ಮಂಗಳೂರು: ಇಂದು (ಡಿ.10 ) ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಸಂಜೆ 6.05 ಕ್ಕೆ ಮೈಸೂರಿನಿಂದ ವಿಮಾನ ಮೂಲಕ ಮಂಗಳೂರಿಗೆ ತಲುಪಲಿದ್ದಾರೆ.
BIGG NEWS : ಪ್ರವಾಸಿಗರಿಗೆ `KSRTC’ಯಿಂದ ಭರ್ಜರಿ ಗುಡ್ ನ್ಯೂಸ್ : ಗೋವಾ, ಕೇರಳಕ್ಕೆ ವಿಶೇಷ ಟೂರ್ ಪ್ಯಾಕೇಜ್
ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾ ಟ್ರಸ್ಟ್ ಆಯೋಜಿಸಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ರಾತ್ರಿ 9.05 ಕ್ಕೆ ಮಂಗಳೂರು ಅಂತಾರಾಷ್ಟ್ರೀ ಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ
BIGG NEWS : ಪ್ರವಾಸಿಗರಿಗೆ `KSRTC’ಯಿಂದ ಭರ್ಜರಿ ಗುಡ್ ನ್ಯೂಸ್ : ಗೋವಾ, ಕೇರಳಕ್ಕೆ ವಿಶೇಷ ಟೂರ್ ಪ್ಯಾಕೇಜ್