಗಿದ್ದರೂ ಅನಧಿಕೃತವಾಗಿ ನಗರದಲ್ಲಿ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆ ಅನಧಿಕೃತ ಎಂಬುದಾಗಿ ಆದೇಶಿಸಿದೆ. ಕಾನೂನಡಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದೆ. ಹೀಗಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರದ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದೇವೆ ಎಂದರು.

ವೈಟ್ ಬೋರ್ಡ್ ವಾಹನವನ್ನು ಕಮರ್ಷಿಯಲ್ ಸೇವೆಗೆ ಬಳಸಲು ಅವಕಾಶವಿಲ್ಲ. ವೈಟ್ ಬೋರ್ಟ್ ಬೈಕ್ ಅಲ್ಲದೇ ಕಾರನ್ನು ಬಳಸುವಂತಿಲ್ಲ. ಈ ಹಿಂದಯೇ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿಲ್ಲ. ಒಂದು ವೇಳೆ ಅನಧಿಕೃತವಾಗಿ ಕಾರ್ಯಾಚರಣೆ ನಡೆಸಿದರೇ, ಕಾರ್ಯಾಚರಣೆ ಮುಂದುವರೆಸುವುದಾಗಿ ಎಚ್ಚರಿಸಿದರು.

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

Share. Facebook Twitter LinkedIn WhatsApp Email

Related Posts

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

16/06/2025 6:23 PM1 Min Read

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM1 Min Read

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM1 Min Read
Recent News

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

16/06/2025 6:23 PM

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

16/06/2025 6:15 PM

ಯಾವುದೇ ಕೋಚಿಂಗ್ ಇಲ್ಲ, ಫೋನ್ ಕವರ್ ಮಾರಾಟ ಮಾಡ್ತ ‘ನೀಟ್ ಪರೀಕ್ಷೆ’ಯಲ್ಲಿ 549 ಅಂಕ ಪಡೆದ ಯುವಕ.!

16/06/2025 6:00 PM

BREAKING : ಮಹಿಳಾ ‘ಏಕದಿನ ವಿಶ್ವಕಪ್- 2025’ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ; ಬೆಂಗಳೂರಿನಲ್ಲಿ ಆರಂಭಿಕ ಪಂದ್ಯ

16/06/2025 5:35 PM
State News
KARNATAKA

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

By kannadanewsnow0916/06/2025 6:23 PM KARNATAKA 1 Min Read

ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ…

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

16/06/2025 6:15 PM

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.